
ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಶಿವಮೊಗ್ಗ, ಆ.15:ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಅರ್ಥಪೂರ್ಣ ವಾಗಿ ನಡೆಯಿತು.ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸುತ್ತಲಿನ ರಸ್ತೆಗಳಲ್ಲಿ ಜಾಥ ನಡೆಸಿ, ದೇಶದ ಎಲ್ಲಾ ವೀರ ಪುರುಷರ ಹೆಸರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ, ಆ.15:ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಅರ್ಥಪೂರ್ಣ ವಾಗಿ ನಡೆಯಿತು.ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸುತ್ತಲಿನ ರಸ್ತೆಗಳಲ್ಲಿ ಜಾಥ ನಡೆಸಿ, ದೇಶದ ಎಲ್ಲಾ ವೀರ ಪುರುಷರ ಹೆಸರು

ಮಂಗಳೂರು:ನಗರದ ಟಿ ಎಂ ಏ ಪೈ ಕನ್ವೆನ್ಷನ್ ಹಾಲ್ ನಲ್ಲಿ ಸೈಬರ್ ಅಪರಾಧ ತಡೆಯುವಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಮಂಗಳೂರು ನಗರ ಪೊಲೀಸ್ ಇಲಾಖೆಯು ಆಯೋಜಿಸಿತ್ತು. ವಾಕಥಾನ್ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಆರೋಗ್ಯ ಮತ್ತು

ಪಾವಗಡ:ಶಾಸಕರಾದ ಶ್ರೀ ಹೆಚ್.ವಿ.ವೆಂಕಟೇಶ್ ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು. ನಿಜಕ್ಕೂ ಸಂಪೂರ್ಣ ಆಶ್ಚರ್ಯಚಕಿತರಾದ ಶಾಸಕರು ಪೂಜ್ಯ ಸ್ವಾಮಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ಮುಸ್ಲಿಂ ಯೂತ್ ಕಮಿಟಿ ವತಿಯಿಂದ ಧ್ವಜಾರೋಹಣ ಮಾಡುವ ಮೂಲಕ ಬಂಡಳ್ಳಿ ಗ್ರಾಮದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ

ಕೊಪ್ಪಳ: ತಾಲೂಕಿನ ಹಳೆ ಗೊಂಡಬಾಳ ಎರಡನೆಯ ಅಂಗನವಾಡಿ ಶಾಲೆಯಲ್ಲಿ 78ನೇ ಸ್ವತಂತ್ರೋತ್ಸವವನ್ನು ಮಕ್ಕಳೊಂದಿಗೆ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್ ಅಂಗನವಾಡಿ ಶಿಕ್ಷಕಿ ಬಹಳ ಸಂಭ್ರಮದಿಂದ ಆಚರಣೆ ಮಾಡಿದರು, ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕರು ಮಾತನಾಡಿ1947ರ

ಪಾವಗಡ ಮೆಕಾನಿಕ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ 78ನೇ ಸ್ವಾತಂತ್ಯ ದಿನಾಚಾರಣೆಯನ್ನು ಶಂಕರಪ್ಪ ಗ್ಯಾರೇಜ್ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಹಿರಿಯ ನಾಗರೀಕರು ಖಾಲಿದ್, ಶಕೀರ್ ನಾಗಚಾರಿ ಆಟೋ ಮೊಬೈಲ್ ಸಿಬ್ಬಂದಿ ವರ್ಗದವರು ಸಂಜಿವರೆಡ್ಡಿ ನಿರ್ಮಲ್ ಪಟೇಲ್, ಫರ್

ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ಧಾರವಾಡ ಶ್ರೀನಗರ ವೃತ್ತದಲ್ಲಿ ಸ್ವಾತಂತ್ರೋತ್ಸವದ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮತ್ತು ಬೆಳ್ಳಕ್ಕಿ ವಹಿಸಿದ್ದರು, ಹುಬ್ಬಳ್ಳಿ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಿಕೆರೆ ಗ್ರಾಮದಲ್ಲಿ ಅಮೃತ ಸರೋವರ ಯೋಜನೆಯಡಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ಎಂದು ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಲಕ್ಕೂರು ವಿಭಾಗದ ಬೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರಾದ ಶ್ರೀನಿವಾಸ್ ಇವರ ಸೇವೆಯನ್ನು ಗುರುತಿಸಿ ತಾಲ್ಲೂಕು ಆಡಳಿತ ವತಿಯಿಂದ ಇಂದು ಪಟ್ಟಣದ ಹೊಂಡ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ

ಚಾಮರಾಜನಗರದಲ್ಲಿ ಈ ದಿನ 78ನೇ ಸ್ವತಂತ್ರ ದಿನಾಚರಣೆ ಪ್ರಯುಕ್ತ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು ಬೈಕ್ ರಾಲಿ ಚಾಲನೆಯನ್ನು ಮಾಜಿ ಕೇಂದ್ರ ಬರ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಅವರು ನಡೆಸಿಕೊಟ್ಟರು.ಬೈಕ್ ರಾಲಿ ಚಾಮರಾಜನಗರದ ಗುಂಡ್ಲುಪೇಟೆ ಸರ್ಕಲ್,
Website Design and Development By ❤ Serverhug Web Solutions