
ಸಾಮಾಜಿಕ ಚಿಂತನೆ ಬಹಳ ಮುಖ್ಯ-ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ

ಪುಸ್ತಕಗಳು ಓದುವುದರಿಂದ ಹೆಚ್ಚು ಜ್ಞಾನ ಬರುತ್ತದೆ ಹೊರತು ಸಾಮಾಜಿಕ ಜಾಲತಾಣಗಳಿಂದಲ್ಲವೆಂದು ಪತ್ರಕರ್ತ ಜಿ. ಎಸ್. ಗೋನಾಳ್ ಹೇಳಿದರು ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಹೃದಯ ಭಾಗದಲ್ಲಿರುವ ಬಸವನ ಹೊಂಡದಲ್ಲಿ ಕಂಬಾರಗಟ್ಟಿ ಓಣಿಯ ನಿವಾಸಿ ಶಿವಾಜಿ ಭೂಶೆಟ್ಟಿ (56) ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೃತದೇಹ ಪತ್ತೆಯಾದ

ಮಧ್ಯರಾತ್ರಿಯಲ್ಲಿ ಚಿತ್ರದುರ್ಗದ NH ಹಿರಿಯರು ಹತ್ತಿರ ಇರುವ 4 ನಲ್ಲಿರುವ ಪ್ಲಾಜಾ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರಿಗೆ ಅವಮಾನ ದೇಶಕ್ಕಾಗಿ 17 ರಿಂದ 28/32 ವರ್ಷಗಳ ವರೆಗೆ ಸೇವೆ ಸಲ್ಲಿಸಿ ಬಂದಂತಹ ಮಾಜಿ

ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ

ಚಾಮರಾಜನಗರ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕು ಎಂದು ವಿರಾಟ್ ಶಿವು, ರಮೇಶ್ ಹರದಹಳ್ಳಿ, ಸತೀಶ್ , ಬಾಲಸುಬ್ರಮಣ್ಯ, ಪ್ರದೀಪ್ ಹರದನಹಳ್ಳಿ,ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು ಮತ್ತು

ಹನೂರು :ಕಾಡಂಚಿನ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತಲೆದೂರುತ್ತಿದ್ದು ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸದಾಗಿ ಜಿಯೋ ನೆಟ್ವರ್ಕ್ ಅನ್ನು ಅಳವಡಿಸಿರುವುದು ಸಂತೋಷದ ವಿಷಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು.ತಾಲೂಕಿನ ಕಾಡಂಚಿನ

ಧಾರವಾಡ:ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಸುಡುಗಾಡು ಸಿದ್ಧ,ಚನ್ನದಾಸರ,ದುಂಗ್ರಿಗ ರಾಶಿ,ಬುಡುಗ ಜಂಗಮ, ಸಿಂಧೋಳು,ಹರಣಿ ಶಿಕಾರಿ,ಹಕ್ಕಿಪಿಕ್ಕಿ,ಸಿಕ್ಕಲಿಗ, ಸಿಲೆಕ್ಯಾತ ಹೀಗೆ ಜಿಲ್ಲೆಯ ನಾನಾ ತಾಲೂಕುಗಳಿಂದ ಹತ್ತಕ್ಕೂ ಹೆಚ್ಚು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಯುವ ಘಟಕ ಉದ್ಘಾಟನೆ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮವು ಗಾಣಿಗ ಗುರು ಪೀಠ ವನಶ್ರೀ ಸಂಸ್ಥಾನ ವಿಜಯಪುರದ ಪೀಠಾಧಿಪತಿಗಳಾದ ಜಯಬಸವ ಕುಮಾರ

ಕೊಪ್ಪಳ/ಗಂಗಾವತಿ:ಕರ್ನಾಟಕ ಮೂಲದ ಶ್ರೀ ಮಹಾಂತೇಶ ಅಭಿಯಂತರರು(ಅಮೇರಿಕಾ) ಇವರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿ ಶಾಲೆಗೆ ಬಿಸಿಊಟ ಹಾಗೂ ಕ್ಷೀರಭಾಗ್ಯ ಯೋಜನೆಗೆ ಅನುಕೂಲಿಸುವಂತೆ 80 ಊಟದ ತಟ್ಟೆಗಳು, 80 ಲೋಟಗಳನ್ನ ದೇಣಿಗೆಯಾಗಿ ನೀಡಿದ್ದಾರೆ.
Website Design and Development By ❤ Serverhug Web Solutions