
ಸೊಳ್ಳೆಗಳ ಆವಾಸ ಸ್ಥಾನವಾದ ಶಾಲೆ:ಗಬ್ಬು ನಾರುತ್ತಿರುವ ಗಟಾರಗಳು
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ 3 ರ ಶಾಲೆಯ ಹತ್ತಿರವಿರುವಂತಹ ಗಟ್ಟಾರಗಳು ತುಂಬಿ ಕೊಳೆತು ನಾರುತ್ತಿವೆ. ಬೆಳಗಾದರೆ ಸಾಕು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಓಡಾಡಲು ಸಹ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ 3 ರ ಶಾಲೆಯ ಹತ್ತಿರವಿರುವಂತಹ ಗಟ್ಟಾರಗಳು ತುಂಬಿ ಕೊಳೆತು ನಾರುತ್ತಿವೆ. ಬೆಳಗಾದರೆ ಸಾಕು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಓಡಾಡಲು ಸಹ

ಪಾವಗಡ: ಗೋಕಾಕ್ ಹಾಗೂ ಬೆಳಗಾವಿ ಜಿಲ್ಲೆಗೆ ಪ್ರವಾಹ ಪರಿಹಾರ ಯೋಜನೆಗೆ ಸಂಪೂರ್ಣ ಸನ್ನದ್ದಾಗಿದೆ. ಈ ಬಾರಿ ಪರಿಹಾರ ಸಾಮಗ್ರಿಗಳನ್ನು, ಟಾರ್ಪಾಲು, ಅಕ್ಕಿ, ಬೇಳೆ, ಸಕ್ಕರೆ, ರವೆ, ಗೋಧಿ ಹಿಟ್ಟು, ಸಾಂಬಾರ್ ಪದಾರ್ಥಗಳು ಮತ್ತು ಸೀರೆ,

ಬೆಂಗಳೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ವನ್ನು ಇಂಗ್ಲಿಷಿನಲ್ಲಿ Mysore Urban Development Authority ಎಂದು ಕರೆಯುತ್ತಾರೆ ಇದನ್ನು ಸುಲಭವಾಗಿ ಸರಳವಾಗಿ MUDA ಎಂದು ಕರೆಯುತ್ತಾರೆ.(ಮುಡಾ) ಈ ಸಂಸ್ಥೆ ಇತರೆ ನಗರಾಭಿವೃದ್ಧಿ ಪ್ರಾಧಿಕಾರಗಳಂತೆ ತಪ್ಪು

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ವಿಠಲಾಪುರ ಗ್ರಾಮದ ನಿವಾಸಿಮಂಜುಳಾ ಚಂದ್ರಗೌಡ ಹುತ್ತನಗೌಡ್ರ ಎಂಬ ಮಹಿಳೆ29/7/2024 ರಂದು ಸಂಜೆಯ ವೇಳೆ 7 ಗಂಟೆಯ ಸುಮಾರಿಗೆ ಮನೆಯಿಂದ ಕಾಣೆಯಾಗಿದ್ದಾರೆ.ಯಾರಿಗಾದರೂ ಈ ಫೋಟೋದಲ್ಲಿರುವವರು ಕಂಡು ಬಂದಲ್ಲಿ ಕೆಳಗೆ ಕೊಟ್ಟಿರುವನಂಬರಿಗೆ

ಯಾದಗಿರಿ:ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವಾಗಿದೆ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ

ಯಾದಗಿರಿ:31-07-2004 ರಂದು ವ್ಯಕ್ತಿಗಳ ಕಳ್ಳಸಾಗಣೆ ವಿರುದ್ಧ ವಿಶ್ವ ದಿನಾಚರಣೆ:ಥೀಮ್ 2024 “ಮಾನವ ಕಳ್ಳಸಾಗಣೆ ವಿರುದ್ಧದ ಹೋರಾಟದಲ್ಲಿ ಯಾವುದೇ ಮಗುವನ್ನು ಬಿಟ್ಟುಬಿಡಿ” ಕಾರ್ಯಕ್ರಮವನ್ನು ವರ್ಲ್ಡ್ ವಿಷನ್ ಇಂಡಿಯಾ ಯಾದಗಿರಿ ಎಡಿಪಿ ವತಿಯಿಂದ ಸರ್ಕಾರಿ ಪ್ರೌಢಶಾಲೆ ರಸ್ತಾಪುರ

ರಾಯಚೂರು:ಮಗುವಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನ ಹಾಲನ್ನು ಮಗುವಿಗೆ ಕುಡಿಸಬೇಕು ಎಂದು ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಅವರು ಹೇಳಿದರು. ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ,ಜಿ.ಪಂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನ ಕಟ್ಟೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡಿ ಎಂದು ಶಾಸಕ ಎಂ.ಆರ್ ಮಂಜುನಾಥ್ ರವರಿಗೆ ಮನವಿ ಮಾಡಿದರು. ಹನೂರು ವಿಧಾನ ಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹೆಸರುವಾಸಿ ಲಲಿತ್ ಹೋಟೆಲ್ ನಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರ ವರಗೆ ನಡೆಯುವ 13ನೇ ಆವೃತ್ತಿಯ ಬೆಂಗಳೂರು ನ್ಯಾನೋ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ
Website Design and Development By ❤ Serverhug Web Solutions