
ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗ : ಶ್ರೀಮತಿ ಲೀಲಾವತಿ
ನಂಜನಗೂಡು : 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಹಬ್ಬವಾಗಿ ನಂಜನಗೂಡು ಪಟ್ಟಣದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಶಾಂತ ವಾತಾವರಣದಲ್ಲಿ ಇಂದು ಬೆಳಿಗ್ಗೆ 7:00 ರಿಂದ 9 ಗಂಟೆ ತನಕ ಸಂಭ್ರಮದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಂಜನಗೂಡು : 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಹಬ್ಬವಾಗಿ ನಂಜನಗೂಡು ಪಟ್ಟಣದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಶಾಂತ ವಾತಾವರಣದಲ್ಲಿ ಇಂದು ಬೆಳಿಗ್ಗೆ 7:00 ರಿಂದ 9 ಗಂಟೆ ತನಕ ಸಂಭ್ರಮದಿಂದ

ಹಿರಿಯ ಸಾಹಿತಿ, ಪರಿಸರ ಚಿಂತಕ ಭೇರ್ಯ ರಾಮಕುಮಾರ್ ಅವರು ಮೈಸೂರಿನ ಸುವರ್ಣ ಬೆಳಕು ಫೌಂಡೇಶನ್ ಸಂಸ್ಥೆಯ 2016 ರ ಸುವರ್ಣ ಪರಿಸರ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಸ್ವತಃ ಸಾಹಿತಿಗಳು, ಹಿರಿಯ ಪತ್ರಕರ್ತರು ಆಗಿರುವ ಇವರು

ಹುನಗುಂದ: ತಾಲೂಕಿನ ಚಿಕ್ಕಯರನಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು. ಮುಖ್ಯಗುರು ಕಿರಣ ವಜ್ರಮಟ್ಟಿ ಪ್ರತಿ ವರ್ಷದಂತೆ ಈ ವರ್ಷವೂ ತಮ್ಮ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ಮೂರು ಕಿಂಗ್

ಇಲಕಲ್ಲ ತಾಲೂಕಿನ ಕಂದಗಲ್ಲ ಸಮೀಪದ ಐತಿಹಾಸಿಕ ಪ್ರಸಿದ್ಧ ಸುಕ್ಷೇತ್ರ, ಶಕ್ತಿಕೇಂದ್ರ, ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರ, ಸುಂದರ ಪರಿಸರದ ಕೃಷ್ಣನದಿ ದಡದಲ್ಲಿ ಇರುವ ಸುಂದರವಾದ ಪುಣ್ಯಕ್ಷೇತ್ರ ನವಲಿಯ ಜಡೆಯ ಶಂಕರಲಿಂಗ ದೇವಸ್ಥಾನದಲ್ಲಿ ಅಧಿಕ ಮಾಸ

ಭಾರತಾಂಬೆಯ ಹೆಮ್ಮೆಯ ಸುಪುತ್ರನಾಗಿ ಸೈನ್ಯದಲ್ಲಿ ಕಮಾಂಡೋ ಆಗಿ ಸೇವೆ ಸಲ್ಲಿಸುತ್ತಿರುವ ಹುನಗುಂದ ತಾಲೂಕಿನ ಬಿಂಜವಾಡಗಿ ಗ್ರಾಮದ ಹೆಮ್ಮೆಯ ಸುಪುತ್ರ, ಭಾರತೀಯ ಸೈನ್ಯದಲ್ಲಿರುವ ಯೋಧ ಮಹಾಂತೇಶ ಗೌಡರ ರವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಸುಮಾರು 12

ಕೊಟ್ಟೂರು : ತಾಲೂಕು ಮಟ್ಟದ ವಿವಿಧ ಇಲಾಖೆ ಹಾಗೂ ಯುನಿಕ್ ಚಾರಿಟೇಬಲ್ ಟ್ರಸ್ಟ್ (ರಿ). ಕೊಟ್ಟೂರು ಇವರ ಸಹಯೋಗದಲ್ಲಿ“ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಬಾಲಕರ ಫ್ರೌಡ ಶಾಲೆ ಸಭಾಂಗಣದಲ್ಲಿ ಶುಕ್ರವಾರ

ಕೊಪ್ಪಳ : ಆಯುಷ್ ಇಲಾಖೆ ಕೊಪ್ಪಳ ಆಯುಷ್ಮಾನ್ ಆರೋಗ್ಯ ಮಂದಿರ ನಂದಿಹಳ್ಳಿ ಇವರ ನೇತೃತ್ವದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಮಾಪುರನಲ್ಲಿ ವೃಕ್ಷಾಸನ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ

ಕರ್ನಾಟಕ ರಾಜ್ಯ ರೈತ ಸಂಘ ನಂಜನಗೂಡು ತಾಲ್ಲೂಕು ಘಟಕ ಮೈಸೂರು ಜಿಲ್ಲೆ ಇವರು ಸರ್ಕಾರಕ್ಕೆ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಹಕ್ಕೊತ್ತಾಯ ಪತ್ರ ನೀಡಿದರು. ಪ್ರಮುಖ ಬೇಡಿಕೆಗಳು : ವರದಿ ಎಂ.

ಬಳ್ಳಾರಿ / ಕಂಪ್ಲಿ: ಪಟ್ಟಣದಿಂದ ಗಂಗಾವತಿ ಕಡೆಗೆ ಸಾಗಿಸುತ್ತಿದ್ದ ಅನ್ನಭಾಗ್ಯ ಯೋಜನೆ ಹಲವಾರು ಮೂಟೆ ಅಕ್ಕಿ, ಸಾಗಾಣಿಕಿಗೆ ಬಳಸಿದ ಟ್ಯಾಕ್ಟರ್ ಹಾಗೂ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಪಟ್ಟಣದ ಗಂಗಾವತಿ ರಸ್ತೆಯ ಕಲ್ಮಠದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಚಂದ್ರಕಲಾ ಚಿತ್ರಮಂದಿರ ಎದುರುಗಡೆಯ ಮಾರೆಣ್ಣ ಹೋಟಲ್ ಬಳಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಆರ್.ಪಿ.ಶಶಿಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕ ಮತ್ತು
Website Design and Development By ❤ Serverhug Web Solutions