
ದೇವರ ಪುಣ್ಯದ ನೆಲದಲ್ಲಿ ಭಕ್ತಿ ಶ್ರದ್ದೆಯಿಂದಜರುಗಿದ ಗುರುಪೂರ್ಣಿಮೆ
ವಿಜಯಪುರ ನಗರದ ಧ್ಯಾನಯೋಗ ಆಶ್ರಮದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀಗಳು ಮತ್ತು ಶತಮಾನದ ಸಂತ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ನಡುವಿನ ಸಂಬಂಧ ಅವಿನಾಭಾವ ಸಂಬಂಧ ಜಗತ್ತಿಗೆ ಮಾದರಿ ಗುರು ಪೂರ್ಣಿಮೆ ಬಂದರೆ ಸಾಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ನಗರದ ಧ್ಯಾನಯೋಗ ಆಶ್ರಮದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀಗಳು ಮತ್ತು ಶತಮಾನದ ಸಂತ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ನಡುವಿನ ಸಂಬಂಧ ಅವಿನಾಭಾವ ಸಂಬಂಧ ಜಗತ್ತಿಗೆ ಮಾದರಿ ಗುರು ಪೂರ್ಣಿಮೆ ಬಂದರೆ ಸಾಕು

ಗದಗ:ಶ್ರೀ ವಿಮಲ ರೇಣುಕಾ ವೀರ ಮುಕ್ತಿಮುನಿ ಶಿವಾಚಾರ್ಯರು ಮುಕ್ತಿಮಂದಿರ ದಿವ್ಯ ಸಾನಿಧ್ಯದಲ್ಲಿ ರಾಮಗೇರಿ ಗ್ರಾಮದಲ್ಲಿ ಶ್ರೀ ಜಗದ್ಗುರು ವೀರ ಸೋಮೇಶ್ವರ ರೈತ ಸ್ವ ಸಹಾಯ ಸಂಘದ 18 ನೇ ವರ್ಷದ ವಾರ್ಷಿಕೋತ್ಸವ ಆಚರಣೆಯನ್ನು ಮಾಡಲಾಯಿತು.

ಮೈಸೂರು: ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣ ಮುಡಾ ಪಕ್ಕ, ಮೈಸೂರು ಇಲ್ಲಿ ಡಾ.ಬಿ.ಪಿ. ಆಶಾಕುಮಾರಿ ಕನ್ನಡ ಪ್ರಾಧ್ಯಾಪಕರು,ಮಹಾರಾಜ ಕಾಲೇಜು ಮೈಸೂರು ಇವರು ವ್ಯಕ್ತಿ ಸಂಪದ ಪುಸ್ತಕದ ಕುರಿತು ವಿಶ್ಲೇಷಣೆ ನಡೆಸುವರು.‘ಕಾಡು ಮಲ್ಲಿಗೆ’ ಕಾದಂಬರಿ ಕುರಿತು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರಿನ ಶ್ರೀ ಸಿದ್ದ ಮುಪ್ಪಿನಾರ್ಯ ಆಶ್ರಮದಲ್ಲಿ ನಿನ್ನೆ ಗುರುಪೂರ್ಣಿಮೆಯ ಅಂಗವಾಗಿ ಶ್ರೀ ಸಿದ್ಧಾರೂಢ ಮತ್ತು ಶ್ರೀ ಗುರುನಾಥರೂಢರ ಮೂರ್ತಿಗಳಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಿ ಭಕ್ತರು ಮಠದಲ್ಲಿ

ಕಲಬುರಗಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಸಂಘದ ಸಿಐಟಿಯು ಸಂಯೋಜಿತ ರಾಜ್ಯ ಸಮಿತಿ ವತಿಯಿಂದ ಜುಲೈ 23 ರಿಂದ ಬೆಂಗಳೂರು ಪ್ರೀಡಂ ಪಾರ್ಕನಲ್ಲಿ ಬೆಳಿಗ್ಗೆ 10 ಗಂಟೆಗೆ ಅನಿರ್ಧಿಷ್ಟಾವಧಿ ಮುಷ್ಕರ

ಕಾರವಾರ :ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಪ್ರವಾಹ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಶಾಸಕರು ಪಾಲ್ಗೊಂಡು,ಸಂಕಷ್ಟದಲ್ಲಿರುವ ಜನರಿಗೆ ತುರ್ತು ನೆರವು ಒದಗಿಸುವ ಸಂಬಂಧ

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತ ಸ್ಥಳಕ್ಕೆ ಇಂದು ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಅಂಕೋಲಾ-ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ

ವಿಜಯನಗರ ಜಿಲ್ಲೆಯ ಕೊಟ್ಟೂರುಪಟ್ಟಣದ ಪ್ರವಾಸ ಮಂದಿರದಲ್ಲಿ ಕೊಟ್ಟೂರು ತಾಲೂಕಿನಲ್ಲಿ ನ್ಯಾಯಾಲಯ ಸ್ಥಾಪನೆಗಾಗಿ ಕೊಟ್ಟೂರು ತಾಲೂಕು ವಕೀಲರ ನ್ಯಾಯಾಲಯ ಹೋರಾಟ ಸಮಿತಿಯ ಸದಸ್ಯರು ಸಭೆಯನ್ನು ಪ್ರವಾಸ ಮಂದಿರದಲ್ಲಿ ಆಯೋಜಿಸಲಾಗಿತ್ತು ,ಪಟ್ಟಣದಲ್ಲಿ ಹಲವು ವರ್ಷಗಳ ಬೇಡಿಕೆಯಾದ ನ್ಯಾಯಾಲಯ

ಯಾದಗಿರಿ/ವಡಗೇರಾ:ಶಿವಶರಣ ಹಡಪದ ಅಪ್ಪಣ್ಣನವರು ಕಾಯಕ ಜೀವಿಯಾಗಿದ್ದರು, ಅವರ ಕಾಯಕನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು ಎಂದು ತಹಶೀಲದಾರ ಶ್ರೀನಿವಾಸ ಚಾಪೆಲ್ ನುಡಿದರು.ವಡಗೇರಾ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಈಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ದೇವೇಂದ್ರ ತಾಳಿಕೋಟಿ ಎಸ್.ಬಿ.ಎಚ್ ಬ್ಯಾಂಕಿನ ವ್ಯವಸ್ಥಾಪಕರು, ಡಾ.ಶರಣು
Website Design and Development By ❤ Serverhug Web Solutions