
ಕಂದಾಯ ನಿರೀಕ್ಷಕ ಮಾದೇಶ್ ಬೀಳ್ಕೊಡುಗೆ ಸಮಾರಂಭ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿಗಳ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಮಾತನಾಡಿ ಕಂದಾಯ ನಿರೀಕ್ಷಕ ಮಾದೇಶ್ ಅವರ ಕಾರ್ಯ ವೈಖರಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿಗಳ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಮಾತನಾಡಿ ಕಂದಾಯ ನಿರೀಕ್ಷಕ ಮಾದೇಶ್ ಅವರ ಕಾರ್ಯ ವೈಖರಿಯ

ವಿಜಯನಗರ/ಕೊಟ್ಟೂರು:ಕರ್ನಾಟಕ ಪತ್ರಕರ್ತರ ಸಂಘ ಮತ್ತು ಹಸಿರು ಹೊನಲು ತಂಡದಿಂದ ಭಾನುವಾರ ತಾಲೂಕು ಕೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯಿತು. ಕರ್ನಾಟಕ ಪತ್ರಕರ್ತರ ಸಂಘ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪರಿಣಾಮವಾಗಿ ಹಸಿರು ಹೊನಲು ತಂಡ ನಿಗದಿತ ೧೦

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಗೋಗಿ ಪ್ರಾ.ಆ.ಕೇಂದದ ವ್ಯಾಪ್ತಿಯಲ್ಲಿ ಬರುವ ಗೋಗಿಕೋನ ಗ್ರಾಮದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ಡೆಂಗೀ ವಿರೋಧಿ ಮಾಸಾಚರಣೆ, ವಿಶ್ವ ಮೆದುಳು ದಿನ ಆಚರಣೆ ಹಾಗೂ ಆರೋಗ್ಯ ಮೇಳ ಕಾರ್ಯಕ್ರಮ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಹದಿಮೂರು ಮನೆಯ ಜನರನ್ನು ಸ್ಥಳಾಂತರ ಮಾಡಲಾಗಿದೆ ಹೊನ್ನಾಳಿ ಪಟ್ಟಣದ ತಗ್ಗು ಪ್ರದೇಶ ಬಾಲರಾಜ್ ಘಾಟ್ ಬಳಿ ಎ.ಸಿ.ಅಭಿಷೇಕ್ ಮತ್ತು ತಾಲ್ಲೂಕು ಆಡಳಿತ ಪರಿಶೀಲನೆ ನಡೆಸಿ ಗಂಜಿ

ಚಾಮರಾಜನಗರ:ನನ್ನ ಸುದೀರ್ಘ ರಾಜಕೀಯ ಭವಿಷ್ಯದ ಇತಿಹಾಸ ಕೊನೆಗೊಂಡಿತ್ತು ಅಂದುಕೊಂಡಿದ್ದ ಕೆಲವರಿಗೆ ನಮ್ಮ ಮನೆ ದೇವರು ಮಾದಪ್ಪ ಹಾಗೂ ತುಮಕೂರಿನ ಜನತೆ ಆಶೀರ್ವಾದಿಂದ ಇಂದು ನಾನು ಕೇಂದ್ರದ ಮಂತ್ರಿಯಾಗಿ ಅತ್ಯಂತ ದೊಡ್ಡ ಜವಾಬ್ದಾರಿ ನಿಭಾಯಿಸಲು ಅವಕಾಶ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಇಂದು ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಜೀವಜಲ ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸಿ ಎಂದು ಜನಜಾಗೃತಿ ಮೂಡಿಸುವ ಸಲುವಾಗಿ ಊರಿನ ಪ್ರಮುಖ ಬೀದಿ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಅಜ್ಜನ ಜಾತ್ರೆ ವಿಶೇಷವಾಗಿ ಜರುಗಿತು. ಅಜ್ಜನ ಪಲ್ಲಕ್ಕಿ ಅಂಬಾರಿ ಮೆರವಣಿಗೆಗೆ ಸಿದ್ದಲಿಂಗ ದೇವರು ಚಾಲನೆ ನೀಡಿದರು ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ಅಜ್ಜನ ಅಂಬಾರಿಗೆ ಮನೆ ಮುಂದಿನ ಅಂಗಳದಲ್ಲಿ ರಂಗೋಲಿ

ಕೊಪ್ಪಳ:ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 25ರಂದು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನ ದಿಬ್ಬ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ 2023 24ನೇ ಸಾಲಿನಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ

ಮುಂಬಯಿ:ಭಾರತದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಐದನೇ ದೊಡ್ಡ ಬ್ಯಾಂಕಾದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ 202೪-೨೫ ನೇ ಹಣಕಾಸು ವರ್ಷದ ಮೊದಲನೆಯ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ ತೋರಿದೆ. ಬ್ಯಾಂಕ್ ಒಟ್ಟಾರೆ ವ್ಯವಹಾರವು 9.76%
Website Design and Development By ❤ Serverhug Web Solutions