
ತಾಲೂಕು ಮಟ್ಟದ ಮರಳು ಸಮಿತಿ ಸಭೆ
ಯಾದಗಿರಿ ಜಿಲ್ಲೆಯ ಎಲ್ಲಾ ಮರಳು ತಪಾಸಣಾ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸಿ, ಅಕ್ರಮ ಮರಳು ಸಾಗಾಣಿಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚಿನ ದೂರಗಳು ಬರುತ್ತಿದ್ದು ಸದರಿ ದೂರುಗಳ ಕುರಿತು ಅಗತ್ಯ ಕ್ರಮ ವಹಿಸಿ, ಅಕ್ರಮ ಮರಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಎಲ್ಲಾ ಮರಳು ತಪಾಸಣಾ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸಿ, ಅಕ್ರಮ ಮರಳು ಸಾಗಾಣಿಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚಿನ ದೂರಗಳು ಬರುತ್ತಿದ್ದು ಸದರಿ ದೂರುಗಳ ಕುರಿತು ಅಗತ್ಯ ಕ್ರಮ ವಹಿಸಿ, ಅಕ್ರಮ ಮರಳು

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿ ಬಡಾವಣೆಯೋ ಅಥವಾ ಹಳ್ಳ-ಕೊಳ್ಳವೋ ಎಂದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ ಏಕೆಂದರೆ ಜನ ವಸತಿ ಬಡಾವಣೆ ಆಗಿದ್ದರೂ ಡ್ರೇನೇಜ್ ಇಲ್ಲ,ವಿದ್ಯುತ್ ದೀಪಗಳಿಲ್ಲ,ಯಾವುದೇ ಪ್ರಾಣಿಗಳು ಮೃತ ಪಟ್ಟರೆ

ಯಾದಗಿರಿ: ದಿನನಿತ್ಯ ಜಿಲ್ಲೆಯ ಆರ್, ಟಿ.ಓ. ಕಚೇರಿ ಮುಂದೆಯೇ ಹಾದು ಹೋಗುತ್ತಿರುವ ನೋಂದಣಿ ಸಂಖ್ಯೆ ಇಲ್ಲದ ವಾಹನ ಮತ್ತು ಅನುಮತಿಗಿಂತಲೂ ಭಾರಿ ಪ್ರಮಾಣದಲ್ಲಿ ಓವರ್ ಲೋಡ್ ಮಾಡಿಕೊಂಡು ಸಾಗುವ ವಾಹನಗಳಿಗೆ ಕಡಿವಾಣ ಯಾವಾಗ ಅಧಿಕಾರಿಗಳು

ಉತ್ತರ ಕನ್ನಡ/ಅಂಕೋಲಾ : ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಚತುಷ್ಪತ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಆಯ್ ಆರ್ ಬಿ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ, ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಗ್ರಾ. ಪಂ ಕಾರ್ಯಾಲಯದ ಆವರಣದಲ್ಲಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯನ್ನು ಏರ್ಪಡಿಸಲಾಗಿತ್ತು.

ತುಮಕೂರು:ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮತ್ತು ನೋಂದಣಿ ಕಾರ್ಯವನ್ನು ತಾಲೂಕು ಪಂಚಾಯಿತಿ ಮತ್ತು ಸಾಕ್ಷರತಾ ಇಲಾಖೆ/ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 15 ದಿನಗಳ ಕಾಲ ನಡೆಸಲಾಗುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ತಾಲೂಕು ಪಂಚಾಯಿತಿ ಇ ಒ

ಸ್ಥಳ: ಕೆ.ವಿ.ಎಸ್ ಕನ್ವೆನ್ಷನ್ ಹಾಲ್ ದಾವಣಗೆರೆ ದಿನಾಂಕ:14/7/2024 ಬಿ.ಡಿ.ಎಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ 14 ವಿದ್ಯಾರ್ಥಿಗಳು ಭಾಗವಹಿಸಿದ್ದು ಕಟ ಮತ್ತು ಕುಮಿತೆಯಲ್ಲಿ1.ಚಿನ್ನದ ಪದಕ,8.ಬೆಳ್ಳಿ ಪದಕ ಹಾಗೂ10.ಕಂಚಿನ ಪದಕ ಪಡೆದುಕೊಂಡು ಸಂಸ್ಥೆಯ ಕೀರ್ತಿಯ ಪತಾಕೆಯನ್ನು

ರಾಯಚೂರಿನಲ್ಲಿ (AIIMS): ಅಖಿಲ ಭಾರತ ವೈಧ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗುರುಮಿಠಕಲ್ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಪತ್ರ ನೀಡುವ ಮೂಲಕ ಒತ್ತಾಯ ಮಾಡಲಾಯಿತು. ನಿರಂತರವಾಗಿ

ಶಿವಮೊಗ್ಗ:ದಿನಾಂಕ 21-07-2024 ರಂದು ಬೆಳಿಗ್ಗೆ 10:30 ಕ್ಕೆ ಮಕ್ಕಳಿಗೆ ರಂಗಗೀತೆ, ಅಭಿನಯ ಗೀತೆಗಳು ಮತ್ತು ರಂಗಭೂಮಿಗೆ ಸಂಬಂಧಿಸಿದ ವಿವಿಧ ಚಟವಟಿಕೆಗಳನ್ನು ಖ್ಯಾತ ನಟರಾದ ಶ್ರೀಯುತ ಪ್ರಕಾಶ್ ರೈ ರವರ ನಿರ್ದಿಗಂತ ತಂಡದ ಕಲಾವಿದರಿಂದ ಕಲಿಸಲಾಗುತ್ತದೆ.ಯಾವುದೇ

ಶಿರಸಿ: ಸೋಂದಾ ಶ್ರೀ ಸ್ವರ್ಣವಲ್ಲೀ ಶ್ರೀ ಮಠದ ಸಸ್ಯಲೋಕದಲ್ಲಿ ಉಭಯ ಶ್ರೀ ಶ್ರೀಗಳವರು ತಮ್ಮ ಅಮೃತ ಹಸ್ತದಿಂದ ಸಸ್ಯರೋಪಣವನ್ನು ನೆರವೇರಿಸಿದರು.ಸ್ವತಃ ಪರಮಪೂಜ್ಯ ಶ್ರೀ ಶ್ರೀ ಮದ್ ಗಂಗಾಧರೇಂದ್ರ ಸರಸ್ವತೀ ಶ್ರೀಗಳವರೇ ಸಸ್ಯವನ್ನು ನೆಡುವುದರ ಮೂಲಕ
Website Design and Development By ❤ Serverhug Web Solutions