
ರಕ್ತದಾನ ಶಿಬಿರ
ಶಿವಮೊಗ್ಗ: ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರಷನ್ ನ 50ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ದೀಪಕ್ ಸರ್ವಿಸ್ ಸ್ಟೇಷನ್ B H ರೋಡ್,ಶಿವಮೊಗ್ಗ ಇಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಸಿಬ್ಬಂದಿ ವರ್ಗದವರು ರಕ್ತ ನೀಡಿ ಪಾಲ್ಗೊಂಡರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರಷನ್ ನ 50ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ದೀಪಕ್ ಸರ್ವಿಸ್ ಸ್ಟೇಷನ್ B H ರೋಡ್,ಶಿವಮೊಗ್ಗ ಇಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಸಿಬ್ಬಂದಿ ವರ್ಗದವರು ರಕ್ತ ನೀಡಿ ಪಾಲ್ಗೊಂಡರು.

ಬೆಂಗಳೂರು:ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ,ಇಂಡಸ್ಟ್ರೀಸ್ (ಎಫ್ಕೆಸಿಸಿಐ) ಇದರ ನಿರ್ದೇಶಕಿ ಡಾ ಮಧುರಾಣಿಗೌಡ ಅವರು ಬೆಂಗಳೂರುಗ್ರಾಮಾಂತರ ಸಂಸದನಾಗಿ ಆಯ್ಕೆಯಾಗಿರುವ ಡಾ ಸಿ ಎನ್ ಮಂಜುನಾಥ್ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಪೀಣ್ಯ ಇಂಡಸ್ಟ್ರೀಸ್

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀ ರಾಮನಗರ, ಶ್ರೀ ವೈದೇವಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಆಸ್ಪತ್ರೆ ,ಅಂಜನಾದ್ರಿ ರಕ್ತ ಬಂಡಾರ, ಸಂಯೋಗದಲ್ಲಿ, ಸಿಂಗನಾಳ ಪತ್ತಿನ

ಯಾದಗಿರಿ:ಶಾಲೆಗಳಲ್ಲಿ ಶೌಚಾಲಯ ಶುಚಿತ್ವ ಸೇರಿದಂತೆ ಶಾಲೆಯಲ್ಲಿನ ವಾತಾವರಣದ ಸುತ್ತ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಸಲಹೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ ವತಿಯಿಂದ ಸಿಎಸ್ಆರ್ ಅನುದಾನದಡಿ

ರಾಯಚೂರು: ಅಖಂಡ ಕರ್ನಾಟಕದ ಹೂಗಾರರ ಮಹಾಸಭಾ ಮಾನ್ವಿ ತಾಲ್ಲೂಕು ಘಟಕದ ವತಿಯಿಂದ ಮಾನ್ವಿ ತಹಶೀಲ್ದಾರ್ ಅವರ ಮುಖಾಂತರ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲರೂ ಸೇರಿ ಹೂಗಾರ್ ಘಟಕ ನಿಗಮ ಸ್ಥಾಪನೆ ಘಟಕ ನಿಗಮ ಸ್ಥಾಪನೆ

ಶಿವಮೊಗ್ಗ:ಬ್ಯಾಂಕುಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನು ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ ಅನುಕೂಲಕರವಾಗಿ ವರ್ತಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಕಿರ್ಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿಯನ್ನು ಪಾವಗಡ ಶಾಸಕರಾದ ಹೆಚ್ ವಿ

ತುಮಕೂರು/ಪಾವಗಡ:ಗಂಡ ಹೆಂಡತಿ ಇಬ್ಬರೂ ಅನೋನ್ಯವಾಗಿ ಒಬ್ಬರಿಗೊಬ್ಬರು ಪರಸ್ಪರ ಅರ್ಥಮಾಡಿಕೊಂಡು ಸುಖಜೀವನ ನಡೆಸುವುದನ್ನು ಬಿಟ್ಟು ಕ್ಷುಲ್ಲಕ ಕಾರಣಕ್ಕೆ ದೂರವಾಗಿ ಬಹಳ ವರ್ಷಗಳಿಂದ ಬೇರೆ ಬೇರೆ ಯಾಗಿ ಜೀವಿಸುತ್ತಾ ಹಿರಿಯರು ಹಿತವಚನ ಗಳಿಗೆ,ರಾಜಿ ಪಂಚಾಯಿತಿಗಳಿಗೆ ಅವರಿಬ್ಬರೂ ಒಂದಾಗಲಿಲ್ಲ.ಕೊನೆಗೆ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಕ್ಷರನಾದ ಕಲೆ ಸಾಹಿತ್ಯ ವೇದಿಕೆ ವತಿಯಿಂದ 14/07/2024 ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕವಿ ನುಡಿ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಕವಿ ಕುವೆಂಪು ರವರ ಸವಿನೆನಪಿನಲ್ಲಿ ಅಕ್ಷರನಾದ ರಾಷ್ಟ್ರ ಕವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮ ಪಂಚಾಯತ್, ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮದ ಅಂಗವಿಕಲ ಮಗುವಿಗೆ ಶಾಲೆಗೆ ನಡೆದುಕೊಂಡು ಹೋಗಲು ಆಗುವುದಿಲ್ಲ ಆ ಮಗುವನ್ನು ಗುರುತಿಸಿ ಇಂದು ಹೊಸ ತ್ರಿಚಕ್ರ ವಾಹನ ವಿತರಣೆ ಮಾಡಲಾಯಿತು.ಈ
Website Design and Development By ❤ Serverhug Web Solutions