
ರಂಗಭೂಮಿ ಸೇವೆಗೆ ಅಪಾರ ಕೊಡುಗೆ : ಬಿ.ಸಿದ್ದಪ್ಪ ಅಭಿಮತ
ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್

ಬಳ್ಳಾರಿ / ಕಂಪ್ಲಿ : ಏತನೀರಾವರಿ ಯೋಜನೆಯಿಂದ ಗ್ರಾಮೀಣ ಭಾಗದ ರೈತರ ಜಮೀನುಗಳಿಗೆ ನೀರಿನ ಅನುಕೂಲವಾಗುವ ಜೊತೆಗೆ ಉತ್ತಮ ಬದುಕಿಗೆ ದಾರಿಯಾಗುತ್ತದೆ ಎಂದು ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಅಭಿಪ್ರಾಯ ಪಟ್ಟರು.ತಾಲೂಕಿನ ಹಂಪಾದೇವನಹಳ್ಳಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಜೂನ್ 20ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಅಭ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಮ್ಮಿಗುನೂರಿನ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಳ್ಳಾರಿ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮಿತ್ರಾ ಟೆಕ್ನಾಲಜೀಸ್ ಜಂಟಿಯಾಗಿ “ಹೊಸ ಕಾರ್ಮಿಕ ಸಂಹಿತೆ-2025ರ ಜಾಗೃತಿ ಕಾರ್ಯಾಗಾರವು ಸಂಸ್ಥೆಯ ಸಭಾಂಗಣದಲ್ಲಿ ಇಂದು ನಡೆಯಿತು. ಇಎಸ್ಐಸಿನ ನಿವೃತ್ತ ಅಧಿಕಾರಿ ಶೇಖ್ ಹನೀಫ್,

ಬಾಗಲಕೋಟೆ : ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಇದೇ ರವಿವಾರ ದಿ.21 ರಂದು ಮುಂಜಾನೆ ಸಮಯದಲ್ಲಿ 153 ನೇ ರವಿವಾರದ ಸತ್ಸಂಗ ಜರುಗಲಿದೆ ಎಂದು ಶ್ರೀ ಮನ್ ನಿಜಗುಣ

ಬಾಗಲಕೋಟೆ– ಮಹಾಲಿಂಗಪುರ ಪುರಸಭೆಯ ವ್ಯಾಪ್ತಿಯಲ್ಲಿ ‘ಶಬ್ದವೇದಿ ಯಲ್ಲಣ್ಣ ವಡ್ಡರ ವೃತ್ತ’ ನಿರ್ಮಿಸಬೇಕೆಂದು ಆಗ್ರಹಿಸಿ, ಜೂನ್ 24, 2026 ರಂದು ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಜೂನ್ 14,

ಹರಪನಹಳ್ಳಿ : ಭಾರತೀಯ ಜನತಾ ಪಾರ್ಟಿ ಹರಪನಹಳ್ಳಿ ಮಂಡಲದ ಯಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪರಿಷ್ಕರಣೆ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾಜಿ ಕಂದಾಯ ಸಚಿವರಾದ ಶ್ರೀ ಜಿ ಕರುಣಾಕರ ರೆಡ್ಡಿ, ಮಂಡಲ

ಹರಪನಹಳ್ಳಿ : ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸುತ್ತಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.ಸ್ಥಳ: ಅರಮನೆ ಮೈದಾನ, ಗೇಟ್ ನಂ1, ತ್ರಿಪುರವಾಸಿನಿ ಆವರಣ ಬೆಂಗಳೂರು. ದಿನಾಂಕ

ಸತತ ಮೂರು ವರ್ಷಗಳಿಂದ ನರಕಯಾತನೆಯಲಿರುವ ರೋಣ ತಾಲೂಕು ಮುದೇನಗುಡಿ ಗ್ರಾಮದ ದಲಿತ ಎಸ್ ಸಿ ಕಾಲೋನಿಯ ಜನರಿಗೆ ನೆಮ್ಮದಿಯ ತುತ್ತು ಅನ್ನ ತಿನ್ನಲಾರದೆ ದಿನ ನಿತ್ಯ ಸಾವು ಬದುಕಿನ ಹೋರಾಟ ಅನಿವಾರ್ಯತೆ ಆಗಿದೆ ಎನ್ನುವುದು

ಸೋಮವಾರಪೇಟೆ : ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾರೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತ
Website Design and Development By ❤ Serverhug Web Solutions