
ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಚಿಂಚೋಳಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಂಚೋಳಿ.2026, 27 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕೆಲ ವಿಭಾಗದಲ್ಲಿ ತಮ್ಮದೇ ಆದ ಸಾಧನೆ ಮಾಡಿ ತಾಲೂಕಿಗೆ ಕೀರ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಂಚೋಳಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಂಚೋಳಿ.2026, 27 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕೆಲ ವಿಭಾಗದಲ್ಲಿ ತಮ್ಮದೇ ಆದ ಸಾಧನೆ ಮಾಡಿ ತಾಲೂಕಿಗೆ ಕೀರ್ತಿ

ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಬರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ, ಬೆಳಗಾವಿ ನಗರದಲ್ಲಿ ಕುಡಿಯುವ ನೀರಿನ ಎದುರಾಗದಂತೆ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್

ಕೊಪ್ಪಳ : ಜಿಲ್ಲೆಯ ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಯಲಬುರ್ಗಾ ಪತಂಜಲಿ ಯೋಗ ಸಮಿತಿಯವರಿಂದ ಶಿಬಿರಾರ್ಥಿಗಳಿಗೆ ಯೋಗಾಸನಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಲಾಯಿತು.ಈ ವೇಳೆ ಕೊಪ್ಪಳ ಜಿಲ್ಲಾ ಅಧ್ಯಕ್ಷ ವೀರೇಶ ಬಂಗಾರ ಶೆಟ್ಟರ,

ಹುನಗುಂದ : ದೇಶ ಸೇವೆ ಎನ್ನುವುದು ಕೇವಲ ಉದ್ಯೋಗವಲ್ಲ ಅದು ರಾಷ್ಟ್ರದ ಮೇಲಿನ ಬದ್ಧತೆ ತ್ಯಾಗ ಮತ್ತು ಕರ್ತವ್ಯದ ಸಂಕೇತವಾಗಿದೆ ಅಗ್ನಿವೀರರಾಗಿ ಆಯ್ಕೆಯಾದ ಯುವಕರು ತಮ್ಮ ಕುಟುಂಬ ಗ್ರಾಮ ತಾಲೂಕ ಜಿಲ್ಲೆ ಹಾಗೂ ರಾಜ್ಯದ

ಬೀದರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು.11 ರಂದು ಜಿಲ್ಲಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ

ಬೆಂಗಳೂರು :ಬೈಕ್ ವ್ಹೀಲಿಂಗ್ ಅದನ್ನು ಅವರದೇ ಸ್ನೇಹಿತರು ಕಾರಿನಲ್ಲಿ ಮೊಬೈಲ್ ಫೋನಿಂದ ವಿಡಿಯೋ ಮಾಡಿಕೊಂಡು ರಸ್ತೆಯಲ್ಲಿ ಹೋಗುವವರಿಗೆ ಭಯ ಉಂಟು ಮಾಡಿರುತ್ತಾರೆ, ಇವರ ಕಾರು ಮತ್ತು ಬೈಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.ಈ ಘಟನೆ

ಮಧುಗಿರಿ, ಜೂನ್ 17: ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ 2025–26ನೇ ಸಾಲಿನ ಮಾರ್ಚ್-2026 ಮಾಹೆಯ ಅಂತ್ಯದವರೆಗಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ

ಬಾಗಲಕೋಟೆ -ಮುಧೋಳ : ಇದೇ ಜೂನ್ 21 ರಂದು ಮುಂಜಾನೆ 10-30 ಕ್ಕೆ ಕನಾ೯ಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ ಬಾಗಲಕೋಟೆ ಇವರ ಆಶ್ರಯದಲ್ಲಿ ವಿಶ್ವ ಸಂಗೀತ ದಿನಾಚರಣೆ ಸಂಭ್ರಮ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಲಿದೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗಡಿಭಾಗದ ಗ್ರಾಮಗಳಲ್ಲಿ ಎದುರಾಗಿರುವ ತೀವ್ರ ಬಸ್ ಸಮಸ್ಯೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲು ಸಾರಿಗೆ ಇಲಾಖೆ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ)

ಬಸವಕಲ್ಯಾಣ : ಇದೇ ಜೂನ್ 28ರ ರವಿವಾರದಂದು ನಗರದ ಅಕ್ಕಮಹಾದೇವಿ ಆವರಣದಲ್ಲಿ ನಡೆಯಲಿರುವ ಬೀದರ್ ಜಿಲ್ಲೆಯ ಎಲ್ಲಾ ಮಠಾಧೀಶರ ಒಕ್ಕೂಟ, ಹಿಂದೂ ಸರ್ವ ಸಮಾಜಗಳ ಒಕ್ಕೂಟ ಬೀದರ ಮತ್ತು ಬಸವಾದಿ ಶಿವ ಶರಣರ ಬೃಹತ
Website Design and Development By ❤ Serverhug Web Solutions