
ಬೀಜದುಂಡೆ ಪ್ರಸರಣ ಕಾರ್ಯಕ್ರಮ
ತುಮಕೂರು:ಇಂದು ಬೆಳಗಿನ ಜಾವ 7:00 ಗಂಟೆಗೆ ಸರಿಯಾಗಿ “ಪರಿಸರ ಯುವ ಮಿತ್ರ ಬಳಗ” ಗುಜ್ಜಾರಹಳ್ಳಿ ರವರ ವತಿಯಿಂದ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಸಿದ್ದಿ ಪಡೆದಿರುವ ಬೀಜದುಂಡೆ ಪ್ರಸರಣ ಕಾರ್ಯಕ್ರಮವನ್ನು ನಿಡಗಲ್ಲು ಬೆಟ್ಟದ ಅರಣ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಇಂದು ಬೆಳಗಿನ ಜಾವ 7:00 ಗಂಟೆಗೆ ಸರಿಯಾಗಿ “ಪರಿಸರ ಯುವ ಮಿತ್ರ ಬಳಗ” ಗುಜ್ಜಾರಹಳ್ಳಿ ರವರ ವತಿಯಿಂದ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಸಿದ್ದಿ ಪಡೆದಿರುವ ಬೀಜದುಂಡೆ ಪ್ರಸರಣ ಕಾರ್ಯಕ್ರಮವನ್ನು ನಿಡಗಲ್ಲು ಬೆಟ್ಟದ ಅರಣ್ಯ

ಚಿತ್ತಾಪುರ:ಹಸಿರು ಕ್ರಾಂತಿ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ದಿನಾಚರಣೆಯನ್ನು ಪಟ್ಟಣದ ಬಾಬು ಜಗಜೀವನರಾಂ ನಗರದಲ್ಲಿ ಆಚರಿಸಲಾಯಿತು.ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ರಾಜಣ್ಣ ಕರದಾಳ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ

ಬೀದರ್:ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಬೀದರ ವತಿಯಿಂದ ಮೀಸಲಾತಿಯ ಜನಕ ಶಾಹು ಮಹಾರಾಜರ ಜಯಂತ್ಯೋತ್ಸವ ಹಾಗೂ ಡಾ.ಬಿ.ಆರ್ ಅಂಬೇಡ್ಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವಾರ್ಡ್ ನಂಬರ್ 3 ರಲ್ಲಿ ಮಹಾದೇವಪ್ಪ ತಂದೆ ಮರೆಪ್ಪ ಮುನ್ನಮುಟ್ಟಿಗಿ ಇವರ ಮನೆಯಿಂದ ಹಣಮಂತ ಬುದಿನಾಳ ಮನೆಯವರಿಗೆ 12 ಫೀಟ್ ರಸ್ತೆ ಇರುತ್ತದೆ ಸಿಸಿ ರಸ್ತೆ ಮತ್ತು ಚರಂಡಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್ ಹೋಬಳಿಯ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಶಿವಶಶರಣ ಕಟ್ಟಿಮನಿ (47) ಅವರು ಭಾನುವಾರ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಒಬ್ಬ ಪುತ್ರಿ ಹಾಗೂ ಅಪಾರ

ಬಜೆಟ್ 2024:ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ,ಈ ತಿಂಗಳು ಬಜೆಟ್ ಮಂಡನೆಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.2024-25ರ ಹಣಕಾಸು ವರ್ಷಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾವ ಮಹತ್ವದ ಘೋಷಣೆ ಮಾಡುತ್ತಾರೆ ಎಂಬುದನ್ನು ಇಡೀ

ಅಂಗನವಾಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ:ಸಿ ಡಿ ಪಿ ಓ ಸುನಿತಾ ಡಿ ಜಿ ಪಾವಗಡ:ಪ್ರತಿ ಶನಿವಾರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ದಿನವನ್ನಾಗಿ ಆಚರಣೆ ಮಾಡಲು ಸೂಚಿಸಿರುವುದಾಗಿ ಸಿ ಡಿ ಪಿ ಓ

ಪಾವಗಡ :ಜನಸಾಮಾನ್ಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಬೇಕು. ಅವರು ಅರೋಗ್ಯವಂತರಾಗಿರಲು ಶಿಬಿರದ ಮೂಲಕ ಹೆಲ್ಪ್ ಸೊಸೈಟಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿರುಮಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಚೌದರಿ ತಿಳಿಸಿದರು.ಹೆಲ್ಪ್ ಸೊಸೈಟಿ ಪಾವಗಡ,

ಪ್ರತಿಯೊಂದು ವಸ್ತುವಿಗೆ ತನ್ನದೇ ಆದ ಮೌಲ್ಯವಿರುತ್ತದೆ.ಈ ಜಗತ್ತಿನಲ್ಲಿ ಪ್ರತಿಯೊಂದು ವಸ್ತುವನ್ನು ಅದರ ಮೌಲ್ಯದಿಂದ ಅಳೆಯಲಾಗುತ್ತದೆ. ಅದೇ ರೀತಿ ಪ್ರತಿಯೊಬ್ಬ ವ್ಯಕ್ತಿಯನ್ನು ಅವನ ಪ್ರತಿಭೆ ಮತ್ತು ಕೌಶಲದಿಂದ ಅಳೆಯಲಾಗುತ್ತದೆ.ಹೇಗೆ ಕೆಲವೊಂದು ವಸ್ತುಗಳನ್ನು ಪಾಲಿಶ್ ಮಾಡಿ ಹೊಳಪನ್ನು

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ವೀರಶೈವ ಸಮಾಜದ ರುದ್ರಭೂಮಿಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮಲ್ಲಿಕಾರ್ಜುನ ಪಾಟೀಲ ಮಾಜಿ ಅಧ್ಯಕ್ಷರು ನಗರ ಸಭೆ ಇವರ ಅಧ್ಯಕ್ಷತೆಯಲ್ಲಿ ತಾಯಿಗಳ ಸವಿ ನೆನಪಿಗಾಗಿ “ತಾಯಿಗಾಗಿ ಒಂದು ಗಿಡ ನೆಡುವ
Website Design and Development By ❤ Serverhug Web Solutions