
ಶ್ರೀ ಶಂಕರ ಉಪದೇಶ ಅಮೃತ ಆಧ್ಯಾತ್ಮಿಕ ಉಪನ್ಯಾಸ ಕಾರ್ಯಕ್ರಮ
ಕಲಬುರಗಿ: 6/7/2024ರಂದು ಮಧ್ಯಾಹ್ನ 2.00 ಕ್ಕೆ ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಮಹಾ ಸನ್ನಿಧಾನಂಗಳವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ಅಂಗವಾಗಿ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತಿಯವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: 6/7/2024ರಂದು ಮಧ್ಯಾಹ್ನ 2.00 ಕ್ಕೆ ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಮಹಾ ಸನ್ನಿಧಾನಂಗಳವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ಅಂಗವಾಗಿ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತಿಯವರ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸೊಳ್ಳೆಗಳ ಕಾಟದಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಕಂಡು ಬರುತ್ತಾ ಇದ್ದು ಇದನ್ನು ತಡೆಗಟ್ಟಲು ಗ್ರಾಮದ ಎಲ್ಲಾ ಗಲ್ಲಿಗಳಲ್ಲಿ ಫಾಗಿಂಗ್ ಸಿಂಪಡಣೆ ಮಾಡಬೇಕೆಂದು ಸಾರ್ವಜನಿಕರು ಆಕ್ರೋಶ

ಬೀದರ್:ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ಅತಿಥಿ ಗೃಹದಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜ ಬೀದರ್ ಜಿಲ್ಲಾ ಕಾರ್ಯಕಾರಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆದೇಶ ಪತ್ರ ವಿತರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ

ಮೈಸೂರು: ಬಿಜೆಪಿಯ ಸಂಸ್ಥಾಪಕರಾದ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ರಮಾಬಾಯಿ ನಗರದಲ್ಲಿ ಹಣ್ಣುಗಳ ಸಸಿ ನೆಡುವ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಪೈ ಟಿ

ತುಮಕೂರು: ಬೆಳೆ ವಿಮೆ,ಬೆಳೆ ಸಮೀಕ್ಷೆ,ಪ್ರಧಾನ ಮಂತ್ರಿ ಕಿಸಾನ್,ಯೋಜನೆ ಬೆಳೆ ವಿಮೆ ಪರಿಹಾರ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ

ಕಲಬುರಗಿ:ಮಲ್ಲಾಬಾದ ಏತ ನೀರಾವರಿ ಯೋಜನೆಯ ಕಾಮಾಗಾರಿಯನ್ನು ಕೂಡಲೇ ಮುಕ್ತಾಯಗೊಳಿಸದಿದ್ದರೆ ಮಾಡು ಇಲ್ಲವೇ ಮಡಿ ಎಂಬ ಶೀರ್ಷಿಕೆಯೊಂದಿಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಮಹಾಂತಗೌಡ ನಂದಿಹಳ್ಳಿ ಸರ್ಕಾರಕ್ಕೆ ಮತ್ತು ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿ

ಶಿವಮೊಗ್ಗ:ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ

ತುಮಕೂರು ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ವಿವಿಧ ಯೋಜನೆಗಳಡಿ ವಿಕಲ ಚೇತನರ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಕಲ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಶಿಶುಪಾಲನಾ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ 2024-2025 ಜುಲೈ ತಿಂಗಳಿನಲ್ಲಿ ಕ್ಲಸ್ಟರ್ ಹಂತದಲ್ಲಿ ಕೊಟ್ಟ ಕ್ಲಸ್ಟರ್, ಮದಲೂರು ಕ್ಲಸ್ಟರ್,ತೊಗರುಗುಂಟೆ ಕ್ಲಸ್ಟರ್, ಭುವನಹಳ್ಳಿ ಕ್ಲಸ್ಟರ್ ಶಾಲೆಯ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ

ಬಾಗಲಕೋಟೆ/ಬೀಳಗಿ:ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ. ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯರನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಮಾಜಿ
Website Design and Development By ❤ Serverhug Web Solutions