
ತಾಲ್ಲೂಕು ಪಂಚಾಯತ್ ನೂತನ ಕಛೇರಿ ಉದ್ಘಾಟನೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತ್ ನೂತನ ಕಛೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತ್ ನೂತನ ಕಛೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ

ಬೀದರ್:ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಜ್ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ.ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಹಡಪದ ಸಮಾಜದ ನಿಸ್ವಾರ್ಥ ಸೇವಕ ಡಾ.ಎಂ ಬಿ ಹಡಪದ ಇವರ ಸೇವೆ ಗುರುತಿಸಿ ಸುಗೂರ ಎನ್ ಗೆ ಇದೇ 2024 ನೇ ಸಾಲಿನ ಯು

ಶಿರಸಿ:ಶ್ರೀಮಜ್ಗಗದ್ಗರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 34ನೇ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪ್ರಥಮ ಚಾತುರ್ಮಾಸ್ಯ ವ್ರತ ಸಂಕಲ್ಪವು ದಿನಾಂಕ 21.07.2024ರಿಂದ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ತಂಬಾಕು ಮಂಡಳಿಯಿಂದ ರೈತರಿಗೆ ತಂಬಾಕು ನಿರ್ವಹಣೆ ಮತ್ತು ತಂಬಾಕನ್ನು ಯಾವ ರೀತಿ ಬೆಳೆಯನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಮತ್ತು ಔಷಧಿ ಗೊಬ್ಬರವನ್ನು ಹೇಗೆ ಬಳಕೆ

ಚಾಮರಾಜನಗರ ಜಿಲ್ಲೆಯಹನೂರು ತಾಲ್ಲೂಕಿನ ಕೌದಳ್ಳಿ-ಲಕ್ಷಮಣಯ್ಯನದೊಡ್ಡಿ ಸಮೀಪ ಸರ್ವೇ ನಂಬರ್ ೯೩೭ರಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಹೀಗಾಗಿ ಅನಧಿಕೃತವಾಗಿ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ಚಾಮರಾಜನಗರ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಮುಖಂಡರು ಮನವಿ

ಕೊಟ್ಟೂರು:ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಜುಲೈ 5- 6, 2024 ರಂದು ಫೋಟೋ ಟುಡೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ನಡೆಯಲಿದೆ ಎಂದು ಕೊಟ್ಟೂರು ತಾಲೂಕು ಛಾಯಾಗ್ರಾಹಕರ ಘಟಕದ ಪದಾಧಿಕಾರಿಗಳು ತಿಳಿಸಿದರು.ಕರ್ನಾಟಕ ವೀಡಿಯೋ

ತುಮಕೂರು:ರಾಜ್ಯ ಸರ್ಕಾರಿ ಸಂಘದ ಆದೇಶದಂತೆ ಶಿರಾ ತಾಲೂಕು ಸರ್ಕಾರಿ ನೌಕರರ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಗಳಿದ್ದರೆ ಜುಲೈ 10ರೊಳಗೆ ಲಿಖಿತ ರೂಪದಲ್ಲಿ ಶಿರಾ ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಎದುರು ಇರುವ ಸರ್ಕಾರಿ ನೌಕರರ

ಶಿವಮೊಗ್ಗ:ವಚನಗಳ ಮೌಲ್ಯವನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆ ತಲುಪಿಸಿದರು. ಇದು ಕನ್ನಡ ನಾಡಿಗೆ ಅವರು ನೀಡಿದ ದೊಡ್ಡ ಕೊಡುಗೆ ಎಂದು ಪೆಸಿಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ

ಬೀದರ:ಜಿಲ್ಲೆಯ ಖಡಕ್ ಪೊಲೀಸ್ ಆಫೀಸರ್ ಎಂದೇ ಹೆಸರಾಗಿದ್ದ ಶ್ರೀ ಚನ್ನಬಸವಣ್ಣ ಲಂಗೋಟಿ ಐಪಿಎಸ್ ಅಧಿಕಾರಿ ಅವರ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಸಾಹಿತಿ,ಹೋರಾಟಗಾರರಾದ ಸಂಗಮೇಶ್ ಎನ್ ಜವಾದಿಯವರು ಸರ್ಕಾರಕ್ಕೆ ವಿನಂತಿಸಿಕೊಂಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್
Website Design and Development By ❤ Serverhug Web Solutions