
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ನಿಧಿಯಡಿ ವಿವಿಧ ನಾಗರಿಕ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ
ಬೀದರ್ ನಗರದ ಶಹಾಪುರ ಗೇಟ್ ಅಲ್ಪಸಂಖ್ಯಾತರ ಬಡಾವಣೆ ಅಭಿವೃದ್ಧಿಗೆ 10 ಕೋಟಿ ಅನುದಾನ,70 ಲಕ್ಷದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ವಸತಿ ಸಚಿವ ಜಮೀರ ಅಹ್ಮದ ಖಾನ ಅವರಿಂದ ಚಾಲನೆ ಆಯಿತು.ಈ ಸಂದರ್ಭದಲ್ಲಿ ಹಜ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ನಗರದ ಶಹಾಪುರ ಗೇಟ್ ಅಲ್ಪಸಂಖ್ಯಾತರ ಬಡಾವಣೆ ಅಭಿವೃದ್ಧಿಗೆ 10 ಕೋಟಿ ಅನುದಾನ,70 ಲಕ್ಷದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ವಸತಿ ಸಚಿವ ಜಮೀರ ಅಹ್ಮದ ಖಾನ ಅವರಿಂದ ಚಾಲನೆ ಆಯಿತು.ಈ ಸಂದರ್ಭದಲ್ಲಿ ಹಜ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತು ಪೊಲೀಸ್ ಇಲಾಖೆ ಜಾಲಹಳ್ಳಿ ಸಹಭಾಗಿತ್ವದಲ್ಲಿ ಜೆ.ಜೆ.ಪಿ.ಯು ಕಾಲೇಜಿನಲ್ಲಿ “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು

ಇ ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ಮಾಹಿತಿ ನೀಡದ ಗ್ರಾ.ಪಂಚಾಯತ್ ಅಧಿಕಾರಿಗಳು:ಸೂಕ್ತ ತನಿಖೆಗೆ ಸಾರ್ವಜನಿಕರ ಆಗ್ರಹ ಜೇವರ್ಗಿ:ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಗ್ರಾಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮತ್ತು ಅವುಗಳ ವೆಚ್ಚದ ಬಗ್ಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 26 ಜೂನ್ 2024 ರ ಬುಧವಾರದಂದು ಸಿ ಪಿ ಐ (ಎಂಎಲ್) ಲಿಬರೇಷನ್ ಪಕ್ಷ ಮತ್ತು ಅಖಿಲ ಭಾರತ ಮಹಾಸಭಾ,ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಮತ್ತು

ಅರಳಗುಂಡಗಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ ಹಂಗಾಮಿ ಅಧ್ಯಕ್ಷೆ ಶ್ರೀಮತಿ ಸಪ್ನಾ ನಿಂಗರಾಜ ಕಡೆ ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಲು ಆಗ್ರಹ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತನ

ಉತ್ತರ ಕನ್ನಡ:ಬುಧವಾರ ಮುಂಡಗೋಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವನವಾಸಿ ಕಲ್ಯಾಣದ ಕಾರ್ಯಕ್ರಮದಲ್ಲಿ ವನವಾಸಿ ಕಲ್ಯಾಣ ಕರ್ನಾಟಕ ಸಿರ್ಸಿ ಜಿಲ್ಲೆ ಘಟಕ ವತಿಯಿಂದ ಉಚಿತವಾಗಿ ನಡೆದಿರುವ ಸಂತ ಜ್ಞಾನೇಶ್ವರ್ ಕಂಪ್ಯೂಟರ್ ಕಲಿಕಾ ಕೇಂದ್ರದಒಟ್ಟು

ಕೊಟ್ಟೂರು:ಹರಪನಹಳ್ಳಿ ಘಟಕದ ಕಂಡಕ್ಟರ್ ಕಮ್ ಡ್ರೈವರ್ ಮೇಲಿದ್ದ ಚಾರ್ಜ್ ಶೀಟ್ ಪ್ರಕರಣ ಮುಕ್ತಾಯ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ 20,000/-ಸ್ವೀಕರಿಸುವಾಗ ಹೊಸಪೇಟೆ ಲೋಕಾಯುಕ್ತರ ಬಲೆಗೆ ಬಿದ್ದ ಕೆ,ಕೆ,ಅರ್,ಟಿ,ಸಿ ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ

ಹುಬ್ಬಳ್ಳಿ:ಹುಬ್ಬಳ್ಳಿಯ ಭಾವ ಸಂಗಮ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸಮೃದ್ಧಿ ಎಸ್ ಭಟ್ಟ ಇವರಿಗೆ 2024ನೇ ಸಾಲಿನ ಸಾಲಿನ ಸ್ವರ್ಣ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಬಾಲಪ್ರತಿಭೆ ಬಹುಮುಖ ಪ್ರತಿಭೆ ಶ್ರೀ

ಬಾಗಲಕೋಟೆ/ಹುನಗುಂದ:ಅಗತ್ಯ ತಂತ್ರಜ್ಞಾನ ಬಳಕೆಯೊಂದಿಗೆ ಯುವಕರು ಓದಿನ, ಜೊತೆ ಪೂರ್ವಜರ ಕೃಷಿ ಪದ್ಧತಿ ಮೂಲ ಒಕ್ಕಲುತನದ ಮರು ಜೀವಕ್ಕೆ ಹೆಚ್ಚು ಹೊತ್ತು ನೀಡಬೇಕೆಂದು ಸೌಂದರ್ಯ ಸೌಹಾರ್ದಯುತ ಕೃಷಿ ಪರಂಪರೆಯ ಗಚ್ಚಿನ ಮಠದ ವೇದಮೂರ್ತಿ ಮಹಾಂತಯ್ಯ ಗಚ್ಚಿನ

ಕೊಪ್ಪಳ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರ ಗುರುತಿನ ಚೀಟಿಯ ಬಗ್ಗೆ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನಿಸಿ ಜೂನ್ 25 ಕ್ಕೆ ಮುಕ್ತಾಯಗೊಳಿಸಿದ್ದರಿಂದ ಕಲಾವಿದರು ಗುರುತಿನ ಚೀಟಿ ಪಡೆಯಲು
Website Design and Development By ❤ Serverhug Web Solutions