
ಕಾಣೆಯಾಗಿದ್ದಾರೆ:ಮಾಹಿತಿ ನೀಡಲು ಮನವಿ
ಶಿವಮೊಗ್ಗ:ವಿನೋಗನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುರಭಿ ಸ್ವಾದರ ಗೃಹದಲ್ಲಿ ಆಶ್ರಯ ಪಡೆದಿದ್ದ ಸಾಗರದ ಯಶೋದ ಕೋಂ ಬುಜೇಂದ್ರ ಎಂಬ 19 ವರ್ಷದ ಯುವತಿ ಜುಲೈ 2023ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.ಈಕೆಯ ಚಹರೆ ಸುಮಾರು 5
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ವಿನೋಗನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುರಭಿ ಸ್ವಾದರ ಗೃಹದಲ್ಲಿ ಆಶ್ರಯ ಪಡೆದಿದ್ದ ಸಾಗರದ ಯಶೋದ ಕೋಂ ಬುಜೇಂದ್ರ ಎಂಬ 19 ವರ್ಷದ ಯುವತಿ ಜುಲೈ 2023ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.ಈಕೆಯ ಚಹರೆ ಸುಮಾರು 5

ಶಿವಮೊಗ್ಗ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ,ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜೀವನ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ರೈತರ ಪ್ರೀತಿಯ ಹಬ್ಬವಾದ ಕಾರ ಹುಣ್ಣಿಮೆಯನ್ನು ದಿನಾಂಕ:೨೨-೦೬-೨೦೨೪ ರಂದು ಶನಿವಾರ ಸಾಯಂಕಾಲ ಸಡಗರದಿಂದ ಆಚರಿಸಲಾಯಿತು.ನಗರೀಕರಣದಿಂದ ನಮ್ಮ ಈ ಜಾನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ ಸಂದರ್ಭದಲ್ಲಿ ತಿಮ್ಮಾಪುರ ಗ್ರಾಮದಲ್ಲಿ

ತುಮಕೂರು:ಗುಬ್ಬಿ ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಶಾಸಕ ಶ್ರೀನಿವಾಸ್ ಅವರು ರೈತರಿಗೆ ಪಂಪ್ ಮೋಟರ್ ವಿತರಣೆಯನ್ನು ಮಾಡಿ ಮಾತನಾಡಿದರು ಸರ್ಕಾರದಿಂದ ಅನುದಾನಗಳು ಬಿಡುಗಡೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಭಿವೃದ್ಧಿ

ತುಮಕೂರು/ಶಿರಾ:ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಇಂದು ಶಿರಾ ತಾಲ್ಲೂಕು ಕಚೇರಿ ಬಳಿ. ಬೆಳಗ್ಗೆ 10 ಗಂಟೆಗೆ ನಡೆಯುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು. ಸಾರ್ವಜನಿಕರ ಬೇಟಿಗೆ ಇವತ್ತು ಲಭ್ಯವಿರುತ್ತಾರೆ ಎಂದು

ಮೈಸೂರು: ಹಂಪಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದು ಉತ್ತಮ ಬದುಕು ಕಟ್ಟಿಕೊಂಡ ಹಳೆಯ ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಶಾಲೆಗಳ ಅಭಿವೃದ್ಧಿಗೆ ಸಹಕರಿಸಬೇಕೆಂದು ಕನ್ನಡ ಸಾಹಿತ್ಯ

ಸರ್ಕಾರ-ಶಿಕ್ಷಣ ಇಲಾಖೆ ಗಮನಹರಿಸುವಂತೆ ಕೆ.ಎಲ್.ಈಶ್ವರ್ (ಡಯಾನ) ಮನವಿ ಶಿವಮೊಗ್ಗಃರಾಜ್ಯದಾದ್ಯಂತ ೧೦ನೇ ತರಗತಿಯ ಮಕ್ಕಳು ಅತಿ ಹೆಚ್ಚು ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದು,ಪದವಿ ಪೂರ್ವ ವಿದ್ಯಾಭ್ಯಾಸಕ್ಕೆ ಎಲ್ಲಾ ಮಕ್ಕಳು ಉತ್ಸಾಹದಲ್ಲಿ ಕಾಲೇಜುಗಳಿಗೆ ಪ್ರವೇಶವಾಗಿದ್ದಾರೆ.ಎಲ್ಲಾ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ

ತುಮಕೂರು:ಜೂನ್ 25 ರಂದು ಹಮ್ಮಿಕೊಳ್ಳುವ ಜಿಲ್ಲಾ ಬಂದ್ ಕರೆಗೆ ಎಲ್ಲಾ ಪ್ರಗತಿಪರ ಹಾಗೂ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ಬೆಂಬಲ ವ್ಯಕ್ತಪಡಿಸಿವೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ,ಹಾಲಿ ಟೌನ್ ಬ್ಯಾಂಕ್ ಅಧ್ಯಕ್ಷ ಎಚ್ ಆರ್

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಪವಾಡೆಪ್ಪ ಶಂಕರಗೌಡ ಪಾಟೀಲರವರ ಎಮ್ಮೆಯು ಅಂದಾಜು 30×30 ಅಡಿ ವಿಸ್ತಾರವಾದ 40 ರಿಂದ 45 ಅಡಿ ಆಳದ ಅದರಲ್ಲಿ 05 ಅಡಿ ಆಳದ ತೇರೆದ ನೀರಿರುವ
Website Design and Development By ❤ Serverhug Web Solutions