
ಮದಭಾವಿ ಗ್ರಾಮದಲ್ಲಿ ಉಜ್ವಲ ಗ್ಯಾಸ್ ವಿತರಣಾ ಸಮಾರಂಭ
ಬೆಳಗಾವಿ:ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ:ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್

ಹಾವೇರಿ/ಸವಣೂರು:ದಿ:24:6:2024 ರಂದು ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ” ಶ್ರೀ ಸೈಯದ್ ಅಜಿಮಪೀರ ಖಾದ್ರಿಜಿ “ಯವರನೇತೃತ್ವದಲ್ಲಿ “ಜನ ಸ್ವರಾಜ ಪಾದಯಾತ್ರೆಯನ್ನು”ಸವಣೂರ ತಾಲ್ಲೂಕಿನ ಕುರಬರಮಲ್ಲೂರ ಗ್ರಾಮದಮೂಲಕ ಹುರಳಿಕೊಪ್ಪಿ-ತೊಂಡುರೂ-ಹೊಸಳ್ಳಿಮಾರ್ಗವಾಗಿ ಸವಣೂರ ನಗರಕ್ಕೆ ಪಾದಯಾತ್ರೆಯಮೂಲಕ ಆಗಮಿಸುವರು ಆದ್ದರಿಂದ ಕ್ಷೇತ್ರದ ಕಾಂಗ್ರೆಸ್

ಬೆಂಗಳೂರು:ಮೈಸೂರು ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಒಡೆಯರ್ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ,ವಿಧಾನ ಪರಿಷತ್

ಕೊಪ್ಪಳ/ಕುಷ್ಟಗಿ:ಸಾಹಿತ್ಯ ಲೋಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರವಾಗಿದ್ದು ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಕೆ ವೈ ಕಂದಕೂರು ಅವರು ಅಭಿಪ್ರಾಯಪಟ್ಟರು.ತಾಲೂಕಿನ ದೋಟಿಹಾಳ ಗ್ರಾಮದ ಸರಕಾರಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಹನುಮನಹಳ್ಳಿ ಗ್ರಾಮದಲ್ಲಿ ದಿನಾಂಕ 23 ಜೂನ್ 2024 ರಂದು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಟ್ಟೂರು ಯೋಜನಾ ಕಚೇರಿ ವ್ಯಾಪ್ತಿಯ ತೊಟ್ಟಿಲು ಮಠ ವಲಯದ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಗೋ ಗ್ರೀನ್ ತಂಡ 51 ಸಸಿಗಳನ್ನು ನೆಟ್ಟು ಪರಿಸರ ಕಾಳಜಿಗೆ ಪಾತ್ರರಾಗಿದ್ದಾರೆ. ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಯುವಕರ ತಂಡ ಗ್ರಾಮವನ್ನು ಹಸಿರುಕರಣ ಮಾಡುವ ಉದ್ದೇಶದಿಂದ ಗ್ರಾಮದ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು

ಕಲಬುರಗಿ:ಪೊಲೀಸ್ ಕಾನ್ಸ್ಟೆಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡಶ್ ಕೊಂಬಿನ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್. ಮಾಡಬೂಳ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಲಬುರಗಿ/ಚಿತ್ತಾಪುರ:ಪೇಟ್ರೋಲ್ ಮತ್ತು ಡಿಸೇಲ್ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ

ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಮುಖರಾಗಿ ತಾಲೂಕು ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಮುಕ್ತರ ಪಟೇಲ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ನೇಮಿಸಬೇಕು ಎಂದು ಚಿತ್ತಾಪುರ ನಿವಾಸಿ ಮಹಮ್ಮದ್ ವಾಸಿಂ
Website Design and Development By ❤ Serverhug Web Solutions