
ರಿಯಲ್ ಎಸ್ಟೇಟ್ ಹಗರಣದಲ್ಲಿ ಕೊಲೆ
ಹಾಸನ:ಹಾಸನದ ಹೊಯ್ಸಳ ನಗರದಲ್ಲಿ ನಡೆದ ಶೂಟೌಟ್ ಘಟನೆಯಲ್ಲಿ ಮೃತಪಟ್ಟವರಗುರುತು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ರಿಯಲ್ ಎಸ್ಟೇಟ್ ಜಗಳ ಕಾರಣ ಎನ್ನಲಾಗುತ್ತಿದೆ. ಬೆಂಗಳೂರಿನ ಆಸೀಫ್ ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾಸನ:ಹಾಸನದ ಹೊಯ್ಸಳ ನಗರದಲ್ಲಿ ನಡೆದ ಶೂಟೌಟ್ ಘಟನೆಯಲ್ಲಿ ಮೃತಪಟ್ಟವರಗುರುತು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ರಿಯಲ್ ಎಸ್ಟೇಟ್ ಜಗಳ ಕಾರಣ ಎನ್ನಲಾಗುತ್ತಿದೆ. ಬೆಂಗಳೂರಿನ ಆಸೀಫ್ ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ

ಶಿವಮೊಗ್ಗ:ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿಯ ವತಿಯಿಂದ ದಿನಾಂಕ 23- 6-2024 ರಂದು ಶಿವಮೊಗ್ಗದ ಕೃಷಿ ಕಾಲೇಜು ಮಹಾ ವಿದ್ಯಾಲಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಹಶೀಲ್ದಾರ್ ಕಚೇರಿಯ ಆವರಣದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ತನ್ನ ಕರ್ತವ್ಯ ಲೋಪಗಳಿಂದ ಮುಂಡಗೋಡ ದಲ್ಲಿ ತೀವ್ರ ಜನಾಕ್ರೋಶಕ್ಕೆ ಒಳಗಾಗಿದೆ.ಅಲ್ಲಿನ ಸಿಬ್ಬಂದಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ?ಮತ್ತು ಲವ್ ಜಿಹಾದ್ ಗೆ

ಬೆಂಗಳೂರು:ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡಿ ರಾಜ್ಯ ಸರ್ಕಾರವು ನಿನ್ನೆ ಆದೇಶ ಹೊರಡಿಸಿದೆ ಯಾವುದೇ ಕಾರಣಕ್ಕೂ ಸಿಬ್ಬಂದಿ ಅಧಿಕಾರಿಗಳು ಖಾಸಗಿ ವ್ಯಕ್ತಿಗಳು ಸೆಲೆಬ್ರಿಟಿಗಳು ಗಣ್ಯರು ಮತ್ತು ಅವರ ಮಕ್ಕಳು ಹುಟ್ಟುಹಬ್ಬವನ್ನು ಆಚರಿಸುವುದನ್ನು

ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು,ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ.ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ

ಕೊಟ್ಟೂರು:ಪಟ್ಟಣದ ಅಖಿಲ ಕರ್ನಾಟಕ ಜಂಗಮ ಒಕ್ಕೂಟ ಕೊಟ್ಟೂರು ತಾಲೂಕು ಘಟಕ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ.) ಸಹಕಾರದೊಂದಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಅಪರಾಧಿಗಳಿಗೆ ಸೂಕ್ತ ಶಿಕ್ಷೆ

ಬೀದರ್ ನ ಹೊರ ವಲಯದಲ್ಲಿರುವ ಡಾನ್ ಬೋಸ್ಕೋ ಹಾಗೂ ಅಜೀಂ ಪ್ರೇಮ್ ಜೀ ಇವರ ಸಂಯುಕ್ತಾಶ್ರಯದಲ್ಲಿ ಬೀದರ್ ತಾಲ್ಲೂಕಿನ ಜನವಾಡ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಲಾಯಿತು.ಸಮಿತಿ ಮಾಡುವ ಉದ್ದೇಶ ಸರ್ಕಾರದ

ಬೆಂಗಳೂರು:ಸಾರಿಗೆ ಇಲಾಖೆಯ ಬಹುನಿರೀಕ್ಷಿತ ಯೋಜನೆಯಾದಸುರಕ್ಷತಾ ನಂಬರ್ ಪ್ಲೇಟ್ ಅಳವಡಿಕೆಯ ಅಂತಿಮ ದಿನಾಂಕವನ್ನು ಪುನಃ ವಿಸ್ತರಿಸಲಾಗಿದ್ದುಸಪ್ಟೆಂಬರ್ 15ರ ಒಳಗೆ ವಾಹನಚಾಲಕರುHSRP ಪ್ಲೇಟ್ ಅಳವಡಿಸಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ದಿ//ಶ್ರೀ ಭೀಮಾಶಂಕರ್. ಬೊಮ್ಮಣ್ಣ. ಕಂಬಾರ್ ಇವರು ಅಗರಖೇಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚಿಗಷ್ಟೇ

ಬೆಳಗಾವಿ:ದಿನಾಂಕ 18/6/ 2024 ರಂದು ಚಿಂಚನಿ ಗ್ರಾಮದಲ್ಲಿ ಕೆಎಲ್ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಚಿಕ್ಕೋಡಿ ಅವರ ನೇತೃತ್ವದ ಎನ್ಎಸ್ಎಸ್ ಶಿಬಿರದಲ್ಲಿ ರಾಷ್ಟ್ರ ಸೇವೆಯಲ್ಲಿ ಯುವಕರ ಪಾತ್ರ ಕುರಿತು ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಂಚನಿ ಗ್ರಾಮದ ನಿವೃತ್ತ
Website Design and Development By ❤ Serverhug Web Solutions