
ಹುನಗುಂದ ತಾಲೂಕಿನ ಅವಳಿ ಸಂಘಗಳಿಂದ ಸೂಟಿ ಪತ್ರಿಕೆ ಬಿಡುಗಡೆ ಹಾಗೂ ಪದಗ್ರಹಣ ಕಾರ್ಯಕ್ರಮ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಬೇಡಿದ ವರವನ್ನು ಕೊಡುವ, ಚೌಡೇಶ್ವರಿ, ಶಾಖಾಂಬರಿ, ಬನಶಂಕರಿ, ಹೀಗೆ ವಿವಿಧ ಹೆಸರುಗಳಿಂದ ಕರೆಸಿಕೊಳ್ಳುವ ಶ್ರೀ ಬನಶಂಕರಿ ದೇವಿಯ ರಥೋತ್ಸವವು ಜನ ಸಾಗರದ ಮಧ್ಯೆ ಅದ್ದೂರಿಯಾಗಿ ಜರುಗಿತು.ವಿಶೇಷವಾಗಿ

ವಿಜಯನಗರ /ಕೂಡ್ಲಿಗಿ :ಹೊಸಹಳ್ಳಿ ಹೋಬಳಿಯಲ್ಲಿ ಕೋರೇಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿಕೆಬಣ) ವಿಜಯನಗರ ಜಿಲ್ಲಾ ಸಂಚಾಲಕರಾದ ಎಸ್ ದುರುಗೇಶ್ ಕೂಡ್ಲಿಗಿ. ಜಿಲ್ಲಾ ಸಂಘಟನಾ ಸಂಚಾಲಕರಾದ ಡಿ ಎಸ್ ದುರ್ಗೇಶ್ ಬಿಟಿಗುದ್ದಿ. ಜಿಲ್ಲಾ

ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಧಾರ್ಮಿಕ ಪ್ರಸಿದ್ಧ ಉಚ್ಚಂಗೆಮ್ಮ ದೇವಿಯ ದರ್ಶನಕ್ಕೆ ಬನದ ಹುಣ್ಣಿಮೆ ಅಂಗವಾಗಿ ಶನಿವಾರ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಹುಣ್ಣಿಮೆ ಅಂಗವಾಗಿ ಭಕ್ತರು ಕೊರೆಯುವ ಚಳಿಯನ್ನು ಲೆಕ್ಕಿಸದೆ ದಾವಣಗೆರೆ, ಬಳ್ಳಾರಿ,

ಕಂಪ್ಲಿ: ಜೀವನದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಮುಂದೆ ಬರಲು ಜ್ಞಾನ ಮತ್ತು ಕೌಶಲ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಪಿಡಿಒ ಹಾರ್ವಿ ಶೇಷಗಿರಿ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗ್ರಾ. ಪಂ. ಹಾಗೂ ವೀರಭದ್ರೇಶ್ವರ ಸಂಜೀವಿನಿ

ಅಮಾನತು ಹಿಂದಿನ ನಿಜವಾದ ಕಾರಣ ಬಹಿರಂಗ ಬಳ್ಳಾರಿ : ಹೊಸದಾಗಿ ಬಳ್ಳಾರಿಗೆ ನಿಯೋಜನೆಗೊಂಡಿದ್ದ ಎಸ್ಪಿ ಪವನ್ ನಿಜ್ಜೂರು ಅವರನ್ನು ಸರ್ಕಾರ ಅಮಾನತು ಮಾಡಿರುವ ಹಿಂದಿನ ನಿಜವಾದ ಕಾರಣ ಇದೀಗ ಬೆಳಕಿಗೆ ಬಂದಿದೆ. ಗಂಗಾವತಿ ಶಾಸಕ

ಕಂಪ್ಲಿ : ಸಮಾಜದ ಅಂಕು- ಡೊಂಕುಗಳನ್ನು ತಿದ್ದಲು ಪ್ರಮುಖ ಅಸ್ತ್ರ ಶಿಕ್ಷಣ ಎಂಬುದನ್ನು ಅರಿತಿದ್ದ ಸಾವಿತ್ರಿ ಬಾಯಿ ಫುಲೆ ಅವರು ಅಕ್ಷರ ಜ್ಞಾನದಿಂದ ವಂಚಿತರಾಗಿದ್ದ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿಕೊಟ್ಟ ಮೊದಲ ಮಹಿಳಾ ಶಿಕ್ಷಕಿ

ಕಂಪ್ಲಿ : ಶಿಕ್ಷಣ ಕ್ಷೇತ್ರದ ಬೆಳವಣಿಗೆ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿ ವಿಷಯದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗುರುತಿಸಿಕೊಂಡಿರುವ ತಾಲ್ಲೂಕಿನ ಚಿಕ್ಕಜಾಯಿಗನೂರು ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಮುದುಕಪ್ಪ ಇವರು ಜಿಲ್ಲಾ ಮಟ್ಟದ ಉತ್ತಮ

ಮಾವು ಚಿಗುರಿತು… ವಸಂತ ಋತು ಬಂತು ಮಾವು ಚಿಗುರಿತು ಇದು ಹೊಸ ವರುಷ ಮಾನವನ ಮನಸ್ಸು ಬದಲಾವಣೆ ಯಾಗುವ ಸಮಯ ಅದು ಅಂದರೆ ವಸಂತ ಋತು ಹೊಸ ವರುಷದ ಆಗಮನ ಈ ಸಂದರ್ಭದಲ್ಲಿ ಪ್ರಕೃತಿಯಲ್ಲಿ

ಶಾಸಕ ಎಂ. ಆರ್. ಮಂಜುನಾಥ್ ರವರು ಹನೂರು ಪಟ್ಟಣದ ಏಳನೇ ವಾರ್ಡಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಪಾಲಿಸುವ ಮೂಲಕ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಹನೂರು ಪಟ್ಟಣದ
Website Design and Development By ❤ Serverhug Web Solutions