
ಸಾಮಾಜಿಕ ಕಾರ್ಯಕರ್ತ ಅಸ್ತಂಗತ
ಮಂಗಳೂರು:ಉಳ್ಳಾಲ ತಾಲೂಕಿನ ಮುಡಿಪು ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ,ಶ್ರೀ ಮುಡಿಪಿನ್ನಾರ್ ದೈವಸ್ಥಾನದ ಆಡಳಿತ ಮೊಕ್ತಸರ ಮುರಳಿ ಮೋಹನ ಭಟ್ (69) ಅಲ್ಪಕಾಲದ ಅಸೌಖ್ಯದಿಂದ ಕಳೆದ ಭಾನುವಾರ ರಾತ್ರಿ ಫಜೀರು ಗ್ರಾಮದ ಅರ್ಕಾನ ಭಂಡಾರಮನೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಗಳೂರು:ಉಳ್ಳಾಲ ತಾಲೂಕಿನ ಮುಡಿಪು ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ,ಶ್ರೀ ಮುಡಿಪಿನ್ನಾರ್ ದೈವಸ್ಥಾನದ ಆಡಳಿತ ಮೊಕ್ತಸರ ಮುರಳಿ ಮೋಹನ ಭಟ್ (69) ಅಲ್ಪಕಾಲದ ಅಸೌಖ್ಯದಿಂದ ಕಳೆದ ಭಾನುವಾರ ರಾತ್ರಿ ಫಜೀರು ಗ್ರಾಮದ ಅರ್ಕಾನ ಭಂಡಾರಮನೆಯ

ಮಂಗಳೂರು:ರೋಟರಿ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಹಾಗೂ ಕೆ.ಎಂ.ಸಿ. ಬ್ಲಡ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ದಿನಾಂಕ 26-05-2024 ಆದಿತ್ಯವಾರ ಬೆಳಗ್ಗೆ ಗಂಟೆ 9-30 ರಿಂದ 1-00ರ ವರೆಗೆ

ಹಾವೇರಿ/ಶಿಗ್ಗಾವಿ:ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ.2 ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ.ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ,ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ

ಕೊಪ್ಪಳ:ಜಿಲ್ಲೆಯ ಕುಕನೂರ ತಾಲೂಕ ಭಟಪನಹಳ್ಳಿ ಗ್ರಾಮದಲ್ಲಿ ಶ್ರೀ ಭೀಮಾಂಬಿಕಾದೇವಿಯ ಮಠದಲ್ಲಿ 27ನೇ ವರ್ಷದ ಶ್ರೀ ಮಹಾಶಿವಶರಣೆ ಶ್ರೀ ಭೀಮಾಂಬಿಕಾದೇವಿಯ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಹಾಮಂಗಲೋತ್ಸವ ಹಾಗೂ ೨೧ ಜೋಡಿ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ಥಳೀಯ ಸಂಸ್ಥಾನ ಹಿರೇಮಠದ ಷ.ಬ್ರ.ಸಿದ್ದರಾಮೇಶ್ವರ ಸ್ವಾಮೀಜಿ ಅವರ ೫೧ ನೇ ವಷ೯ದ ಹುಟ್ಟು ಹಬ್ಬದ ನಿಮಿತ್ಯ ಯಲಬುರ್ಗಾದ ಹಿರೇಮಠದಲ್ಲಿ ಶ್ರೀಗಳಿಗೆ ಬಾಲ್ಯದ ಎಸ್.ಎಸ್.ಎಲ್.ಸಿ ಸಹಪಾಠಿಗಳು ಭಕ್ತರು ಸನ್ಮಾನಿಸಿ ಗೌರವಿಸಿದರು.ಬಳಿಕ ಶ್ರೀಗಳಿಗೆ

ಬೆಂಗಳೂರು:ವಿಧಾನಸೌಧದಲ್ಲಿ ಅನಗತ್ಯ ಕಿರಿ ಕಿರಿ ತಪ್ಪಿಸಲು ಹೊಸ ರೀತಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಶ್ರೀ ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ.ಮೊದಲಿನಂತೆ ನೇರಾ ನೇರವಾಗಿ ಪ್ರವೇಶಿಸಲು ಸಾಧ್ಯವಾಗದಂತೆ ಬ್ಯಾಡ್ಜ್ ಅಳವಡಿಸಿರುವ ಪ್ರವೇಶ ಚೀಟಿಯನ್ನು

ಯಾದಗಿರಿ:ಬರ ಪರಿಹಾರದ ಹಣ ಸೇರಿದಂತೆ ವೃದ್ಧಾಪ್ಯ ವೇತನ,ವಿಧವಾ ವೇತನ,ಪಿಂಚಣಿ,ಪಿಎಂ ಕಿಸಾನ್ ನೆರವು ಮುಂತಾದವುಗಳನ್ನು ರೈತರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್ ಅವರು ಜಿಲ್ಲಾ ಎಲ್ಲಾ ಬ್ಯಾಂಕಿನ

ಬೀದರ್:ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಗರದ ಚೌಬಾರ ಹತ್ತಿರದ ಪಾಡುರಂಗ ಮಂದಿರದಲ್ಲಿ ಮೇ 18,ಶನಿವಾರ ರಂದು ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ಜಯಂತೋತ್ಸವ ಆಚರಿಸಲಾಗುತ್ತಿದೆ.ನಾಳೆ ಬೆಳಿಗ್ಗೆ 6:00 ಗಂಟೆಯಿಂದ ಅಭಿಷೇಕ,9:00 ಗಂಟೆಗೆ ಕುಂಕುಮಾರ್ಚನೆ,

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕು ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕೆ ಪ್ರದೇಶದ ಪ್ರತಿಷ್ಠಿತ ಕೇನ್ಸ್ ಎಲೆಕ್ಟ್ರಾನಿಕ್ ಕಂಪನಿಗೆ ರಾತ್ರೋರಾತ್ರಿ ಕೆಐಎಡಿಬಿ ಆಸ್ತಿಯಿಂದ ಅಕ್ರಮವಾಗಿ ಮಣ್ಣು ಸಾಗಾಣಿಕೆ ಕಣ್ಣು ಮುಚ್ಚಿ ಕುಳಿತ ಕೆಐಎಡಿಬಿ ಅಧಿಕಾರಿಗಳು ಕೆಐಎಡಿಬಿ ಇಂಜಿನಿಯರ್ ಬೇಟಿ

ಶಿವಮೊಗ್ಗ:ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು (ಡಯಟ್) 2024-25ನೇ ಸಾಲಿನ ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ. ಕೋರ್ಸ್ಗಳ ವ್ಯಾಸಂಗಕ್ಕೆ ರಾಜ್ಯದ ಸರ್ಕಾರಿ,ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ
Website Design and Development By ❤ Serverhug Web Solutions