
‘ಹವ್ಯಕ’ದಲ್ಲಿ ಉಚಿತ ವಸತಿ ಸೌಲಭ್ಯ
ಉಡುಪಿ:ಹವ್ಯಕ ಸಂಸ್ಥೆಯು ಉಡುಪಿಯ ಪೆರಂಪಳ್ಳಿಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು ಅದರಲ್ಲಿ ಸ್ಥಳೀಯ ಕಾಲೇಜುಗಳಲ್ಲಿ ಕಲಿಯುವ ಹವ್ಯಕ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಕರ್ಯ ಕಲ್ಪಿಸಿದೆ. PUC ಮತ್ತು ಆ ನಂತರದ ಪದವಿ,ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಮಣಿಪಾಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉಡುಪಿ:ಹವ್ಯಕ ಸಂಸ್ಥೆಯು ಉಡುಪಿಯ ಪೆರಂಪಳ್ಳಿಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು ಅದರಲ್ಲಿ ಸ್ಥಳೀಯ ಕಾಲೇಜುಗಳಲ್ಲಿ ಕಲಿಯುವ ಹವ್ಯಕ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಕರ್ಯ ಕಲ್ಪಿಸಿದೆ. PUC ಮತ್ತು ಆ ನಂತರದ ಪದವಿ,ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಮಣಿಪಾಲ

ಶಿವಮೊಗ್ಗ:ಬರ ನಿರ್ವಹಣೆ,ಡೆಂಗ್ಯು ಮತ್ತು ಮಾನ್ಸೂನ್ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ, ಕುಡಿಯುವ ನೀರಿನ ಬಗ್ಗೆ ಪ್ರತಿಯೊಂದು ಇಲಾಖೆಗಳು ಸರಿಯಾದ ಸ್ವಚ್ಚತೆಯ ಕ್ರಮ ವಹಿಸಬೇಕು. ಅಂಗನವಾಡಿ,ಶಾಲೆ ಮತು ಹಾಸ್ಟೆಲ್ಗಳಲ್ಲಿ ನೀರಿನ ಟ್ಯಾಂಕ್ಗಳನ್ನು ಸ್ವಚ್ಚ ಮಾಡಿ ಬಳಸಬೇಕು ಎಂದು

ಬೀದರ್:ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಂತ ಖಾಸಗಿ ಶಾಲೆಗಳು 2024-25 ನೇ ಸಾಲಿನ ಪ್ರವೇಶ ಶುಲ್ಕ,ಬಟ್ಟೆ,ಶೂ ಸಾಕ್ಸ್, ಟೈ,ಬೆಲ್ಟ್ ,ಸ್ಮಾರ್ಟ್ ಕ್ಲಾಸ್ ಶುಲ್ಕ,ಟ್ಯೂಷನ್ ಶುಲ್ಕವನ್ನು ಹೆಚ್ಚಿಗೆ ಮಾಡಿ

ಬೀದರ್:ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈಶಾನ್ಯ ಪದವೀಧರ ಕ್ಷೇತ್ರದ

ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಇತ್ತೀಚೆಗೆ ಹುಬ್ಬಳ್ಳಿಯಲ್ಲಿ

ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಹಡಪದ ಅಪ್ಪಣ್ಣ ಸಮಾಜದ ಸಮಾಜದ ಕಾರ್ಯಕರ್ತರು ಮತ್ತು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಡಾ.ಮಲ್ಲಿಕಾರ್ಜುನ ಬಿ

ಬೀದರ ಜಿಲ್ಲಾ ಮೆಥೋಡಿಸ್ಟ್ ಕ್ರೈಸ್ತ ವಾರ್ಷಿಕ ಜಾತ್ರೆಯು ದೇವರ ಕೃಪೆಯಿಂದ ಪ್ರತಿ ವರ್ಷ ಅದ್ಭುತವಾಗಿ ಬೆಳೆಯುತ್ತಿದ್ದು,ಈ ವರ್ಷವೂ ಸಹ ಮೇ 17 ರಿಂದ 19 ರ ವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.ಈ ವರ್ಷದ ಜಾತ್ರೆಯಲ್ಲಿ ಭಕ್ತಿ

ಯಾದಗಿರಿ:2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಎ, ಬಿ.ಕಾಂ. ಬಿಎಸ್ಸಿ,ಬಿ.ಎಸ್ ಡಬ್ಲ್ಯೂ ಪ್ರಥಮ ವರ್ಷದ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಯಾದಗಿರಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಹರೀಶ ರಾಥೋಡ ಅವರು ತಿಳಿಸಿದ್ದಾರೆ.ನಮ್ಮ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕು ಪಂಚಾಯತ್ನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ರವರ ಅಧ್ಯಕ್ಷತೆ ಗುರುವಾರ ವಸತಿ,ಎಸ್ಬಿಎಂ,ನರೇಗಾ, ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮ, ಎನ್ಆರ್ಎಲ್ಎಂ,ಜೆಜೆಎಂ ಸೇರಿದಂತೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮದಲ್ಲಿ ರೈತರು ವಿಶಿಷ್ಠ ರೀತಿಯಲ್ಲಿ ಜೋಡೆತ್ತುಗಳನ್ನು ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸಂಭ್ರಮದಿoದ ಆಚರಿಸಿದರು.ರೈತರ ಸಂಗಾತಿಗಳಾದ ಎತ್ತುಗಳನ್ನು ಬೆಳಿಗ್ಗೆಯಿಂದ ಶುಚಿಗೊಳಿಸಿ ಬಣ್ಣಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿ
Website Design and Development By ❤ Serverhug Web Solutions