
ಬಿನ್ನಾಳ ಗ್ರಾಮ ದೇವತೆಗೆ ಉಡಿ ತುಂಬುವ ಜಾತ್ರಾ ಮಹೋತ್ಸವ
ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕ ಸುಕ್ಷೇತ್ರ ಬಿನ್ನಾಳ ಗ್ರಾಮದ ಶ್ರೀ ಗ್ರಾಮದೇವತೆಯ ಪ್ರತಿಷ್ಠಾಪನೆ ಹಾಗೂ ನೂತನ ಜಾತ್ರಾ ಮಹೋತ್ಸವದ ಅಂಗವಾಗಿ ಉಡಿ ತುಂಬುವ ಕಾರ್ಯಕ್ರಮ ಪೂಜಾ ವಿಧಿ ವಿಧಾನಗಳ ಮೂಲಕ ಜರುಗಿತು.ಬೆಳಿಗ್ಗೆ ದೇವಾಲಯ ಶುದ್ದೀಕರಣ,ಯಾಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕ ಸುಕ್ಷೇತ್ರ ಬಿನ್ನಾಳ ಗ್ರಾಮದ ಶ್ರೀ ಗ್ರಾಮದೇವತೆಯ ಪ್ರತಿಷ್ಠಾಪನೆ ಹಾಗೂ ನೂತನ ಜಾತ್ರಾ ಮಹೋತ್ಸವದ ಅಂಗವಾಗಿ ಉಡಿ ತುಂಬುವ ಕಾರ್ಯಕ್ರಮ ಪೂಜಾ ವಿಧಿ ವಿಧಾನಗಳ ಮೂಲಕ ಜರುಗಿತು.ಬೆಳಿಗ್ಗೆ ದೇವಾಲಯ ಶುದ್ದೀಕರಣ,ಯಾಗ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಹೋಬಳಿಯಗಿದ್ದು ನಾಡಕಛೇರಿಗೆ ದಿನಾಲೂ ರೈತರೂ ಸೇರಿದಂತೆ ವಿದ್ಯಾರ್ಥಿಗಳು ಸಾರ್ವಜನಿಕರು ಅಲೆದಾಡಿದರೂ ಇಲ್ಲಿನ ನಾಡ ತಹಸೀಲ್ದಾರ್ ಸಾಹೇಬ್ರು ಮಾತ್ರ ಯಾರ ಕೈಗೂ ಸಿಗುತ್ತಿಲ್ಲ ಪ್ರಸ್ತುತ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು

ಶಿವಮೊಗ್ಗ:ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2024-25 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಟ್ ಅಸಿಸ್ಟೆಂಟ್ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್

ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ.,(ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ

ಕಲಬುರಗಿ:ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅಧ್ಯಕ್ಷರಾದ ದೇವಿಂದ್ರಪ್ಪ ಗೌಡ ನಿಂಗನಗೌಡ ಪೊಲೀಸ್ ಪಾಟೀಲ್ ಇವರ ನೇತೃತ್ವದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶಬ್ಬೀರ್ ಸಾಬ್ ಸುಂಬಡ ಇವರ ಸಮ್ಮುಖದಲ್ಲಿ ದಿನಾಂಕ 12/5/2024

ಯಾದಗಿರಿ ಜಿಲ್ಲೆಯನ್ನು ಬರಗಾಲ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 1,04,492 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿ.ಬಿ.ಟಿ ಮೂಲಕ ಒಟ್ಟು 112.84 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು,ಈ ಕುರಿತು ಕರ್ನಾಟಕ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59605 ಫಲಾನುಭವಿಗಳಿಗೆ ರೂ. 38,74,31,015/-ಗಳನ್ನು ಫಲಾನುಭವಿಗಳ ಖಾತೆಗೆ

ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಮೇ-16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ

ಶಿವಮೊಗ್ಗ:ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್
Website Design and Development By ❤ Serverhug Web Solutions