
ಕೃಷಿ ಜಯಂತಿ -2024
ಬಾಗಲಕೋಟೆ:ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಸಿರಸಿಯ ಟಿ ಎಸ್ ಎಸ್ ಲಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬಾಗಲಕೋಟ, ಗ್ರಾಮಾಭ್ಯುದಯ (ರಿ.) ಸೋಂದಾ ಇವರ ಸಹಯೋಗದಲ್ಲಿ “ಕೃಷಿ ಜಯಂತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ:ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಸಿರಸಿಯ ಟಿ ಎಸ್ ಎಸ್ ಲಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬಾಗಲಕೋಟ, ಗ್ರಾಮಾಭ್ಯುದಯ (ರಿ.) ಸೋಂದಾ ಇವರ ಸಹಯೋಗದಲ್ಲಿ “ಕೃಷಿ ಜಯಂತಿ

ದಾವಣಗೆರೆ/ನ್ಯಾಮತಿ:ಶ್ರೀ ಬಸವೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಇಷ್ಟಲಿಂಗ ಪೂಜೆ-ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.ವೃತ್ತಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಜಾತಿ ಮಾಡಿಕೊಂಡಿದ್ದೇವೆ.ವೀರಶೈವ ಎಂದರೆ ಪ್ರತಿ ದಿನ

ಬೆಂಗಳೂರು:ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಕೆಲವು ಸ್ಥಳಗಳಲ್ಲಿ ಗಾಳಿ ವೇಗವು

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಿರೂರ ಗ್ರಾಮದಲ್ಲಿ ಪ್ರತಿ ಮೂರು ವರ್ಷದ ಪದ್ದತಿಯಂತೆ ಈ ವರ್ಷವೂಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು ದೇವಿಯ ಜಾತ್ರೆ ನಿಮಿತ್ತವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ದಿನಾಂಕ

ಕೊಪ್ಪಳ:ಸಾಮೂಹಿಕ ವಿವಾಹಗಳನ್ನು ಮಾಡುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಬಡವರ ಪಾಲಿಗೆ ವರದಾನವಾಗಿವೆ ಇಂದು ೧೫ ಜೋಡಿ ಮದುವೆ ಮಾಡಿರುವ ಸೋಂಪೂರ ಗ್ರಾಮದ ಪುರಾಣ ಸಮಿತಿಯ ಹಿರಿಯರ ಕಾರ್ಯ ಶ್ಲ್ಯಾಘನೀಯವಾದದು ಎಂದು ಶ್ರೀ

ಹಾವೇರಿ ಜಿಲ್ಲೆಯ ಶಿಗ್ಗಾವಿ ಪುರಸಭೆಯಿಂದ ನಗರದ ಕೆಲವು ವಾರ್ಡ್ ಗಳಲ್ಲಿ ಕೆಲವು ವಾರಗಳಿಂದ ಕುಡಿಯುವ ನೀರಿನ ಬದಲು ಕಬ್ಬಿನ ಹಾಲು ಸರಬರಾಜು ಮಾಡುತ್ತಿದ್ದಾರೆಯೇ ಎಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.ಅದೇನು ಎಂದು ವಿಚಾರಿಸಿದಾಗ ಕಬ್ಬಿನ ಹಾಲು ಬಣ್ಣವನ್ನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾರೆ.ಡಣಾಪೂರ ಸರಕಾರಿ ಶಾಲೆಯಲ್ಲಿ ಉತ್ತಮ ಅಂಕ ಪಡೆದ ನಿಂಗಮ್ಮ ತಾಯಿ ಫಕೀರಮ್ಮ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಸುರಿದ ಮಳೆ ಎಂದಿನಂತೆ ಬಿರುಗಾಳಿ ಇಲ್ಲದಿದ್ದರಿಂದ ಸಾಕಷ್ಟು ಅನಾಹುತ ತಪ್ಪಿದೆ ಎರಡು ಗಂಟೆ ಕಾಲ ಸುರಿದ ಧಾರಾಕಾರ ಮಳೆಯೂ ಭೂಮಿಯನ್ನು ತಂಪಾಗಿಸಿ ರೈತರ

ಈ ಜಗತ್ತಿನಲ್ಲಿ ದೇವರಿಗಿಂತಲೂ ಮುಗಿಲಾದ ಶಕ್ತಿ ಎಂದರೆ ಅದು “ಅಮ್ಮ” ಮಾತ್ರ ತಾನು ಎಲ್ಲಾ ಕಡೆ ಇರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ದೇವರು ಅಮ್ಮನನ್ನು ಸೃಷ್ಟಿಸಿದ ಎಂಬುದು ಬರಿ ಮಾತಲ್ಲ ಅದು ವಾಸ್ತವಿಕವಾಗಿ ಸತ್ಯ

ಕೊಡಗು ಕೃಷಿ ಇಲಾಖೆ ಮತ್ತು ನಬಾರ್ಡ್ ಸಂಸ್ಥೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೃಷಿಕರಿಗೆ ಇತ್ತೀಚೆಗೆ ಉಚಿತವಾಗಿ ವಿತರಿಸಿರುವ ಎರೆಹುಳು ಗೊಬ್ಬರ ಕಳಪೆಯಾಗಿದೆ ಎಂದು ಬಸವನತ್ತೂರು ರೈತರುಗಳಾದ ವರದರಾಜ್ ದಾಸ್ ಹಾಗೂ
Website Design and Development By ❤ Serverhug Web Solutions