
ಆಕಸ್ಮಿಕ ಬೆಂಕಿ : 6 ಎಕರೆ ನೀಲಗಿರಿ ಭಸ್ಮ
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಸುಮಾರು 10ಕ್ಕೂ ಹೆಚ್ಚು ಪ್ರದೇಶದಲ್ಲಿ ರೈತರು ಬೆಳೆದಿದ್ದ ನೀಲಗಿರಿ ತೋಪಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ನೀಲಗಿರಿ ಮರಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಸುಮಾರು 10ಕ್ಕೂ ಹೆಚ್ಚು ಪ್ರದೇಶದಲ್ಲಿ ರೈತರು ಬೆಳೆದಿದ್ದ ನೀಲಗಿರಿ ತೋಪಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ನೀಲಗಿರಿ ಮರಗಳು

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯ ಸೇವನೆಗಳ ಬಗ್ಗೆ ಜಾಗೃತಿ ಮೂಡಿಸುವ

ಮಹಾರಾಷ್ಟ್ರ/ಸೊಲ್ಲಾಪುರ : ಜಿಲ್ಲೆಯ ಅಕ್ಕಲಕೋಟ ವಿರಕ್ತ ಮಠದ ಪೀಠಾಧಿಪತಿ ಪರಮ ಪೂಜ್ಯ ಶ್ರೀ.ಮ.ನಿ.ಪ್ರ. ಬಸವಲಿಂಗ ಮಹಾಸ್ವಾಮಿಗಳ ೨೬ನೇ ಪಟ್ಟಾಭೀಷೆಕ ವಾರ್ಷಿಕೋತ್ಸವ, ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಲಿಂ.ಶಿವಾನಂದ ಶಿವಯೋಗಿ ಶ್ರೀಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಮೇ

ಯಾದಗಿರಿ:ಮಲೇರಿಯಾ ಒಂದು ಸಾಂಕ್ರಾಮಿಕ ರೋಗ ಇದು ಅನಾಫಿಲಿಸ್ ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು, ಮಲೇರಿಯಾ ನಿರ್ಮೂಲನಾ ಗುರಿ 2030ಕ್ಕೆ ಇದ್ದು, ಇದರ ನಿಟ್ಟಿನಲ್ಲಿ ಅತಿಕಾಳಜಿಯಿಂದ ಕಾರ್ಯನಿರ್ವಹಿಸಲು ಎಲ್ಲಾ

ಸಿಂಧನೂರು ತಾಲೂಕಿನ ಇಜೆ ಹೊಸಳ್ಳಿ ಕ್ಯಾಂಪ್ ನ ನವಲಳ್ಳಿ ದುರ್ಗಾದೇವಿ ದೇವಾಲಯದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ ನಡೆಯಿತು. ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಗಾಗಿ ದಿನನಿತ್ಯ ಕಾಯಕದಲ್ಲಿ

ತುಮಕೂರು:ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಶಾಲೆಗಳ 6ನೇ ತರಗತಿ ಪ್ರವೇಶಾತಿ ಕಲ್ಪಿಸಲು ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ಆದಾಯವು 2 ಲಕ್ಷ 5000 ಮೀರಿರಬಾರದು

ತುಮಕೂರು:ರುಡ್ ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8ರಂದು ನೇರ ಸಂದರ್ಶನ ನಡೆಯಲಿದ್ದು ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು

ಮೈಸೂರು ಮಹಾರಾಜ ಯದುವೀರ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದು ಹಾಗೂ ಕೊಡಗು ಲೋಕಸಭಾ ಚುನಾವಣೆಯ ಮೈಸೂರಿನಲ್ಲಿ ಶೇಕಡಾ 70% ರಷ್ಟು 45ನೇ ವಾರ್ಡ್ನಲ್ಲಿ ಮತದಾನ ಆಗಿದೆ.ಈ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಈ

ಸಂಜೆ ನಡೆದ ಇಂಡಿ ತಾಲೂಕಿನ ಲಚ್ಯಾಣ ಸಿದ್ಧಲಿಂಗೇಶ್ವರ ಮಹಾರಥೋತ್ಸವದ ಸಂಧರ್ಭದಲ್ಲಿ ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ. ರಥದ ಗಾಲಿಯಲ್ಲಿ ಬಿದ್ದು ಮೃತಪಟ್ಟವರು ಇಬ್ಬರು

ಹಾವೇರಿ/ಶಿಗ್ಗಾಂವ:ಕೇಂದ್ರ ಸರಕಾರದ ಸಂಜೀವಿನಿ ಯೋಜನೆಯಲ್ಲಿ ಸ್ವಸಹಾಯ ಒಕ್ಕೂಟಗಳಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಮತ್ತು ಸಬ್ಸಿಡಿ ಸಹಿತವಾಗಿ ವ್ಯಾಪಾರ ವಹಿವಾಟು ಮಾಡಿ 3 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡುವ ಯೋಜನೆಯನ್ನ ಈಗಾಗಲೇ ಮಾಡಲಾಗಿದೆ ಎಂದು ಧಾರವಾಡ
Website Design and Development By ❤ Serverhug Web Solutions