
ದೇವರಗೋನಾಳ ಗ್ರಾಮದಲ್ಲಿ ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಗ್ರಾಮದಲ್ಲಿ ಇಂದು ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿಯನ್ನು ದೇವರಗೋನಾಲದ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಬೇಟೆಗಾರ ಹಾಗೂ ಊರಿನ ಮುಖಂಡರು ಟಾಸ್ ಮಾಡುವುದರ ಮೂಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಗ್ರಾಮದಲ್ಲಿ ಇಂದು ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿಯನ್ನು ದೇವರಗೋನಾಲದ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಬೇಟೆಗಾರ ಹಾಗೂ ಊರಿನ ಮುಖಂಡರು ಟಾಸ್ ಮಾಡುವುದರ ಮೂಲಕ

ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಏರ್ಪಡಿಸಲಾದ ವಿಶ್ವ ಪುಸ್ತಕ ಹಾಗೂ ವಿಲಿಯಂ ಶೇಕ್ಸ್ಪಿಯರ್ ದಿನಾಚರಣೆಯ ಸಭೆಯಲ್ಲಿಆಧುನಿಕ ಬದುಕಿನ ಒತ್ತಡದ ಜೀವನದಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ಪ್ರಾಂಶುಪಾಲೆ ಡಾ.ಗಾಯತ್ರಿ ಅಭಿಪ್ರಾಯಪಟ್ಟರು.ನಗರದ ಎಇಎಸ್ ನ್ಯಾಷನಲ್ ಕಾಲೇಜಿನಲ್ಲಿ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವಳ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ತಾಲೂಕ ಘಟಕ ವತಿಯಿಂದ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ಕೋಟಿ ಬಸವೇಶ್ವರ ಜಾತ್ರಾ ಮಹೋತ್ಸವ ಬಹಳ ವಿಜೃಂಭಣಿಯಿಂದ ಜರುಗಿತು ನೂರಾರು ಭಕ್ತರ ಜಯಘೋಷದೊಂದಿಗೆ ಈ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.ಮುಂಜಾನೆಯಿಂದಲೇ ಗ್ರಾಮದ ಸಾರ್ವಜನಿಕರು ಹಾಗೂ

ಕುಷ್ಟಗಿ:ಶಿವಶರಣೆ ಅಕ್ಕಮಹಾದೇವಿ ಮಹಿಳೆಯರಿಗೆ ಮಾತ್ರವಲ್ಲದೆ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಎಂದು ಬಣಜಿಗ ಸಮಾಜದ ಅಧ್ಯಕ್ಷ ಸಣ್ಣ ಈರಪ್ಪ ಅಂಗಡಿ ಅವರು ಹೇಳಿದರು.ತಾಲೂಕಿನ ಕೇಸೂರು ಗ್ರಾಮದ ಶ್ರೀವಿಜಯ ಮಹಾಂತೇಶ್ವರ ಮಠದ ಆವರಣದಲ್ಲಿ ಬಣಜಿಗ ಸಮಾಜದಿಂದ ನಡೆದ

ಯಾದಗಿರಿ:ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಶೋರಾಪುರ ವಿಧಾನಸಭಾ ಉಪ ಚುನಾವಣೆಗೆ ನಿಯೋಜಿಸಿದ ವಿವಿಧ ತಂಡಗಳ ಅಧಿಕಾರಿಗಳು ಜವಾಬ್ದಾರಿಯಿಂದ-ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಯಚೂರು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು,ತಾವು ಸರಕಾರಿ ಸಿಬ್ಬಂದಿಗಳಾಗಿದ್ದರೂ ಕೂಡಾ ಆಸ್ಪತ್ರೆಗೆ ಹೆರಿಗೆಗೆ ಬಂದ ಬಡ ಹೆಣ್ಣುಮಕ್ಕಳ ಹತ್ತಿರ ಸಾವಿರಾರು ರೂಪಾಯಿ ಹಣ ಪಡೆದು ಚಿಕಿತ್ಸೆ ನೀಡುತ್ತಿದ್ದಾರೆ

ಯಾದಗಿರಿ:ವಡಗೇರಾ ತಾಲೂಕಿನ ಸುಕ್ಷೇತ್ರ ಮರೆಮ್ಮ ದೇವಿಯ ಜಾತ್ರಾ ಮಹೋತ್ಸವ ತುಂಬಾ ಅದ್ಧೂರಿಯಾಗಿ ಸಾವಿರಾರು ಭಕ್ತರ ಮಧ್ಯೆ ರಥೋತ್ಸವಕ್ಕೆ ಚಾಲನೆ ನೀಡುವ ಮೂಲಕ ಚಾಲನೆ ನೀಡಲಾಯಿತು.ಬೆಳಗ್ಗಿನಿಂದ ಗ್ರಾಮದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಊರಿನ ಭಕ್ತರು ನೈವೇದ್ಯ,ಕಾಯಿ

ತುಮಕೂರು:ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವಿಪ್ ಸಮಿತಿ,ತಾಲೂಕು ಸ್ವೀಪ್ ಸಮಿತಿ,ತುಮಕೂರು ವತಿಯಿಂದ ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಮಂದಾರಿಗಿರಿ ಬೆಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮಕ್ಕೆ ಬಂದ ಯುವ ಮತದಾರರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು

ಭಾರತೀಯ ಜನತಾ ಪಾರ್ಟಿ ರಾಯಚೂರು, ಯಾದಗಿರಿ ಲೋಕಸಭಾ ಕ್ಷೇತ್ರ ಲಿಂಗಸೂಗೂರ ಹಾಗೂ ಮುದಗಲ್ಲ ಮಂಡಲದ ಕಾರ್ಯಕರ್ತರ ಸಭೆಯನ್ನು ದಿನಾಂಕ 22-04-2024 ಸಂಜೆ 4.30ಕ್ಕೆ ಬಿ ಜೆ ಪಿ ಕಾರ್ಯಾಲಯದ ಎದುರುಗಡೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ವಿಜಯಪುರ
Website Design and Development By ❤ Serverhug Web Solutions