
ಬೇಜವಬ್ದಾರಿ ಪಿಡಿಓ:ಯಲ್ಲಪ್ಪ ಜೇರಟಗಿ..!!
ಕಲಬುರಗಿ ಜಿಲ್ಲೆಯ ಜೇವರ್ಗಿ ನೇದಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುರನಳ್ಳಿ ಗ್ರಾಮಕ್ಕೆ ನೀರಿನ ತೊಂದರೆ ನೀಗಿಸದ ಪಿಡಿಓಗೆ ಮೇಲಾಧಿಕಾರಿಗಳು ಈ ಕೂಡಲೇ ವಜಾ ಮಾಡಬೇಕು ಏಕೆಂದರೆ ಸುಡು ಬೇಸಿಗೆ ಬಿಸಿಲಿನಲ್ಲಿಯೂ ಗ್ರಾಮಸ್ಥರೆಲ್ಲರೂ ನೀರಿಗಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಜೇವರ್ಗಿ ನೇದಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುರನಳ್ಳಿ ಗ್ರಾಮಕ್ಕೆ ನೀರಿನ ತೊಂದರೆ ನೀಗಿಸದ ಪಿಡಿಓಗೆ ಮೇಲಾಧಿಕಾರಿಗಳು ಈ ಕೂಡಲೇ ವಜಾ ಮಾಡಬೇಕು ಏಕೆಂದರೆ ಸುಡು ಬೇಸಿಗೆ ಬಿಸಿಲಿನಲ್ಲಿಯೂ ಗ್ರಾಮಸ್ಥರೆಲ್ಲರೂ ನೀರಿಗಾಗಿ

ಹನೂರು:ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸುತ್ತಿರುವ ಭಾರತದ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರ ಕಾರ್ಯಕ್ರಮಕ್ಕೆಆಗಮಿಸಬೇಕೆಂದು ಈ ದಿನಹನೂರು

ವಿಜಯಪುರ-ಬಬಲೇಶ್ವರ ಮತಕ್ಷೇತ್ರದ ಮಮದಾಪುರದಲ್ಲಿ ಇಂದು ನಡೆದ ಜಿಪಂ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಮಾತನಾಡಿ,ವಿಜಯಪುರ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧ ಎಂದು ಹೇಳಿದ.ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾನ್ಯ ಶ್ರೀ ರಾಜು ಆಲಗೂರ ಸಾಹೇಬರು ಈ ಹಿಂದಿನವರು

ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಶ್ರೀ ನಾಗರಾಜ್ ಮಡಿವಾಳರವರು ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿಯ ಹಾರ್ಧಿಕ ಶುಭಾಶಯಗಳನ್ನು ಕೋರಿದರು.ಈ

ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರ ಜನ್ಮದಿನದಂದು ತುಮಕೂರಿನಲ್ಲಿರುವ ಕ್ಯಾತ್ಸಂದ್ರ ನಿವಾಸಕ್ಕೆ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಭೇಟಿ ನೀಡಿ ಶನಿವಾರ ಶುಭ ಕೋರಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಾವಡ ಶಾಸಕ ವೆಂಕಟೇಶ್

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರು ಗ್ರಾಮದ ಅಭಯ ಪಂಡಿತ ಇವರು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ನಾಗಾ ಮಿಸೈಲ ತುಕಡಿಯ ಪಥಸಂಚಲನವನ್ನು ಮುನ್ನಡೆಸುವುದರೊಂದಿಗೆ ಮುಂಡಗೋಡಿ ತಾಲೂಕಿಗೆ ಕೀರ್ತಿ ತಂದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿರುವ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಇಂದು ಸರಳವಾಗಿ ಆಚರಿಸಲಾಯಿತು.ದಾಸಿಮಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇವಸ್ಥಾನದ ಮುಂಭಾಗದಲ್ಲಿರುವ ದಾಸಿಮಯ್ಯನವರ ಮೂರ್ತಿಗೆ

ತುಮಕೂರು:ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಪ್ರಿಲ್ 15 ಗುಬ್ಬಿ ಮತ್ತು ಏಪ್ರಿಲ್ 19 ಶಿರಾ ತಾಲೂಕಿನಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿದೆ ಏಪ್ರಿಲ್15ರಂದು ಬೆಳಿಗ್ಗೆ 11 ಗಂಟೆಗೆ

ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪುರ ಗ್ರಾಮದಲ್ಲಿ ಶ್ರೀ ತುಳಜಾ ಭವಾನಿ ದೇವಿಯ ನೂತನ ಮoದಿರದ ಲೋಕಾರ್ಪಣೆ,ಕಳಸಾರೋಹಣ ಹಾಗೂ ಚಕ್ರಸಿಂಹ ಮೂರ್ತಿ ಪ್ರಾಣ ಪ್ರತಿಸ್ಥಾಪನೆ ಕಾರ್ಯಕ್ರಮವು 17/ 4 / 24 ಬುಧವಾರದಿಂದ 23.04.2024

ತುಮಕೂರು ಜಿಲ್ಲೆಯಲ್ಲಿ ತೆರೆದ ಅಥವಾ ವಿಫಲ ನಿರುಪಯುಕ್ತ ಕೊಳವೆ ಬಾವಿಗಳು ಕಂಡು ಬಂದಲ್ಲಿ ವಾಟ್ಸಾಪ್ ಸಹಾಯವಾಣಿ ಸಂಖ್ಯೆ 7304975529. ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ
Website Design and Development By ❤ Serverhug Web Solutions