
ಏ.14 ರಂದು ಮಾಂಸ ಮಾರಾಟ ನಿಷೇಧ:ಪೌರಾಯುಕ್ತರ ಆದೇಶ
ಭದ್ರಾವತಿ:ಏ .14ರಂದು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಭದ್ರಾವತಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭದ್ರಾವತಿ:ಏ .14ರಂದು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಭದ್ರಾವತಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು

ತುಮಕೂರು:ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ ಇವರ ಸಂಯುಕ್ತಾಶ್ರ ಯದಲ್ಲಿಏಪ್ರಿಲ್ 13ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ದೇವರ ದಾಸಿಮಯ್ಯನವರ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಹಾಲು ಜೇನಿನಂತಿದ್ದು ಪಕ್ಷಗಳ ಹಾಲಿ ಶಾಸಕರು ಮತ್ತು ಮಾಜಿ ಶಾಸಕರು ಎರಡು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಕಾರ್ಯ ನಿರ್ವಹಿಸುತ್ತಿದ್ದು ಮೈತ್ರಿ ಅಭ್ಯರ್ಥಿ ವಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮ ಪಂಚಾಯತಿಯಲ್ಲಿ ಇಂದು ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಶೋಕ್ ಖಂಡೇಕರ್ ಅವರು ಮಾತನಾಡಿ ಇಡೀ ಮಾನವ

ಹನೂರು:ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸುತ್ತಿರುವ ಭಾರತದ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರ ಕಾರ್ಯಕ್ರಮಕ್ಕೆಆಗಮಿಸಬೇಕೆಂದು ಈ ದಿನಹನೂರು

ಸೊರಬ:ತಾಲ್ಲೂಕಿನ ಕ್ಯಾಸನೂರು ಶ್ರೀ ಗುರುಬಸವ ದೇವರ ಸಂಸ್ಥಾನಮಠದ ವತಿಯಿಂದ ನಿಸರಾಣಿ ಸರ್ಕಲ್ನಲ್ಲಿ ನಿರ್ಮಾಣಗೊಂಡ ‘ದ್ವಾರ ಬಾಗಿಲು ಉದ್ಘಾಟನೆ’ ಶ್ರೀ ಶೈಲ ಜಗದ್ಗುರುಗಳವರ ಅಡ್ಡ ಪಲ್ಲಕ್ಕಿ ಮಹೋತ್ಸವ,ಸಾರಲಿಂಗೇಶ್ವರ ಕರ್ತೃಗದ್ದುಗೆ ಪ್ರವೇಶೋತ್ಸವ ಮತ್ತು ಸದ್ಭಕ್ತರಿಗೆ ಗುರು ರಕ್ಷೆ

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 26ರ ಮತ ದಿನದಂದು ಮತದಾನ ಮಾಡಲು ಸಾಧ್ಯವಾಗದೇ ಇರುವಂತಹ ಅರ್ಹ ಎ ವಿ ಎಸ್ ಸಿ ಮತ್ತು ಎ ವಿ ಪಿ ಡಿ ಮತದಾರರ ಅನುಕೂಲಕ್ಕಾಗಿ ಹೋಮ್

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಕ್ಷೇತ್ರಗಳಲ್ಲಿ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು ಬಾಕಿ ಉಳಿದಿರುವ ಉತ್ತರ ಕರ್ನಾಟಕದ 14 ಲೋಕಸಭಾಕ್ಷೇತ್ರಗಳಗೆ ಎರಡನೇ ಹಂತದ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆಗೆ ಇಂದು ಅಧಿಸೂಚನೆ ಘೋಷಣೆ ಆಗಲಿದೆ.ಏಪ್ರಿಲ್

ಹನೂರು:ಇಡೀ ಪ್ರಪಂಚವೇ ಭಾರತದತ್ತ ತಿರುಗಿ ನೋಡುವಂತೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಮಾಡಿ ಬಡವರ ಪರ ನ್ಯಾಯದ ಪರ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವುದನ್ನು ಹರಿ ಹರ ಬ್ರಹ್ಮ ಬಂದರೂ

ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಹಿರಿಯ ಬಹು ಭಾಷಾ ನಟ ಶಯಾಜಿ ಶಿಂದೆ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದಾರೆ.ವೈದ್ಯರು ಪರೀಕ್ಷಿಸಿ ಹೃದಯಕ್ಕೆ ರಕ್ತ ಪೂರೈಸುವ ನಾಳಗಳಲ್ಲಿ ಬ್ಲಾಕ್ ಗಳು ಕಂಡುಬಂದ ಹಿನ್ನೆಲೆಯಲ್ಲಿ ಅಂಜಿಯೋ
Website Design and Development By ❤ Serverhug Web Solutions