
ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಪರ ನಿಂತ ಬೆಂಬಲಿಗರು
ದಾವಣಗೆರೆ ಲೋಕಸಭಾ ಟಿಕೆಟ್ ಕೈತಪ್ಪಿದ ಬಿ ಜಿ ವಿನಯ್ ಕುಮಾರ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ತಮ್ಮ ನಿವಾಸದಲ್ಲಿ ಲೋಕ ಸಮರದ ಬಗ್ಗೆ ಚರ್ಚೆ ನಡೆಸಿ ಅಪಾರ ಬೆಂಬಲಿಗರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಸಲುವಾಗಿ ತುಂಬಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಲೋಕಸಭಾ ಟಿಕೆಟ್ ಕೈತಪ್ಪಿದ ಬಿ ಜಿ ವಿನಯ್ ಕುಮಾರ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ತಮ್ಮ ನಿವಾಸದಲ್ಲಿ ಲೋಕ ಸಮರದ ಬಗ್ಗೆ ಚರ್ಚೆ ನಡೆಸಿ ಅಪಾರ ಬೆಂಬಲಿಗರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಸಲುವಾಗಿ ತುಂಬಾ

ತುಮಕೂರು:ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನನ್ನನ್ನು ನೀವು ಈ ಬಾರಿ ನನ್ನನ್ನ ಸಂಸದನಾಗಿ ಆಯ್ಕೆ ಮಾಡಿದರೆ ತುಮಕೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಇಂದು ಅಭ್ಯರ್ಥಿ ವಿ

ತುಮಕೂರು:ನಾನು ನ್ಯಾಯಾಧೀಶನಾಗಿ ಕೆಲಸ ಮಾಡಿರುವವನು ಪ್ರಾಮಾಣಿಕವಾಗಿದ್ದೇನೆ ನಾನು ಥರ್ಡ್ ಕ್ಲಾಸ್ ರಾಜಕಾರಣಿ ಅಲ್ಲ ನನ್ನನ್ನು ಪರೀಕ್ಷೆ ಮಾಡಬೇಡಿ ನೋಯಿಸಬೇಡಿ ದೇವನೊಬ್ಬ ಇದ್ದಾನೆ ಅವನು ಸುಮ್ಮನಿರುವುದಿಲ್ಲ ನಿಮಗೆ ಶಾಪ ಕೊಟ್ಟೆ ಕೊಡುತ್ತಾನೆ ಎಂದು ತಾಲೂಕಿನ ತಾವರೆಕೆರೆಯ

ತುಮಕೂರು ನಗರದ ಜಿಲ್ಲಾ ಬಾಲ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ ಎ ನಾರಾಯಣಗೌಡ ಬಣದಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಂಗಸ್ವಾಮಿ ಅವರಿಗೆ

ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ ಪ್ರಭಾಕರ್ ಹನುಮಯ್ಯ ಎನ್ ಕೆ ಹುಚ್ಚೇಗೌಡ ಹಾಗೂ ಡಿ ಎಂ ಅನಂತರಾಜು ನಾಲಕ್ಕು ನಾಮ ನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವುದರ ಮೂಲಕ ಚುನಾವಣಾ ಕಣದಿಂದ

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಸರ್ಕಾರದಲ್ಲಿ ಎಸ್ ಸಿ,ಎಸ್ ಟಿ ಮತ್ತು ಹಿಂದುಳಿದ ವರ್ಗದವರಿಗೆ ಮಹಿಳೆಯರ ಖಾತೆಗಳಿಗೆ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು

ಭಾವೈಕತೆಯ ಭಗವಂತ,ಸಿದ್ದಿಪುರುಷ,ಕಲ್ಯಾಣ ಕರ್ನಾಟಕದ ಪ್ರಸಿದ್ಧ ಅಬ್ಬೆತುಮಕೂರಿನ ವಿಶ್ವರಾಧ್ಯರ ಮಠಕ್ಕೆ ಇಂದು ಕಲಬುರಗಿ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆಜಿಯವರು ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ.ಗಂಗಾಧರ ಮಹಾ-ಸ್ವಾಮಿಜಿಯವರ ಆಶೀರ್ವಾದ ಪಡೆದರು.

ಕಾರಟಗಿ:ಭಗವಾನ್ ಬುದ್ಧ,ವಿಶ್ವಗುರು ಬಸವಣ್ಣ, ಭಾರತರತ್ನ ಡಾ।।ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿಡಾ||ಬಾಬು ಜಗಜೀವನ್ ರಾಮ್ ರವರ ಜಯಂತಿ ನಿಮಿತ್ಯ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ರಾಜ್ಯ ಸಮಿತಿ,ಬೆಂಗಳೂರು

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜಕೋಳೂರ (ಪಿ ಎನ್ ತಾಂಡಾ)ದಲ್ಲಿ ಸಂತ ಸೇವಾಲಾಲ್ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಯ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು.ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಚಂದಪ್ಪ ಸಾಹುಕಾರ,ಲಕ್ಷ್ಮಣ್,ರಾಮಪ್ಪ ರಾಠೋಡ್,ಬಾಸು ನಾಯಕ,ಜೀತಲಾಲ್ ರಾಠೋಡ್,ಪರಶುರಾಮ್ ಚವಾಣ್

ಬೆಂಗಳೂರು ನಗರದ ಬಾನಸೋಡು ಏರಿಯಾದ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ಬೇಸಿಗೆಯಿಂದ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತಿರುವುದನ್ನು ಕಂಡು ಪ್ಲಾಸ್ಟಿಕ್ ಡಬ್ಬಗಳನ್ನು ಕಟ್ಟು ಮಾಡಿ ಮರಗಳಿಗೆ ಕಟ್ಟಿ ನೀರು ಹಾಕಿ ಪಕ್ಷಿಗಳಿಗೆ ನೀರುಣಿಸುವ
Website Design and Development By ❤ Serverhug Web Solutions