
ರಾಜ್ಯದಲ್ಲಿ ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ
2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಬೆಳಿಗ್ಗೆ 11 ಗಂಟೆಗೆ ಆಯಾ ಕಾಲೇಜುಗಳ ಸೂಚನಾ ಫಲಕದಲ್ಲಿ ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಬೆಳಿಗ್ಗೆ 11 ಗಂಟೆಗೆ ಆಯಾ ಕಾಲೇಜುಗಳ ಸೂಚನಾ ಫಲಕದಲ್ಲಿ ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಶ್ರೀ ಮಹಾದಾಸೊಹಿ ಕಲಬುರಗಿ ಶ್ರೀಶರಣಬಸವೇಶ್ವರ ಮಹಾರಥೊತ್ಸವ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ ನಾಳೆ ಜರುಗುವುದು.ನಾಳೆ ಬೆಳಗ್ಗೆ ಗಂಗೆ ಸ್ಥಳಕ್ಕೆ ಹೋಗಿ ನಂತರ ಶರಣಬಸವೇಶ್ವರ ದೇವಾಲಯದಲ್ಲಿ ಕಲಬುರಗಿ

ಸೇಡಂ:ಸದೃಢ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಭಾರತೀಯ ಜನತಾ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಸಂಸದ ಉಮೇಶ ಜಾಧವ ಮನವಿ ಮಾಡಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆಯಲಾಗಿದ್ದ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸುನೀಲ್ ಬೊಸ್ ಮಾತನಾಡಿ ನಾನು ಪಕ್ಷಕ್ಕಾಗಿ ಹಗಲಿರುಳು ಎನ್ನದೆ ದುಡಿದವನು ಶ್ರಮ ಪಟ್ಟವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅನ್ಯಾಯದ ಮಾತೇ ಇಲ್ಲ ಹಾಗಾಗಿ ನಮ್ಮ ಮುಂದಿನ ಸವಾಲು ಚುನಾವಣಾ ಎಂಬ

ಹೊನ್ನಾಳಿ ತಾಲೂಕು ಗೊಲ್ಲರಹಳ್ಳಿ ಚೆಕ್ ಪೋಸ್ಟಿನಲ್ಲಿ 84,000 ಸಾವಿರ ದಾಖಲೆ ಇಲ್ಲದ ಹಣವನ್ನು ಜಪ್ತಿ ಮಾಡಿಕೊಂಡ ಉಪ ವಿಭಾಗಾಧಿಕಾರಿ ಅಭಿಷೇಕ ಚುನಾವಣಾ ಅಧಿಕಾರಿ ತಂಡ.ಉಪ ವಿಭಾಗಾಧಿಕಾರಿ ಅಭಿಷೇಕ್ ಮಾತನಾಡಿ ಯಾವುದೇ ಹಣವು ದಾಖಲೆ ಇಲ್ಲದಿದ್ದಲ್ಲಿ

ಹನೂರು:ತಾಲೂಕಿನ ಬಿ.ಗುಂಡಾಪುರ ಗ್ರಾಮದಲ್ಲಿ ಹೊನಲು ಬೆಳಕಿನ ಸ್ನೇಹ ಪೂರ್ವಕ ವಾಲಿಬಾಲ್ ಸೀಸನ್ 4ರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟವನ್ನು ಗ್ರಾಮದ ಯಜಮಾನರು, ಗ್ರಾ.ಪಂ.ಸದಸ್ಯರು ಉದ್ಘಾಟಿಸಿ ಚಾಲನೆ ನೀಡಿದರು. ಪಂದ್ಯಾವಳಿಯಲ್ಲಿ ವಾಲಿಬಾಲ್ ಲೆಜೆಂಡ್ಸ್,ರಾಕ್ ಸ್ಟಾರ್ಸ್,ಹಾರ್ಡ್ ಹಿಟ್ಟರ್ಸ್,ಅಟ್ಯಾಕರ್ ಸ್ಕಾವ್ಡ್ಸ್

ತುಮಕೂರು:ಎನ್ ಡಿ ಎ ಮೈತ್ರಿ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿ ಘೋಷಿಸಿದ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಸಿರಾ ತಾಲೂಕಿನ ಭುವನಹಳ್ಳಿ ಯಲ್ಲಿರುವ ಮಾಜಿ ಸಚಿವರು ಹಾಗೂ ಹಿರಿಯ

ಶಿರಾಳಕೊಪ್ಪ:ದಕ್ಷಿಣದ ಕೇದಾರನಾಥ ಎಂದು ಕರೆಸಿಕೊಳ್ಳುವ ಇತಿಹಾಸ ಪ್ರಸಿದ್ಧ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣಕ್ಕೆ ಸಮೀಪದ ಬಳ್ಳಿಗಾವಿಯ ಶ್ರೀ ದಕ್ಷಿಣಕೇದಾರೇಶ್ವರ ಸ್ವಾಮಿ ರಥೋತ್ಸವವು ಇಂದು ವಾದ್ಯ ವೈಭವಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.ಹರಹರ ಮಹಾದೇವ ಎಂದು

ಕೊಪ್ಪಳ:ಬಣ್ಣದ ಆಟದಲ್ಲಿ ಮುಳುಗಿ ಎದ್ದ ಯುವಕರು ಹೋಯ್ಕೋಂಡವರ ಬಾಯಿಗೆ ಹೋಳಿಗೆ ತುಪ್ಪ ಇದು ಈ ಹೋಳಿ ಹಬ್ಬದಲ್ಲಿ ಸಾಗಿ ಬಂದಿರುವ ಸಂಪ್ರದಾಯ. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳು ತನ್ನದೇ ಆದ

ಕೊಪ್ಪಳ:ಬಣ್ಣದ ಆಟದಲ್ಲಿ ಮುಳುಗಿ ಎದ್ದ ಯುವಕರು ಹೋಯ್ಕೋಂಡವರ ಬಾಯಿಗೆ ಹೋಳಿಗೆ ತುಪ್ಪ ಇದು ಈ ಹೋಳಿ ಹಬ್ಬದಲ್ಲಿ ಸಾಗಿ ಬಂದಿರುವ ಸಂಪ್ರದಾಯ. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳು ತನ್ನದೇ ಆದ
Website Design and Development By ❤ Serverhug Web Solutions