
ಮಾಜಿ ಸಚಿವ ಸತ್ಯನಾರಾಯಣ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಎಂ ಲ್ ಸಿ
ತುಮಕೂರು:ಎನ್ ಡಿ ಎ ಮೈತ್ರಿ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿ ಘೋಷಿಸಿದ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಸಿರಾ ತಾಲೂಕಿನ ಭುವನಹಳ್ಳಿ ಯಲ್ಲಿರುವ ಮಾಜಿ ಸಚಿವರು ಹಾಗೂ ಹಿರಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಎನ್ ಡಿ ಎ ಮೈತ್ರಿ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿ ಘೋಷಿಸಿದ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಸಿರಾ ತಾಲೂಕಿನ ಭುವನಹಳ್ಳಿ ಯಲ್ಲಿರುವ ಮಾಜಿ ಸಚಿವರು ಹಾಗೂ ಹಿರಿಯ

ಶಿರಾಳಕೊಪ್ಪ:ದಕ್ಷಿಣದ ಕೇದಾರನಾಥ ಎಂದು ಕರೆಸಿಕೊಳ್ಳುವ ಇತಿಹಾಸ ಪ್ರಸಿದ್ಧ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣಕ್ಕೆ ಸಮೀಪದ ಬಳ್ಳಿಗಾವಿಯ ಶ್ರೀ ದಕ್ಷಿಣಕೇದಾರೇಶ್ವರ ಸ್ವಾಮಿ ರಥೋತ್ಸವವು ಇಂದು ವಾದ್ಯ ವೈಭವಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.ಹರಹರ ಮಹಾದೇವ ಎಂದು

ಕೊಪ್ಪಳ:ಬಣ್ಣದ ಆಟದಲ್ಲಿ ಮುಳುಗಿ ಎದ್ದ ಯುವಕರು ಹೋಯ್ಕೋಂಡವರ ಬಾಯಿಗೆ ಹೋಳಿಗೆ ತುಪ್ಪ ಇದು ಈ ಹೋಳಿ ಹಬ್ಬದಲ್ಲಿ ಸಾಗಿ ಬಂದಿರುವ ಸಂಪ್ರದಾಯ. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳು ತನ್ನದೇ ಆದ

ಕೊಪ್ಪಳ:ಬಣ್ಣದ ಆಟದಲ್ಲಿ ಮುಳುಗಿ ಎದ್ದ ಯುವಕರು ಹೋಯ್ಕೋಂಡವರ ಬಾಯಿಗೆ ಹೋಳಿಗೆ ತುಪ್ಪ ಇದು ಈ ಹೋಳಿ ಹಬ್ಬದಲ್ಲಿ ಸಾಗಿ ಬಂದಿರುವ ಸಂಪ್ರದಾಯ. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳು ತನ್ನದೇ ಆದ

ಕಲಬುರಗಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರರಾದ ಅಮೃತ ಸಜ್ಜನ ಅವರು ಮನವಿ ಮಾಡಿದರು.ಈ

ಸಿರುಗುಪ್ಪ:ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯಗ್ರಾಮ ಪಂಚಾಯತಿ ಸದಸ್ಯರು ಮಹಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷರು ಪಂಪಯ್ಯ ಹಾಗೂ ಸಿರುಗುಪ್ಪ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಾಲಯದ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಕುಮಾರ್ ಹಾಗೂ ಪಿ ಒನ್ ಪ್ರಭುಸ್ವಾಮಿ ಕಚೇರಿಯಲ್ಲಿ ಕರ್ತವ್ಯದ ವೇಳೆ ಟಿಕ್ ಟಾಕ್

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು,ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ.ಚಿತ್ರದುರ್ಗದಲ್ಲಿ

ಭದ್ರಾವತಿ:ನೇರ ನುಡಿ,ನಿಷ್ಠುರ ವರದಿಗಳ ಮೂಲಕ ಪತ್ರಿಕಾ ಕ್ಷೇತ್ರದಲ್ಲಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿ ವಿಜಯ ಕರ್ನಾಟಕ ದಿನಪತ್ರಿಕೆಯ ಭದ್ರಾವತಿ ವರದಿಗಾರ ಎನ್ ಬಾಬು ರವರು ಶಿವಮೊಗ್ಗದ ಮಿಂಚು ಶ್ರೀನಿವಾಸ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಮಿಂಚು

ವಿಜಯಪುರ:ಎ.ಐ.ಸಿ.ಸಿ ಹ್ಯೂಮನ್ ರೈಟ್ಸ್ ನಅಧ್ಯಕ್ಷ,ಉಪಾಧ್ಯಕ್ಷ ಸೇರಿದಂತೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಈ ವೇದಿಕೆಯಲ್ಲಿ ರಾಜ್ಯಾದ್ಯಕ್ಷರಾದ ಶ್ರೀ ಚಂದ್ರಕಾಂತ ನಾಯಕ,ವಿಜಯಪುರ ಜಿಲ್ಲಾದ್ಯಕ್ಷರು ಮತ್ತು ನಾಲ್ಕು ಜಿಲ್ಲೆಗಳ ಉಸ್ತುವಾರಿಗಳಾದ ಶ್ರೀ ಶಬ್ಬೀರ ಅಹ್ಮದ ಡಲಾಯತ,ಜಿಲ್ಲಾ ಉಪಾಧ್ಯಕ್ಷ ಶ್ರೀ
Website Design and Development By ❤ Serverhug Web Solutions