ಗ್ರಾಮದೇವತೆ ಗಜಾನನ ವಿಸರ್ಜನೆ ಕಾರ್ಯಕ್ರಮ
ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂತಿ ಗ್ರಾಮದ ಶ್ರೀ ಗ್ರಾಮದೇವತೆ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ವಿದ್ಯಾ ಗಣಪತಿ ಬುಧವಾರ ಸಾರವಾಡದ ಗೊಂಬೆ ಕುಣಿತದೊಂದಿಗೆ ಮುಖ್ಯ ರಸ್ತೆಗಳಲ್ಲಿ ವಿಜೃಂಭಣೆಯಿಂದ ಅದ್ದೂರಿಯಾಗಿ ಮೆರವಣಿಗೆ ಮೂಲಕ ಸಾಗಿ
ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂತಿ ಗ್ರಾಮದ ಶ್ರೀ ಗ್ರಾಮದೇವತೆ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ವಿದ್ಯಾ ಗಣಪತಿ ಬುಧವಾರ ಸಾರವಾಡದ ಗೊಂಬೆ ಕುಣಿತದೊಂದಿಗೆ ಮುಖ್ಯ ರಸ್ತೆಗಳಲ್ಲಿ ವಿಜೃಂಭಣೆಯಿಂದ ಅದ್ದೂರಿಯಾಗಿ ಮೆರವಣಿಗೆ ಮೂಲಕ ಸಾಗಿ
ಕಲಬುರಗಿ:ಕಲಬುರ್ಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ವಿಶೇಷ ಕಲ್ಯಾಣ ನಿಧಿ ಯೋಜನೆ ಘೋಷಣೆ ಹಾಗೂ ಅತಿವೃಷ್ಟಿಯಿಂದ ರೈತರು ಬೆಳೆದ. ತೊಗರಿ, ಹತ್ತಿ, ಹೆಸರು, ಉದ್ದು ಬೆಳೆ ಹಾನಿಗೆ ಪರಿಹಾರ
ಮೈಸೂರು: ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲತಾ ರಾಜಶೇಖರ್ ರವರನ್ನು ಅಧ್ಯಕ್ಷರಾಗಿ ನೇಮಿಸಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ
ಪಾವಗಡ : ಶಿರಡಿ ಸಾಯಿ ಬಾಬಾ ಬೃಂದಾವನ ಕುವೆಂಪು ನಗರ ನಂಜುಂಡಪ್ಪ ಲೇಔಟ್ ನಲ್ಲಿ ಪ್ರತಿಷ್ಠಾಪಿಸಿರುವ ವಿದ್ಯಾ ಗಣಪತಿ ಬುಧವಾರ ವಿಜೃಂಭಣೆಯಿಂದ ಬಡಾವಣೆಯ ಮುಖ್ಯ ರಸ್ತೆಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಸಾಗಿ ರೊಪ್ಪದ ಸಮೀಪದ ಭಾವಿಯಲ್ಲಿ
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ
ವಿಜಯಪುರ :ಮಕ್ಕಳ ಹಕ್ಕುಗಳ ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲಾ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ಆಡಳಿತ ಅಧಿಕಾರ ರಾಜಣ್ಣ ಮಾತನಾಡಿ ಒಂದು ಗ್ರಾಮದಲ್ಲಿ ಪುರುಷರು ಹೇಗೆ ಭಾಗಿ ಆಗಿ ಅಭಿವೃದ್ಧಿಗೆ ಒತ್ತು ಕೊಡುತ್ತಾರೋ ಹಾಗೆಯೇ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಜ್ಞಾನ ಮಿತ್ರ ಟ್ಯೂಷನ್ ಕ್ಲಾಸಸ್ ವತಿಯಿಂದ ಏಳು ದಿನದ ಯೋಗ ಸಪ್ತಾಹ ಶಿಬಿರಹಮ್ಮಿಕೊಳ್ಳಲಾಗಿತ್ತು. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ
ಜಾಗೃತಿ ಕಾರ್ಯಕ್ರಮ ಮೆಚ್ಚಿದ ಶಾಸಕ ಹೆಚ್.ವಿ.ವೆಂಕಟೇಶ್ ಪಾವಗಡ:ಶಾಲಾ ಕಾಲೇಜು ಮಕ್ಕಳಿಗೆ ನೈತಿಕ ಮೌಲ್ಯ,ಪರೀಕ್ಷೆ ಭಯ,ಪೋಕ್ಸೋ ಸಂಬಂಧಿತ ಅರಿವಿನ ಕಾರ್ಯಕ್ರಮ ನಡೆಸುತ್ತಿರುವ ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿಯವರಿಗೆ ಶಾಸಕರು ಹೆಚ್.ವಿ.ವೆಂಕಟೇಶ್ ಅವರು ಬುಧವಾರ ಅವರ
ಕೊಪ್ಪಳ:ಮಂಡಲಮರಿ ಗುಡ್ಡವನ್ನು “ತೋಳ ಸಂರಕ್ಷಣೆ ಧಾಮ ಎಂದು ಘೋಷಣೆ” ಮಾಡಿ ಅವಸಾನ ಅಂಚಿನಲ್ಲಿರುವ ವನ್ಯ ಜೀವಿಗಳನ್ನು ರಕ್ಷಣೆ ಮಾಡಿ ತೋಳ ಸಂರಕ್ಷಣಾ ಧಾಮ ಘೋಷಣೆ ಮಾಡಲು ಸಿದ್ದತೆ ಮಾಡಿರುವ ಎಲ್ಲಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕೆಂದು
Website Design and Development By ❤ Serverhug Web Solutions