
20 ಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕರಿಮನೆ ಶಾಲೆಯಲ್ಲಿ ಡಚ್ ವಿವ್ಯೂ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮತ್ತು ನಗು ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ 20 ಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡುವ ಕಾರ್ಯಕ್ರಮವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕರಿಮನೆ ಶಾಲೆಯಲ್ಲಿ ಡಚ್ ವಿವ್ಯೂ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮತ್ತು ನಗು ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ 20 ಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡುವ ಕಾರ್ಯಕ್ರಮವನ್ನು

ಕೊಡಗು : ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ

ಸವಡಿ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸವಡಿ ಗ್ರಾಮ ಪಂಚಾಯಿತಿಯ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಶಾಲಾ ಮಕ್ಕಳೊಂದಿಗೆ ಸ್ಥಳೀಯ ಶಾಲೆಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ

ಯಾದಗಿರಿ /ಶಹಾಪುರ :ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸರ್ಕಾರಿ ಪ್ರೌಢಶಾಲೆ ರಸ್ತಾಪುರದಲ್ಲಿ ಶೆಲ್ ಎನ್ಎಕ್ಸ್ಪ್ಲೋರರ್ಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಸಹಭಾಗಿತ್ವ ದಿಂದ ಆಟದ ಮೈದಾನದಲ್ಲಿ 40 ಕ್ಕಿಂತ ಹೆಚ್ಚು ಗಿಡಗಳನ್ನು ನೆಡುವುದರ ಮುಖಾಂತರ

ಬಾಗಲಕೋಟೆ-ಮುಧೋಳ : ಕನಾ೯ಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದಿಂದ ಸೋಮವಾರ ದಿ.8 ರಂದು ಮುಂಜಾನೆ ಸರಿಯಾಗಿ 10 ಗಂಟೆಗೆ ಕಲಾವಿದರ ಮೂಲಭೂತ ಸಮಸ್ಯೆಗಳನ್ನು ಚರ್ಚಿಸಲು ಬಾಗಲಕೋಟೆ ಜಿಲ್ಲೆಯ ಸವ೯ ಕಲಾವಿದರ ಸಭೆಯನ್ನು ಕರೆಯಲಾಗಿದೆ ಎಂದು

ಶಿವಮೊಗ್ಗ: ರಾಜ್ಯದಲ್ಲಿ ಎಲ್ಲಾ ಜಿಲ್ಲೆ ತಾಲೂಕುಗಳ ನಗರ ವ್ಯಾಪ್ತಿಗಳಲ್ಲಿ ಕೆಇಬಿಗೆ ಸಂಬಂಧಪಟ್ಟ ಹಳೆ ಕಂಬಗಳನ್ನು ರಸ್ತೆಗಳಿಂದ ತೆಗೆದಿರಲಿಲ್ಲ, ಅಂದರೆ ಅಂಡರ್ ಗ್ರೌಂಡ್ ವೈರಿಂಗ್ ಬಂದ ಮೇಲೆ ಈ ಕಂಬಗಳು ಕೆಲಸಕ್ಕೆ ಬಾರದೆ ರಸ್ತೆಯಲ್ಲಿ ಇದ್ದವು

ನಂಜನಗೂಡು: ಪಟ್ಟಣದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಆಂಗ್ಲ ಮಾಧ್ಯಮ ದಳವಾಯಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾದ ಲೀಲಾವತಿ ಮತ್ತು ದೈಹಿಕ ಶಿಕ್ಷಕರಾದ

ಹುನಗುಂದ : ಪರಿಸರವು ನಮ್ಮ ಜೀವನದ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಮರಗಳು ಹಾಗೂ ಪ್ರಾಣಿ-ಪಕ್ಷಿಗಳು ಪರಿಸರದ ಅವಿಭಾಜ್ಯ ಅಂಗಗಳಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶ, ಮಾಲಿನ್ಯ, ಪ್ಲಾಸ್ಟಿಕ್ ಬಳಕೆ ಹಾಗೂ ಕೈಗಾರಿಕಾ

ದೇಶಸೇವೆಗೆ ಬದುಕನ್ನೇ ಮುಡಿಪಿಟ್ಟ ನೀಲಕಂಠಜಿ ಬಾಗಲಕೋಟೆ : ಕರ್ನಾಟಕದ ಸರ್ವೋದಯ ಕಾರ್ಯಕರ್ತ ನೀಲಕಂಟಠಜಿ ಗಣಾಚಾರಿ ಅವರು ಮಹಾತ್ಮಾ ಗಾಂಧೀಜಿ ಮತ್ತು ಆಚಾರ್ಯ ವಿನೋಬಾ ಭಾವೆ ಅವರಿಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಕರ್ನಾಟಕದ ಒಬ್ಬ ಶ್ರೇಷ್ಠ

ಕೊಪ್ಪಳ/ ಕಾರಟಗಿ : ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ, ಗ್ರಾಮದ ಸರ್ವಧರ್ಮದ ಸಮ್ಮುಖದಲ್ಲಿ ಗ್ರಾಮ ದೇವತೆಯಾದ ಶ್ರೀ ಕರಿಯಮ್ಮ ದೇವಿ ನೂತನ ಟ್ರಸ್ಟ ನ್ನು ರಚನೆ ಮಾಡಲಾಯಿತು.ನೂತನ ಕಮಿಟಿ ಸದಸ್ಯರು/ ಗೌರವ ಅಧ್ಯಕ್ಷರು
Website Design and Development By ❤ Serverhug Web Solutions