
ಕಾಶಿ ಪೀಠದ ಗುರು ಮುಪ್ಪಿನ ಸ್ವಾಮಿ 18ನೇ ರಥೋತ್ಸವ
ಬಾಗಲಕೋಟೆ/ತಿಮ್ಮಾಪುರ:ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿಯ ಕಾಶಿ ಪೀಠದ ಶಾಖಾಮಠದ ಗುರು ಮುಪ್ಪಿನ ಸಾಮಿ ಮಠದ 18ನೇ ಮಹಾರಥೋತ್ಸವ 9.03.2024ಶನಿವಾರ ಸಾಯಂಕಾಲ 5:00 ಗಂಟೆಗೆ ಜರುಗಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಗಂಗಾಧರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ತಿಮ್ಮಾಪುರ:ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿಯ ಕಾಶಿ ಪೀಠದ ಶಾಖಾಮಠದ ಗುರು ಮುಪ್ಪಿನ ಸಾಮಿ ಮಠದ 18ನೇ ಮಹಾರಥೋತ್ಸವ 9.03.2024ಶನಿವಾರ ಸಾಯಂಕಾಲ 5:00 ಗಂಟೆಗೆ ಜರುಗಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಗಂಗಾಧರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಕೋಗಳಿ ಗ್ರಾಮದಲ್ಲಿ ಸಮುದಾಯ ಭವನ ಕಳಪೆ ಕಾಮಗಾರಿ ವಿರುದ್ಧ ಸಾರ್ವಜನಿಕರು ಆಕ್ರೋಶವ್ಯಕ್ತವಾಗಿದೆ.ಕನ್ನಡದ ಪ್ರಪ್ರಥಮ ಗದ್ಯ ಕವಿ ಶಿವಕೋಟ್ಯಾಚಾರ್ಯರ ನೆನಪಿಗೋಸ್ಕರ ಸುವರ್ಣ ಗ್ರಾಮದ ಯೋಜನೆಯಲ್ಲಿ ಕೋಟಿ ಕೋಟಿ ಅನುದಾನ ಬಂದಿತ್ತು

ಕಂಪ್ಲಿ ತಾಲೂಕಿನ ನಂ 3 ಸಣಾಪುರ ಗ್ರಾಮದ ಶ್ರೀ ಉದ್ಭವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಂಪ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ವತಿಯಿಂದ ಬೇಸಿಗೆಯ ಕಾಲದ ಅಂಗವಾಗಿ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಹೊನ್ನಾಳಿ ಹರಿಹರ ಮುಖ್ಯ ರಸ್ತೆಯ ಪಕ್ಕದಲ್ಲಿ ಇರುವ ಬಸ್ ನಿಲ್ದಾಣಕ್ಕೆ ಬುಧವಾರ ರಾತ್ರಿ 7 ಘಂಟೆಗೆ ಹೊನ್ನಾಳಿ ಕಡೆಯಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿಬಸ್

ಭದ್ರಾವತಿ:ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಶಾಸಕ ಬಿ.ಕೆ ಸಂಗಮೇಶ್ವರ್ ರವರು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ.ಈ ಹಿನ್ನಲೆಯಲ್ಲಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು,ಆದಷ್ಟು ಶೀಘ್ರದಲ್ಲಿ

ಮೈಸೂರು:ಜನನಿ ಸೇವಾ ಟ್ರಸ್ಟ್ (ರಿ.) ಮಹಿಳೆ-ಕಹಳೆಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಂಘಗಳ ಒಕ್ಕೂಟದ ಅಧ್ಯಕ್ಷರು ಮಹಾನಗರ ಪಾಲಿಕೆ ಸದಸ್ಯರಾದ ದಿವಂಗತ ಶ್ರೀಮತಿ ಕೆ.ಕಮಲಮ್ಮರವರ 14ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ

ದಾವಣಗೆರೆ ಜಿಲ್ಲೆ ಹೊನ್ನಾಳಿಯ ಪಟ್ಟಣದಲ್ಲಿ ಇಂದು ದಲಿತ ಸಂಘರ್ಷ ಸಮಿತಿಯಿಂದ ಹಲವಾರು ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದೆ ಇರುವುದು ದುರದೃಷ್ಟಕರ ಆದ್ದರಿಂದ ಇಂದು ನಮ್ಮ ದಲಿತ ಸಂಘರ್ಷ ಸಮಿತಿಯಿಂದ ತಾಲೂಕಿನಲ್ಲಿ ಇರುವ ಹಲವಾರು ಸಮಸ್ಯೆಗಳು ಅಂದರೆ

ಸಿಂಧನೂರು ನಗರದ ವಾಣಿಜ್ಯ ತೆರಿಗೆಗಳ ಇಲಾಖೆ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ,ನ್ಯಾಷನಲ್ ಕಾಲೇಜ್ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ವನಸಿರಿ ಫೌಂಡೇಶನ್ ಸಹಯೋಗದೊಂದಿಗೆ

ಕಲಬುರಗಿ:ಗೋದುತಾಯಿ ನಗರದ ಅವರ ನಿವಾಸದಲ್ಲಿ ಇಂದು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಪ್ರಸಾರಾಂಗ ಕೊಡಮಾಡುವ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರಯುಕ್ತ ಹಿರಿಯ ಸಾಹಿತಿ ಮತ್ತು ಮಕ್ಕಳ ಹಿರಿಯ ಕವಿ ಎ.ಕೆ.ರಾಮೇಶ್ವರ

ಸಿಂಧನೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಮಕ್ಕಳಿಗೆ ಪ್ರಯೋಗದ ಮೂಲಕ ವಿಜ್ಞಾನವನ್ನು ಬೋಧಿಸುವುದರಿಂದ ಹೆಚ್ಚಿನ ಆಸಕ್ತಿಯನ್ನು ಮೂಡಿಸಲು ಸಹಾಯಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಹೇಳಿದರು.ಅವರು ಗುರುವಾರದಂದು ನಗರದ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ
Website Design and Development By ❤ Serverhug Web Solutions