
ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ
ಗಂಗಾವತಿ:ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರ ಇದರ ಸಹಯೋಗದಲ್ಲಿ ಡಣಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಯೋಗದ ಬಗ್ಗೆ ಅದರ ಉಪಯೋಗ ಹಾಗೂ ಯೋಗ ನಮ್ಮಲ್ಲಿ ಜೀವನದಲ್ಲಿ ಬದಲಾಗುವ ಅಂಶಗಳನ್ನು ತಿಳಿಸಲಾಯಿತು ಹಾಗೂ ರಕ್ತದಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ:ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರ ಇದರ ಸಹಯೋಗದಲ್ಲಿ ಡಣಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಯೋಗದ ಬಗ್ಗೆ ಅದರ ಉಪಯೋಗ ಹಾಗೂ ಯೋಗ ನಮ್ಮಲ್ಲಿ ಜೀವನದಲ್ಲಿ ಬದಲಾಗುವ ಅಂಶಗಳನ್ನು ತಿಳಿಸಲಾಯಿತು ಹಾಗೂ ರಕ್ತದಾನ

ಕೂಡ್ಲಿಗಿ ತಾಲೂಕಿನ ಮಾರಮ್ಮಹಳ್ಳಿ ಗ್ರಾಮದಲ್ಲಿ ಶ್ರೀ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಮಾನ್ಯಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ.ಅವರು ದಿನಾಂಕ 01-03-24 ರಂದು ಭೇಟಿ ನೀಡಿ ನಾಡಿನ ಜನತೆಯ ಒಳಿತಿಗಾಗಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.ಹಳ್ಳಿಗಳು,ಕೇರಿಗಳು

ಹತ್ತು ವರ್ಷಗಳಿಂದ ನೀರು ಕದಿಯುತ್ತಿದ್ದ ನೀರು ಕಳ್ಳನ ಅನಧಿಕೃತ ಪೈಪ್ ಲೈನ್ ತೆರವುಗೊಳಿಸಿ,ಬಿಸಿ ಮುಟ್ಟಿಸಿದ ಗ್ರಾಮ ಪಂಚಾಯತಿ ಕೊಪ್ಪಳ:ಸಿದ್ಧಾಪುರ:ಕಳೆದ ಹತ್ತು ವರ್ಷಗಳಿಂದ ಗ್ರಾಮ ಪಂಚಾಯತಿಯ ಪಬ್ಲಿಕ್ ಟ್ಯಾಬ್ ನಿಂದ (ಸಾರ್ವಜನಿಕ ನಲ್ಲಿಯಿಂದ) ನೀರು ಕದಿಯುತ್ತಿದ್ದ

ಬಾಗಲಕೋಟೆ:ವಿಜ್ಞಾನ ವಿಷಯ ಹಲವಾರು ಪ್ರಯೋಗಗಳ ಮೂಲಕ ಪರಿಕಲ್ಪನೆಗಳನ್ನು ಮತ್ತು ಸಿದ್ಧಾಂತಗಳನ್ನು ರೂಪಿಸುವುದರ ಮೂಲಕ ಸತ್ಯದ ಅನ್ವೇಷಣೆಗೆ ಸಹಕಾರಿಯಾಗಿದೆ ಎಂದು ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಎಸ್ ಜಿ ಹುಣಸಿಕಾಯಿ ಅಭಿಪ್ರಾಯಪಟ್ಟಿದ್ದಾರೆ.ಬಾಗಲಕೋಟೆ

ಹನೂರು:ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸರ್ವರಿಗೂ ಸಮಪಾಲು ಸಮಬಾಳ್ವೆ ಅವಕಾಶವನ್ನು ಕಲ್ಪಿಸಿದ ಮಹಾ ಮಾನವತಾವಾದಿ ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ನಾಮ ಫಲಕ ಉದ್ಘಾಟನೆ ಮಾಡುತ್ತಿರುವ ಪುಣ್ಯದ ಕೆಲಸ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ಕ್ಷೇತ್ರ ವ್ಯಾಪ್ತಿಯ

ಮುಂಡಗೋಡದಲ್ಲಿ ಹೊರ ರಾಜ್ಯದವರ ಕ್ಷೌರಿಕ ಅಂಗಡಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕ ಸವಿತಾ ಸಮಾಜದವರು ತಾಲೂಕಾ ಕ್ಷೌರಿಕ ಸಮಾಜದ ವತಿಯಿಂದ ಮುಂಡಗೋಡ ತಹಶೀಲ್ದಾರ್,ಮುಂಡಗೋಡ ಸಿಪಿಐ,ಶಾಸಕರಾದ ಶಿವರಾಮ್ ಹೆಬ್ಬಾರ್ ಅವರುಗಳಿಗೆ ಹೊರ ರಾಜ್ಯದವರ ಅಂಗಡಿಗಳ ಮೇಲೆ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಶ್ರೀ ಬಿ ಕೆ ವಿ ಸರ್ಕಾರಿ ಪ್ರೌಢಶಾಲೆ ನಿಂಬಳಗೇರೆಯಲ್ಲಿ ದಿನಾಂಕ 28. 2.2024ನೇ ಬುಧವಾರ ರಂದು ಬಿ ಪಕ್ಕೀರಪ್ಪ ಮುಖ್ಯ ಗುರುಗಳ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ

ಪನ್ನಾಪುರ:ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಘಟಕ ಮತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ನಾಮಫಲಕ ಅನಾವರಣ ರಾಜ್ಯ ಅಧ್ಯಕ್ಷರಾದ ಎಲ್ಲಪ್ಪ ಕಟ್ಟಿಮನಿ ಇವರಿಂದ ನೆರವೇರಿತು. ಕಾರಟಗಿ:ಪನ್ನಾಪುರ ಗ್ರಾಮದ

ಕೊಟ್ಟೂರು;ಬಡವರ ಪಾಲಿನ ಆಶಾಕಿರಣ,ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಜನಮನ್ನಣೆ ಗಳಿಸಿದ ಮತ್ತು ಛಲವಾದಿ ಜನಾಂಗವನ್ನು ರಾಜ್ಯದಲ್ಲಿ ಗುರುತಿಸಿದ ಛಲವಾದಿ ಮಹಾಸಭಾದ ಸಂಸ್ಥಾಪಕರಾದ ಶ್ರೀ ಕೆ ಶಿವರಾಂ ಸರ್ ರವರು ವಿಧಿವಶರಾಗಿರುವುದು ಸಮಾಜಕ್ಕೆ ತುಂಬಲಾರದ

ಕೊಪ್ಪಳ:ಕಳೆದ ಹತ್ತು ವರ್ಷಗಳಿಂದ ಗ್ರಾಮ ಪಂಚಾಯತಿಯ ಪಬ್ಲಿಕ್ ಟ್ಯಾಬ್ ನಿಂದ (ಸಾರ್ವಜನಿಕ ನಲ್ಲಿಯಿಂದ)ನೀರು ಕದಿಯುತ್ತಿದ್ದ ಸೂರ್ಯಕಾಂತ ಹೊಸಮನಿ ಎಂಬ ನೀರು ಕಳ್ಳನಿಗೆ ಕಾರಟಗಿ ತಾಲೂಕಿನ ಸಿದ್ಧಾಪುರ ಗ್ರಾಮ ಪಂಚಾಯತಿಯು ನೋಟಿಸ್ ಜಾರಿಗೊಳಿಸಿದ ಘಟನೆ ನಡೆದಿದೆ.ಕಳೆದ
Website Design and Development By ❤ Serverhug Web Solutions