
ಗಂಗಮ್ಮ ನಿಂಗನಗೌಡ ಹಳ್ಳೂರ ನಿಧನ
ಹುನಗುಂದ:ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯರಾದ ಶ್ರೀಮತಿ ಗಂಗಮ್ಮ ನಿಂಗನಗೌಡ ಹಳ್ಳೂರ ಇವರು ಇಂದು ಸಾಯಂಕಾಲ 5: 10 ನಿಮಿಷಕ್ಕೆ ತಿಮ್ಮಾಪುರದಲ್ಲಿ ಹೃದಯಾಘಾತದಿಂದ ನಿಧನರಾದರು ಮೃತರಿಗೆ 69 ವರ್ಷ ವಯಸ್ಸಾಗಿತ್ತು ಮೃತರ ಅಂತ್ಯಕ್ರಿಯೆಯು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುನಗುಂದ:ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯರಾದ ಶ್ರೀಮತಿ ಗಂಗಮ್ಮ ನಿಂಗನಗೌಡ ಹಳ್ಳೂರ ಇವರು ಇಂದು ಸಾಯಂಕಾಲ 5: 10 ನಿಮಿಷಕ್ಕೆ ತಿಮ್ಮಾಪುರದಲ್ಲಿ ಹೃದಯಾಘಾತದಿಂದ ನಿಧನರಾದರು ಮೃತರಿಗೆ 69 ವರ್ಷ ವಯಸ್ಸಾಗಿತ್ತು ಮೃತರ ಅಂತ್ಯಕ್ರಿಯೆಯು

ಕೊಪ್ಪಳ:ಜಿಲ್ಲಾ ಕೇಂದ್ರದಿಂದ ಕೇವಲ ಐದಾರು ಕಿ.ಮೀ.ದೂರದಲ್ಲಿರುವ ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ದಲಿತರು ಹೋಟೆಲ್ ಪ್ರವೇಶಿಸಿದರೆ ಹೋಟೆಲ್ ಬಂದ್ ಮಾಡಲಾಗುತ್ತದೆ. ಕ್ಷೌರದ ಅಂಗಡಿಗಳಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ.ಗ್ರಾಮದಲ್ಲಿ ಹಲವು ದಿನಗಳಿಂದ ಹೀಗೆ ನಡೆದುಕೊಂಡು ಬರುತ್ತಿರುವುದನ್ನು ಕಂಡು

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣಾ ಪೋಲೀಸರು ವಶಪಡಿಸಿಕೊಂಡ ಬೈಕ್ಗಳ ಜೊತೆ ಪೊಲೀಸ್ ಅಧಿಕಾರಿಗಳು 1-1-2024 ರಂದು ರಾತ್ರಿ ಸಿರುಗುಪ್ಪ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರದ ಗ್ರಾಮದ ಫಿರ್ಯಾದಿಯ ಮನೆಯ ಮುಂದೆ ₹50,000 ಬೆಲೆ ಬಾಳುವ ಮೋಟರ್

ಸೊರಬ:ಸೊರಬ ತಾಲ್ಲೂಕು ದೈವಜ್ಞ ಬ್ರಾಹ್ಮಣ ಸಮಾಜ ಹಾಗೂ ಶ್ರೀ ಸತ್ಯನಾರಾಯಣಸ್ವಾಮಿ ಸೇವಾ ಸಮಿತಿ ವತಿಯಿಂದ ಪಟ್ಟಣದ ಚಿಕ್ಕಪೇಟೆಯಲ್ಲಿರುವ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದ 43ನೇ ವಾರ್ಷಿಕೋತ್ಸವ ಗುರುವಾರ ಜರುಗಿತು.ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ಮಹಾಗಣಪತಿ ಪೂಜೆ,ಪುಣ್ಯಾಹ,ಪಂಚಗವ್ಯ

ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮ ಪಂಚಾಯತಿಯಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಅದ್ಯೇಕ್ಷರಾದ ಶ್ರೀಮತಿ ಅಡಿವೆಕ್ಕ ಬೆಟಗೇರಿ, ಶ್ರೀ ಬಿ ಬಿ
ಕೊಪ್ಪಳ ಫೆಬ್ರವರಿ: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆಯನ್ನು ಫೆಬ್ರವರಿ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಾಲ್ಲೂಕ ಪಂಚಾಯತ್ ಸಭಾಂಗಣದಲ್ಲಿ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಮೇಲೆ ವರ್ಗಾವಣೆ ಧಂಧೆ ಬಗ್ಗೆ ಆರೋಪ ಮಾಡುತ್ತಿರುವ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರು ಸಾಕ್ಷಿ ಸಮೇತ ಆರೋಪಿಸಬೇಕು ಎಂದು ತಾಜಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ

ರಬಕವಿ-ಬನಹಟ್ಟಿ:ಮಹಾಲಿಂಗಪುರ ಕೆ.ಎಲ್.ಇ ಸಂಸ್ಥೆಯ,ಶ್ರೀ ಚನ್ನಗಿರೇಶ್ವರ ಪ್ರಸಾದಿಕ್ ಕಲೆ,ವಿಜ್ಞಾನ, ಹಾಗೂ ಡಿ.ಡಿ,ಶಿರೋಳ ಕಾಮರ್ಸ್ ಕಾಲೇಜಿನ,ಬಾಯ್.ಅರ್.ಸಿ,ಎನ್.ಎಸ್.ಎಸ್,ಹಾಗೂ ರೆಡ್ ರಿಬ್ಬನ ಕ್ಲಬ್ ವತಿಯಿಂದ ಉಚಿತ ಆರೋಗ್ಯ ಸಲಹೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು, ಮುಖ್ಯ ಅತಿಥಿಯಾಗಿ ಆಗಮಿಸಿದ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನೂತನ ಸಿಪಿಐಯಾಗಿ ವಿಜಯಕುಮಾರ ಬಾವುಗೆ ಅವರು ಫೆ.13 ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸಿದರು.ಇದೇ ವೆಳೆ ಪಿಎಸ್’ಐ ಸುದರ್ಶನ ರೆಡ್ಡಿ ಅವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ

ಬಾಗಲಕೋಟೆ:ಬೆಂಗಳೂರಿನ ಗಾಂಧಿ ಭವನದಲ್ಲಿ ಬುಧವಾರದಂದು ಜರುಗಿದ ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದನಾ ಗ್ರಂಥ “ಕೃಷ್ಣ ಅಧ್ಯಯನ”ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ
Website Design and Development By ❤ Serverhug Web Solutions