
ಮುಗಳಖೋಡದಲ್ಲಿ ಅಧಿಕ ಮಾಸದ ಅಂಗವಾಗಿ ಶ್ರೀದೇವಿ ಪುರಾಣ-ಪಾರಾಯಣ.
ಬಾಗಲಕೋಟೆ-ಮುಧೋಳ : ಪುರುಷೋತ್ತಮ ಅಧಿಕ ಮಾಸದ ಅಂಗವಾಗಿ ಶುಕ್ರವಾರ ಜೂನ್ ದಿ.5.ರಿಂದ ರವಿವಾರ ದಿ.14 ರ ವರೆಗೆ ಶ್ರೀದೇವಿ ಪುರಾಣ-ಪಾರಾಯಣ ಚಿಂತನ ಕಾರ್ಯಕ್ರಮವು ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ-ಮುಧೋಳ : ಪುರುಷೋತ್ತಮ ಅಧಿಕ ಮಾಸದ ಅಂಗವಾಗಿ ಶುಕ್ರವಾರ ಜೂನ್ ದಿ.5.ರಿಂದ ರವಿವಾರ ದಿ.14 ರ ವರೆಗೆ ಶ್ರೀದೇವಿ ಪುರಾಣ-ಪಾರಾಯಣ ಚಿಂತನ ಕಾರ್ಯಕ್ರಮವು ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ

ಪೊಲೀಸ್ ಠಾಣೆ ಹಾಗೂ ಪುರಸಭೆಗೆ ಮನವಿ ಸಲ್ಲಿಕೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಪೊಲೀಸ್ ಠಾಣೆ ಮತ್ತು ಪುರಸಭೆಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ “ಲಂಚಮುಕ್ತ ಕರ್ನಾಟಕ” ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.ಸಾರ್ವಜನಿಕರಿಗೆ

ಬಳ್ಳಾರಿ / ಕಂಪ್ಲಿ : ರಾಜ್ಯ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು 13 ಮಂದಿ ಹಿರಿಯ ನಾಯಕರು ಸಚಿವರಾಗಿ ಬುಧವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆದರೆ ಇದರಲ್ಲಿ ಬಳ್ಳಾರಿ ಜಿಲ್ಲೆಯ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಾಚಾಪೂರ ಗ್ರಾಮದ ಸಿನಿಮಾ ನಟ, ಸಾಮಾಜಿಕ ಹೋರಾಟಗಾರಭೀಮಣ್ಣ ನಾಯಕ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳಿಂದ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿದ್ಯವನ್ನು ವಹಿಸಿದ ಶ್ರೀ ವರದಾನೇಶ್ವರ ಸ್ವಾಮಿಗಳು ವಾಲ್ಮೀಕಿ ಆಶ್ರಮ

ಬಳ್ಳಾರಿ / ಕಂಪ್ಲಿ : ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಂಪ್ಲಿಯ ಎಮ್ಮಿಗನೂರಿನ ಹಿರಿಯ ಪತ್ರಕರ್ತರಾದ ಜಿ.ಎಂ.ಬಸಯ್ಯಸ್ವಾಮಿ ಪುಷ್ಪಾವತಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳು ಪ್ರಕಟವಾಗಿವೆ. ಸರ್ಕಾರದ ಮೊದಲ ದಿನವೇ ಜನಪರ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ

ಬಳ್ಳಾರಿ / ಕಂಪ್ಲಿ : ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳೊಂದಿಗೆ ಅಚ್ಚುಮೆಚ್ಚಿನ ನಾಯಕರಾಗಿರುವ ಶಾಸಕ ಜೆ.ಎನ್.ಗಣೇಶ ಇವರಿಗೆ ಕಾಂಗ್ರೆಸ್ ಹೈಕಮಾಂಡ್, ವರಿಷ್ಠರು ಮಂತ್ರಿ ಸ್ಥಾನ ನೀಡುವ ಮೂಲಕ ರಾಜ್ಯದ ಜನರ ಸೇವೆ ಮಾಡಲು ಅವಕಾಶ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ನಿವಾಸಿ, ಗ್ರಾಮ ಆಡಳಿತ ಅಧಿಕಾರಿ ಮಹಾದೇವ ವಯಸ್ಸು 27 ಇವರು ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮ

ಇವಳ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕಾಗಿದೆ : ಅಲ್ಕಾ ಪಡತಾರೆ ವಿಜಯಪುರ: ಇತ್ತೀಚೆಗೆ ಕದಂಬ ಫೌಂಡೇಶನ್ ಗೋವಾ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸುವರ್ಣ ಪೋಕಸ್ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ

ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ.
Website Design and Development By ❤ Serverhug Web Solutions