
ಸುರಪುರ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಒಂದು ದಿನ ಕಾರ್ಯಗಾರ
ಸುರಪುರ:ಜಿಲ್ಲಾ ಪಂಚಾಯತಿ ಯಾದಗಿರಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಯಾದಗಿರಿ ಮತ್ತು ಗ್ರಾಮ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸುರಪುರ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುರಿತು ಪಿಡಿಒ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸುರಪುರ:ಜಿಲ್ಲಾ ಪಂಚಾಯತಿ ಯಾದಗಿರಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಯಾದಗಿರಿ ಮತ್ತು ಗ್ರಾಮ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸುರಪುರ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುರಿತು ಪಿಡಿಒ ಮತ್ತು

ಕೊಟ್ಟೂರು:ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ಮಾನ್ಯ ಶ್ರೀ ನೇಮಿರಾಜ ನಾಯ್ಕ,ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇವರು ವಹಿಸಿಕೊಂಡಿದ್ದು,ಅನ್ನಭಾಗ್ಯ,ಗೃಹಲಕ್ಷಿ,ಗೃಹಜ್ಯೋತಿ ಯೋಜನೆಯಡಿ ಸೌಲಭ್ಯವನ್ನು ಪಡೆದ ಫಲಾನುಭವಿಗಳ ಪೈಕಿ ಸಾಂಕೇತಿಕವಾಗಿ ಐದೈದು ಜನರಿಗೆ ಯೋಜನೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.ತಹಶೀಲ್ದಾರರಾದ ಅಮರೇಶ ಜಿ.ಕೆ

ಕೊಟ್ಟೂರು:ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ವಚನಕಾರ ಶಿವಶರಣ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಅಮರೇಶ.ಜಿ.ಕೆ. ಇವರು ಶಿವಶರಣ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ

ರಾಜ್ಯದಲ್ಲಿ ಹೆಣ್ಣು ಬ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಅದರ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿರುವಾಗ ಈ ಸಂದರ್ಭದಲ್ಲಿ ಹೊನ್ನಾಳಿಯ ಯುವಕ ಚನ್ನೇಶ ಜಕ್ಕಾಳಿ ಇದೇ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆ ಮಾಡಿದ್ದಾರೆ.ದಾವಣಗೆರೆ ಜಿಲ್ಲೆಯ

ಮಹಾಪುರುಷರಾದ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕುಎಂದು ಶಾಸಕ ಮಂಜುನಾಥ್ ತಿಳಿಸಿದರು.ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.ಈ ವೇಳೆ ಮಡಿವಾಳ ಮಾಚಿದೇವರ

ಊರಮ್ಮ ದೇವಿಗೆ ಅಭಿಷೇಕ ಮತ್ತು ಹುಡಿ ತುಂಬುವ ಕಾರ್ಯಕ್ರಮ ಜರುಗಿತು. ಕೊಟ್ಟೂರು:ತಾಲೂಕಿನ ಕೋಗಳಿ ಗ್ರಾಮದಲ್ಲಿ ಇಂದು ಗ್ರಾಮದ ಅಧಿ ದೇವತೆ ಊರಮ್ಮ ದೇವಿಗೆ ಬ್ರಹ್ಮ ಮಹೂರ್ತದ ಶುಭ ಘಳಿಗೆಯಲ್ಲಿ ಹೆಚ್ ಎಂ ಕೊಟ್ರಯ್ಯ ಸ್ವಾಮಿ,ಕೆ

ಹನೂರು:ಉತ್ತಮ ಫಲಿತಾಂಶಕ್ಕೆ ವ್ಯಾಸಂಗ ಕಡೆ ಗಮನ ಹರಿಸಿ ಶಿಕ್ಷಕರು ಪೋಷಕರ ಶ್ರಮ ಮತ್ತು ಮಾರ್ಗದರ್ಶನ ಅರಿತು ವಿದ್ಯಾರ್ಥಿಗಳು ಕಲಿಕೆಗೆ ಒತ್ತು ನೀಡಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.ತಾಲ್ಲೂಕಿನ ಬಂಡಳ್ಳಿ ಹಾಗೂ ಲೊಕ್ಕನಹಳ್ಳಿ ಗ್ರಾಮದಲ್ಲಿ

ಹನೂರು:ಶಿವಯೋಗಿ ಸಿದ್ಧರಾಮ ಜಯಂತಿ ಪ್ರಯುಕ್ತ ಶಾಸಕ ಎಂ.ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯು ಬೋವಿ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಜರುಗಿತು.ಇದೆ ವೇಳೆ ಮುಖಂಡರು ಮಾತನಾಡಿ,ಚಿತ್ರದುರ್ಗ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಹಿಮ್ಮಡಿ ಸ್ವಾಮೀಜಿ ಅವರು

ಹನೂರು:ಫೆ.1ರಂದು ಬೆಳಗ್ಗೆ 10ಗಂಟೆಗೆ ಸರ್ಕಾರ ಆದೇಶದಂತೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮುಖಂಡರ

ಚಿತ್ರದುರ್ಗ:ನಗರದ ಶ್ರೀ ಸದ್ಗುರು ಕಬೀರಾನಂದಶ್ರಮದ 94ನೇ ಮಹಾಶಿವರಾತ್ರಿ ಮಹೋತ್ಸವದ ಅಧ್ಯಕ್ಷರಾಗಿ ಚಳ್ಳಕೆರೆ ನಗರಸಭಾ ಸದಸ್ಯ ಕೆ.ಸಿ.ನಾಗರಾಜ್ ನೇಮಕವಾಗಿದ್ದಾರೆ.ಪೂರ್ವಭಾವಿ ಸಭೆಯಲ್ಲಿ ಕಬೀರಾನಂದಾಶ್ರಮದಪೀಠಾಧ್ಯಾಕ್ಷರು ಆದ ಶಿವಲಿಂಗಾನಂದ ಸ್ವಾಮೀಜಿ ಹಾಗೂ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
Website Design and Development By ❤ Serverhug Web Solutions