
ಭೀಮ ಕೋರೆಂಗಾವ್ ವಿಜಯೋತ್ಸವದ ಪೂರ್ವಭಾವಿ ಸಭೆ
ಚಾಮರಾಜನಗರ/ ಹನೂರು : ತಾಲೂಕಿನ ತಾಲೂಕು ಕಚೇರಿಯ ಪಕ್ಕದಲ್ಲಿ ಇಂದು ಭೀಮ ಕೋರೇಗಾಂವ ವಿಜಯೋತ್ಸವ ಪೂರ್ವ ಭಾವಿ ಸಭೆ ಮಾಡಲಾಯಿತು.ಈ ಸಂದರ್ಭದಲ್ಲಿ ದಿ. 01/01/2026 ರಂದು ಸ್ವಾಭಿಮಾನಿ ಕಾಲು ನಡಿಗೆ ಜಾಗೃತಿ ಜಾಥಾ ಹನೂರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ ಹನೂರು : ತಾಲೂಕಿನ ತಾಲೂಕು ಕಚೇರಿಯ ಪಕ್ಕದಲ್ಲಿ ಇಂದು ಭೀಮ ಕೋರೇಗಾಂವ ವಿಜಯೋತ್ಸವ ಪೂರ್ವ ಭಾವಿ ಸಭೆ ಮಾಡಲಾಯಿತು.ಈ ಸಂದರ್ಭದಲ್ಲಿ ದಿ. 01/01/2026 ರಂದು ಸ್ವಾಭಿಮಾನಿ ಕಾಲು ನಡಿಗೆ ಜಾಗೃತಿ ಜಾಥಾ ಹನೂರು

ಗುರುಮಠಕಲ್ : ಡಿ.23 ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಈಗ ಭೀಮ ನದಿಯಿಂದ ಬರುತ್ತೀರುವ ನೀರು ಶುದ್ಧೀಕರಣವಾಗುತ್ತಿಲ್ಲ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಲಾಲಪ್ಪ ತಲಾರಿ

ಯಾದಗಿರಿ/ ಗುರುಮಠಕಲ್: ಡಿ.23 ಮಂಗಳವಾರ ಪಟ್ಟಣದ ಪುರಸಭೆ ಆವರಣದಲ್ಲಿ 2025-26 ರ ಆರ್ಥಿಕ ವರ್ಷದ ಆಯವ್ಯಯ ತಯಾರಿಕೆ ಸಿದ್ಧತಾ ಸಭೆ ಜರುಗಿತು. ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಅವರ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಮಾಜಿ

ಜೆ ಡಿ ಎಸ್ ಮೈತ್ರಿ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದ ಜೆ ಡಿ ಎಸ್ ತಾಲೂಕು ಅಧ್ಯಕ್ಷರು ಕಾಮರಾಜರವರುವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ

ಗುರುಮಠಕಲ್ : ಡಿ.23 ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಹಿರಿಯ ನಾಗರೀಕ ಹಾಗೂ ಅಂಗವಿಕಲ ಸಬಲೀಕರಣ ಇಲಾಖೆ ಮತ್ತು ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮದ (ALIMCO) ಕಂಪನಿ ವತಿಯಿಂದ ತಾಲೂಕಿನ ವಿಕಲಚೇತನರಿಗೆ

ತುಮಕೂರು/ ಪಾವಗಡ : ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು

ಗೋವಾ : ಇಂದು ಅಂದರೆ ದಿ. 22/12/2025 ರಂದು ಗೋವಾ ರಾಜ್ಯದ ರಾಜ್ಯಪಾಲರಾದ ಮಾನ್ಯ ಶ್ರೀ ಅಶೋಕ ಗಜಪತಿರಾಜು ರವರಿಂದ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಜೀವಮಾನ ಸಾಧನೆಗಾಗಿ ಲೈಫ್ ಟೈಮ್

ಯಾದಗಿರಿ: ಡಿ.22 ಜಿಲ್ಲೆಯ ವಿವಿಧ ತಾಲ್ಲೂಕುಗಳ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಅಗತ್ಯವಾದ ಉಪಕರಣಗಳನ್ನು ವಿತರಿಸಿ, ಇದರಿಂದ ಅವರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಆದಾಯ ಗಳಿಸಲು ಸಹಕಾರಿಯಾಗಲಿದೆ ಎಂದು ಎಪಿಡಿ ಸಂಸ್ಥೆಯ ಮುಖ್ಯಸ್ಥರಾದ ಕು.

ಬಳ್ಳಾರಿ / ಕಂಪ್ಲಿ : ಪಟ್ಟಣದ ಎಂ.ಡಿ.ಕ್ಯಾಂಪಿನ ಅಲೆಮಾರಿ ಗ್ರಂಥಾಲಯ ಆವರಣದಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲಾ ಮೇಲ್ವಿಚಾರಕರ ಕ್ಷೇಮಾಭಿವೃದ್ಧಿ ಸಂಘದ ಸಭೆಯ ಸೋಮವಾರ ನಡೆಯಿತು.ಎಂ.ಡಿ.ಕ್ಯಾಂಪಿನ ಗ್ರಂಥಾಲಯ ಮೇಲ್ವಿಚಾರಕ ಎಚ್.ಪಿ.ಶಿಕಾರಿರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಅನ್ನಪೂರ್ಣ ಕ್ರಿಯೇಷನ್ಸ್ ಸಿರಿಗೇರಿರವರ ರಾಜ್ಯ ಪ್ರಶಸ್ತಿ ಪುರುಸ್ಕೃತ, ಚಲನಚಿತ್ರ ನಟಿ, ಬಿಗ್ ಬಾಸ್ 6ನೇ ಸೀಸನ್ ಖ್ಯಾತಿಯ ಅಕ್ಷತಾ ಪಾಂಡವಪುರರವರ
Website Design and Development By ❤ Serverhug Web Solutions