
ತುಂಗಾ ಭದ್ರಾ ನದಿಯ ದಡದಲ್ಲಿ ಸಂಕ್ರಾಂತಿ ಸಂಭ್ರಮ
ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಇಂದು ತುಂಗಾ ಭದ್ರಾ ನದಿಯ ದಡದಲ್ಲಿ ಸಾವಿರಾರು ಜನ ಇಂದು ಸಂಕ್ರಾಂತಿ ಹಬ್ಬದ ಸಂಭ್ರಮ ಸಡಗರ ಮನೆಮಾಡಿದೆ.ಸುತ್ತ ಮುತ್ತಲಿನ ಜನರು ಟ್ರಾಕ್ಟರ್ ಕಾರು ಅಟೋ ರಿಕ್ಷಾ ಹೀಗೆ ಹಲವಾರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಇಂದು ತುಂಗಾ ಭದ್ರಾ ನದಿಯ ದಡದಲ್ಲಿ ಸಾವಿರಾರು ಜನ ಇಂದು ಸಂಕ್ರಾಂತಿ ಹಬ್ಬದ ಸಂಭ್ರಮ ಸಡಗರ ಮನೆಮಾಡಿದೆ.ಸುತ್ತ ಮುತ್ತಲಿನ ಜನರು ಟ್ರಾಕ್ಟರ್ ಕಾರು ಅಟೋ ರಿಕ್ಷಾ ಹೀಗೆ ಹಲವಾರು

ಸೊರಬ:ಸರಳ,ಅರ್ಥಗರ್ಭಿತವಾದ ವಚನಗಳನ್ನು ರಚಿಸುವ ಮೂಲಕ ಸಮಾಜದ ತಪ್ಪುಗಳನ್ನು ತಿದ್ದಿ, ತಮ್ಮ ಕಾಯಕ ತತ್ವದ ಮೂಲಕ ಜನೋಪಯೋಗಿ ಕಾರ್ಯಗಳ ಮೂಲಕ ದಾರಿದೀಪವಾಗಿರುವ ಸಿದ್ದರಾಮ ಶಿವಯೋಗಿಗಳ ತತ್ವ,ಸಿದ್ದಾಂತಗಳನ್ನು ಪ್ರತಿಯೊಬ್ಬರೂ ಅನುಸರಿಸಿ ಮಹಾಪುರುಷರು ನಡೆದ ದಾರಿಯಲ್ಲಿ ಸಾಗಬೇಕಿದೆ ಎಂದು

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆ ಖಾನಟ್ಟಿ ವತಿಯಿಂದ ಪ್ರಥಮ ಬಾರಿಗೆ ಏರ್ಪಡಿಸಲಾಗಿದ್ದ

ಬೀದರ/ಭಾಲ್ಕಿ:ನಾಲ್ಕು ಬಾರಿ ಶಾಸಕರಾಗಿ,ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ,ರಾಜ್ಯಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷವನ್ನು ಕೆಳಮಟ್ಟದಿಂದ ಬಲಿಷ್ಠವಾಗಿ ಸಂಘಟಿಸಿ,ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಮತ್ತು ಶ್ರೇಯಸ್ಸು ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ರವರಿಗೆ ಸಲ್ಲುತ್ತದೆ ಎಂದು ಸಾಹಿತಿ ಸಂಗಮೇಶ

ಮೈಸೂರು:ಮಾಜಿ ಪಾಲಿಕೆ ಸದಸ್ಯ ದಿ. ಎನ್,ಸುನೀಲ್ ಕುಮಾರ್ ರವರ ಜನ್ಮದಿನದ ಪ್ರಯುಕ್ತ ಪತ್ರಿಕಾ ಹೇಳಿಕೆ ನೀಡಿದ್ದಾರೆ.ನಾನು ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಬಂದ ಕ್ಷಣವೇ ರಾಮಾನುಜ ಮುಖ್ಯ ರಸ್ತೆಯ ಯಾವುದಾದರೂ ಮಾರ್ಗವೊಂದಕ್ಕೆ ಎನ್.ಸುನೀಲ್

ಯಾದಗಿರಿ:ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದಿನಾಂಕ 14/1/2024 ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲುಕಿನ ತಿಮ್ಮಾಪುರ ಗ್ರಾಮದ ಆರಾಧ್ಯ ದೈವ ಶ್ರೀ ಮಹಾಮಹಿಮ ಕರಿಗೆರೆ ನಿಂಗಯ್ಯ ದೇವರ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು ಹಾಗೂ

ಕಲ್ಬುರ್ಗಿ ಸುದ್ದಿ:ಶ್ರೀರಾಮ ಸೇನಾ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾದ ಹೋರಾಟ 15/1/2024ರಂದು 14ನೇ ದಿನಕ್ಕೆ ಕಾಲಿಟ್ಟಿದ್ದು ಹಾಗೂ ಆಳಂದ ತಾಲೂಕಿನ ಹೀರೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯಲೋಪವೆಸಗಿದ ಪಿಡಿಓ ಅವರನ್ನು ಅಮಾನತ್ತುಗೊಳಿಸುವಂತೆ ಮತ್ತು ಆಂದೋಲಾ ಹಾಗೂ ಆಲೂರು

ಇದು ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆಯಾದ ಸಂಕ್ರಾಂತಿ ಜಾತ್ರೆ, ವಿಜಯಪುರ ಜಾತ್ರೆ, ಸಿದ್ದರಾಮೇಶ್ವರ ಜಾತ್ರೆ ಹೆಸರುವಾಸಿಯಾಗಿರುವ ಜಾತ್ರೆಗೆ ಲಕ್ಷ-ಲಕ್ಷ ಜನರ ದಂಡು ಹರಿದು ಬರುತ್ತಿರುತ್ತಾರೆ.ಇಲ್ಲಿ ನಡೆಯುವ ನಂದಿಧ್ವಜಗಳ ಪೂಜೆ, ಮೆರವಣಿಗೆಗೆ ಶತಮಾನಗಳ ಇತಿಹಾಸವಿದೆ.

ಬಸವಕಲ್ಯಾಣ:ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಶರಣು ಸಲಗರ್ ಶನಿವಾರ ತಡ ರಾತ್ರಿ ಸುಮಾರು 12 ಗಂಟೆಗೆ ಧಿಡೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸಬೇಕಿದ್ದ ವೈದ್ಯರನ್ನು ಫೋನಿನ

ಕಲಬುರಗಿ:ಕಲಬುರಗಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿಯ ಸಿಟಿ ಬಸ್ ನಿಲ್ದಾಣವು ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲು ಸಜ್ಜಾಗಿ ನಿಂತಿದ್ದು ಕಲಬುರಗಿ ಜನತೆಯ ಮನಸ್ಸಿಗೆ ಸಂತಸ ತಂದಿದೆ.ತಡವಾದರೂ ಪರವಾಗಿಲ್ಲ.ಒಂದು ಸುಂದರ, ಮನಮೋಹಕ ಕಟ್ಟಡ ನಗರದ ಹೃದಯ
Website Design and Development By ❤ Serverhug Web Solutions