
ಅಥಣಿ ಮಂಡಳದ ನೂತನ ಅಧ್ಯಕ್ಷರಾಗಿ ಗಿರೀಶ್ ಬುಟಾಳಿ ನೇಮಕ
ಬೆಳಗಾವಿ ಅಥಣಿ ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಗಿರೀಶ ಬುಟಾಳಿ ಅವರಿಗೆ ಅಥಣಿಯ ಮಾಜಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಮಹೇಶ ಕುಮಠಳ್ಳಿ ಹಾಗೂ ಶ್ರೀ ಸಂಜಯ ಪಾಟೀಲ ಮಾಜಿ ಶಾಸಕರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಅಥಣಿ ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಗಿರೀಶ ಬುಟಾಳಿ ಅವರಿಗೆ ಅಥಣಿಯ ಮಾಜಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಮಹೇಶ ಕುಮಠಳ್ಳಿ ಹಾಗೂ ಶ್ರೀ ಸಂಜಯ ಪಾಟೀಲ ಮಾಜಿ ಶಾಸಕರು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರ ಅಥಣಿ 2025-26ನೇ ಸಾಲಿನ ಶೈಕ್ಷಣಿಕ ಕ್ರೀಡೆ,ಸಾಂಸ್ಕೃತಿಕ, ರೆಡ್ ಕ್ರಾಸ್ ಮತ್ತು ವಿವಿಧ ಚಟುವಟಿಕೆಗಳಿಗೆ ದೀಪ ಪ್ರಜ್ವಲಿಸುವ ಮೂಲಕ

ಬೆಳಗಾವಿ/ಅಥಣಿ: ಭಾರತದ ಜನಪ್ರಿಯ ನಾಯಕ, ದೇಶವನ್ನು ವಿಶ್ವಮಟ್ಟದಲ್ಲಿ ಹೆಮ್ಮೆಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ, ಅಥಣಿ ಪಟ್ಟಣದ ಶ್ರೀ ಸಿದ್ಧೇಶ್ವರ ಮೋಫತ್ ವಾಚನಾಲಯದಲ್ಲಿ ಸೇವಾ ಪಾಕ್ಷಿಕ – 2025 ಅಭಿಯಾನದ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಶ್ರೀ ಮಾತಾ ಮಹಿಳಾ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ಇದರ ರಜತ ಮಹೋತ್ಸವ ಮತ್ತು 25 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು

ಬೆಳಗಾವಿ :ದಿನಾಂಕ 19/09/2025 ರಂದು ಅಥಣಿ ನಗರದ ಸತ್ತಿ ರಸ್ತೆಯಲ್ಲಿರುವ ರಾಯಲ್ ಹಾಲ್’ನಲ್ಲಿ ನಡೆದ ಅಥಣಿ ತಾಲೂಕಾ ಅಭಿಯಂತರ ಹಾಗೂ ಗುತ್ತಿಗೆದಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿಯಂತರರ ದಿನಾಚರಣೆ ಸಮಾರಂಭವನ್ನು ಮಾಜಿ ಉಪ
ಬೆಳಗಾವಿ: ಅಥಣಿ ನಗರದಲ್ಲಿರುವ ಶ್ರೀ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಅಥಣಿ ಗ್ರಾಮೀಣ ಹಾಲು ಉತ್ಪಾದಕರ ಸಹಕಾರಿ ಸಂಘ ಅಥಣಿ ಇವರ ಹಾಲು ತಂಪುಗೊಳಿಸುವ ಯಂತ್ರದ (ಬಿ,ಎಮ್,ಸಿ) ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ

ಬೆಳಗಾವಿ /ಅಥಣಿ: ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಮಾಡುವುದರಿಂದ ರೈತರಿಗೆ ನಷ್ಟವಾಗುತ್ತದೆ, ರೈತರಿಗೆ ನಷ್ಟವಾದರೆ ಯಾರಿಗೂ ಉಳಿಗಾಲವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಹೇಳಿದರು. ಸಹಕಾರ ಕ್ಷೇತ್ರವು ರೈತರಿಗೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮ ಪಂಚಾಯತಿಯಲ್ಲಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ಊರಿನ ಹಿರಿಯರ ಸಮ್ಮುಖದಲ್ಲಿ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮುಖಾಂತರ ಜಯಂತಿಯನ್ನು ಆಚರಿಸಲಾಯಿತು. ಇದೇ

ಪಿ. ಎಸ್. ಆರ್. ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಭ್ರಷ್ಟಾಚಾರ ನಿಗ್ರಹದಳ ವಿಭಾಗದಲ್ಲಿ ಮುಸ್ತಾಕ ಹತ್ತಿಕಟಗಿ ಅವರಿಗೆ ರಾಜ್ಯಮಟ್ಟದ ಸ್ಥಾನಮಾನ . ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದವರಾದ ಮುಸ್ತಾಕ ಹತ್ತಿಕಟಗಿ

ಬೆಳಗಾವಿ: ಅಥಣಿ ಪಟ್ಟಣದ ವಿಕ್ರಮಪುರ ನಗರದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನೂತನವಾಗಿ ಸರಕಾರಿ ಪ್ರೌಢಶಾಲೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಶಾರದಾಂಬೆ
Website Design and Development By ❤ Serverhug Web Solutions