
ದನಗಳ ಶೆಡ್ಡು ಕೇಳಿಕೊಂಡು ಗ್ರಾಮ ಪಂಚಾಯಿತಿಗೆ ಬಂತೊಂದು ಎಮ್ಮೆ.!
ಸಂಬರಗಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.! ಬೆಳಗಾವಿ/ಅಥಣಿ : ದನಗಳ ಶೆಡ್ಡು ನಿರ್ಮಾಣದಲ್ಲಿ ಗೊಂದಲ ಉಂಟಾಗಿದ್ದು, ದನಗಳ ಶೆಡ್ಡು ನಿರ್ಮಾಣಕ್ಕಾಗಿ ಅರ್ಜಿ ನೀಡಿ ಬೇಸತ್ತ ಜನರು ಇಂದು ಗ್ರಾಮ ಪಂಚಾಯಿತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಬರಗಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.! ಬೆಳಗಾವಿ/ಅಥಣಿ : ದನಗಳ ಶೆಡ್ಡು ನಿರ್ಮಾಣದಲ್ಲಿ ಗೊಂದಲ ಉಂಟಾಗಿದ್ದು, ದನಗಳ ಶೆಡ್ಡು ನಿರ್ಮಾಣಕ್ಕಾಗಿ ಅರ್ಜಿ ನೀಡಿ ಬೇಸತ್ತ ಜನರು ಇಂದು ಗ್ರಾಮ ಪಂಚಾಯಿತಿ

ಬೆಳಗಾವಿ/ ಅಥಣಿ ತಾಲೂಕಿನ ಮುರುಗುಂಡಿ ಸಮೀಪ ಗುರುವಾರ ತಡರಾತ್ರಿ ಸಂಕೇಶ್ವರ ಜೇವರ್ಗಿ ರಸ್ತೆಯಲ್ಲಿ ಸರಣಿ ಭೀಕರ ರಸ್ತೆ ಅಪಘಾತವಾಗಿದೆ. ಪಿಕ್ ಅಪ್ , ಕಾರು , ಸ್ಕಾರ್ಪಿಯೋ ಮತ್ತು ದೊಡ್ಡ ಟ್ರಕ್ಕಿಗೆ ಸರಣಿ ಅಪಘಾತವಾಗಿದೆ.

ಬೆಳಗಾವಿ /ಚಿಕ್ಕೋಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಧೀಡಿರ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿರುವ ವೇಳೆ ಹಿಡಿಯಲ್ಪಟ್ಟಿದ್ದು, ಮಹತ್ವದ ಬೆಳವಣಿಗೆಯಾಗಿವೆ.ಮಾಹಿತಿಯ

ಬೆಳಗಾವಿ :ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ತಾಲೂಕಿನ ಶಿಕ್ಷಣ ಇಲಾಖೆ, ಸಮಾಜ

ಬೆಳಗಾವಿ : ಅಥಣಿ ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆ ಇದರಿಂದ ಅಥಣಿಯಲ್ಲಿ ಟ್ರಾಫಿಕ್ ಕಿರಿಕಿರಿ ಬಹಳ ಉಂಟಾಗುತ್ತಿದೆ. ಇದರಿಂದ ಹಳ್ಳಿಗಳಿಂದ ಬಂದ ವ್ಯಾಪಾರಸ್ಥರಿಗೆ ತುಂಬಾ ಅನಾನುಕೂಲವಾಗುತ್ತಿದೆ, ಎಲ್ಲಿ ನೋಡಿದರಲ್ಲಿ ಜನರು ತಮ್ಮ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಧ್ಯದಲ್ಲಿರುವ ಉದ್ಯಾನವನವು ಅನೈತಿಕ ಚಟುವಟಿಕೆಯ ತಾಣವಾಗಿದೆ.ಈ ಉದ್ಯಾನವನಕ್ಕೆ ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಮಾತ್ರ ಗಾಢ ನಿದ್ರೆಗೆ ಜಾರಿದಂತಿದೆ.ಸಾರಾಯಿ ಬಾಟಲಿಗಳು ಬಿಡಿ ಸಿಗರೇಟ್ ಸೇದುವ ಜನರಿಗೆ ಈ ಉದ್ಯಾನವನವು

ಬೆಳಗಾವಿ: ಜಿಲ್ಲೆಯ ಅಥಣಿಯಲ್ಲಿ ಹೊಸದಾಗಿ ರಾಜು ಅಲಬಾಳ ಅವರ ಮಾಲೀಕತ್ವದ ಆರ್ ಕೆ ಮೋಟಾರ್ಸ ಮತ್ತು ಕೈನೆಟಿಕ ಗ್ರೀನ್ ಬೈಸಿಕಲ್ ಶೋ ರೋಮ್ ಉದ್ಘಾಟಿಸಿ ಮಾತನಾಡುತ್ತಾ ಇಂದು ವಾಯುಮಾಲಿನ್ಯದಿಂದ ಮನುಷ್ಯನ ಮೇಲೆ ಅಷ್ಟೇ ಅಲ್ಲ

ಬೆಳಗಾವಿ/ ಅಥಣಿ: ಆಧ್ಯಾತ್ಮಿಕ ಸಾಧನೆಗೈದ, ಶಿಕ್ಷಣ ಪ್ರೇಮಿಗಳಾಗಿದ್ದ ಜೊತೆಗೆ ದಾಸೋಹದ ಮೂಲಕ ಸಾಧನೆಗೈದ, ಕರ್ತೃತ್ವ ಶಕ್ತಿಯಿಂದ ವಿರಕ್ತ ಪರಂಪರೆಗೆ ಮುಕುಟಪ್ರಾಯರಾದ ಸವದಿಯ ಶ್ರೀ.ಮ.ನಿ.ಪ್ರ ಮಹಾಂತಪ್ಪಗಳ ಕೃಪಾ ಆರ್ಶಿವಾದ ಸದಾ ನಮ್ಮ ಮನೆತನದ ಮೇಲೆ ಇರಲಿ

ಬಡವರ ಬಂಧು,ಅಪ್ಪಟ ದೇಶ ಭಕ್ತ,ಉಪ್ಪಿನಿಂದ ಹಡಗಿನವರೆಗೆ ಕಾರ್ಮಿಕನಂತೆ ದುಡಿದು ರತನ್ ಟಾಟಾ `ಟಾಟಾ’ ಸಾಮ್ರಾಜ್ಯ ಕಟ್ಟಿದ್ದ ನಮ್ರತೆಯ ಸರಳ ಶ್ರೇಷ್ಠ ವ್ಯಕ್ತಿತ್ವದ ವ್ಯಕ್ತಿ,ಭಾರತೀಯರು ಮೆಚ್ಚಿದ ಶ್ರೇಷ್ಠ ಉದ್ಯಮಿ, ಟಾಟಾ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಕೀರ್ತಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಪವಾಡೆಪ್ಪ ಶಂಕರಗೌಡ ಪಾಟೀಲರವರ ಎಮ್ಮೆಯು ಅಂದಾಜು 30×30 ಅಡಿ ವಿಸ್ತಾರವಾದ 40 ರಿಂದ 45 ಅಡಿ ಆಳದ ಅದರಲ್ಲಿ 05 ಅಡಿ ಆಳದ ತೇರೆದ ನೀರಿರುವ
Website Design and Development By ❤ Serverhug Web Solutions