
ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಗದಗ ಜಿಲ್ಲೆಯ ರೋಣ ತಾಲೂಕು ಕುರುಡಗಿ ಗ್ರಾಮದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಕೊನೆ ಸೋಮವಾರ, ದಿನಾಂಕ. 2. 9.2024 ಸೋಮವಾರ ಮತ್ತು ಮಂಗಳವಾರ ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ನೆರವೇರಿಸಲಾಗುವುದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ರೋಣ ತಾಲೂಕು ಕುರುಡಗಿ ಗ್ರಾಮದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಕೊನೆ ಸೋಮವಾರ, ದಿನಾಂಕ. 2. 9.2024 ಸೋಮವಾರ ಮತ್ತು ಮಂಗಳವಾರ ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ನೆರವೇರಿಸಲಾಗುವುದು

ಕೊಪ್ಪಳ:ತಾಲೂಕಿನ ಹಳೆ ಗೊಂಡುಬಾಳ ಅಂಗನವಾಡಿ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ ಮಾಡುವ ಮೂಲಕ ಅಂಗನವಾಡಿ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್ ಇವರು ಮಕ್ಕಳಿಗೆ ರಕ್ಷಾ ಬಂಧನ, ರಕ್ಷಾ ಬಂಧನ ಮತ್ತು ತಾಯಿಗೆ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿಇಂದು ಡಾ. ಬಿ.ಆರ್ ಅಂಬೇಡ್ಕರ್ ಶಿಕ್ಷಣ ಅಭಿವೃದ್ಧಿ ಟ್ರಸ್ಟ್ ಹಾಗೂ ನಮ್ಮೂರ ಶಾಸಕರು ರಾಷ್ಟ್ರೀಯ ಕನ್ನಡ ಪತ್ರಿಕೆ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.ಈ ಕಾರ್ಯಕ್ರಮದಲ್ಲಿ ಹಲವಾರು ಜಿಲ್ಲೆಯಿಂದ ಆಗಮಿಸಿದ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಶಾಲಾ ಸುಧಾರಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಂಭ್ರಮದ 78 ನೆಯ ಸ್ವಾತಂತ್ರೋತ್ಸವದ ದಿನಾಚರಣೆಯನ್ನು ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾಗೂ

ಗದಗ:ಲಕ್ಷ್ಮೇಶ್ವರ-ಗದಗ ರಸ್ತೆಯು ಅಲ್ಲಲ್ಲಿ ತುಂಬಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅನಾನುಕೂಲದ ಪರಿಸ್ಥಿತಿ ನಿರ್ಮಾಣವಾಗಿದೆ.ಗದಗ ಹಾಗೂ ಲಕ್ಷ್ಮೇಶ್ವರ ಮಾರ್ಗ ಮಧ್ಯೆ ವಾಹನ ಸಂಚಾರ ಹೆಚ್ಚಾಗುತ್ತಿದ್ದು ಗೊಜನೂರು ಗ್ರಾಮದ ಹಳ್ಳದ ಸೇತುವೆಯ ಮೇಲಿನ ರಸ್ತೆಯು ಕೂಡಾ ತುಂಬಾ

ಗದಗ:ವಿಶೇಷ ಸಂಗೀತ ತಾಳ ವಾದ್ಯ-ಲಿಖಿತ ಪ್ರಾಯೋಗಿಕ ಪರೀಕ್ಷೆಗಳನ್ನು ಗದಗ ಜಿಲ್ಲಾ ಕೇಂದ್ರದಲ್ಲಿಯೇ ಮುಂದುವರೆಸುವಂತೆ ಸರಕಾರಕ್ಕೆ ಗದಗ ಜಿಲ್ಲೆಯ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಗ್ರಹಿಸಿದ್ಧಾರೆ.ರಾಜ್ಯ ಮಟ್ಟದ ವಿಶೇಷ ಸಂಗೀತ

ಗದಗ ಜಿಲ್ಲೆಯ ರೋಣ ತಾಲ್ಲೂಕ ಬೆಳವಣಿಕಿ ಸಮೀಪದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಚನ್ನವೀರ ಶರಣರ ಮಠದಲ್ಲಿ ದಿ.21-07-2024 ಗುರುಪೂರ್ಣಿಮೆ ಹುಣ್ಣಿಮೆಯಂದು ಶಿವಾನುಭವ ಕಾರ್ಯಕ್ರಮದಲ್ಲಿ ತುಲಾಭಾರ ಜರುಗಿತು.ಈ ಕಾರ್ಯಕ್ರಮದಲ್ಲಿ ಬೆಳವಣಿಕಿಯ ಭಕ್ತರಾದ ನೀಲಮ್ಮ ಈ ಕಡ್ಲಿ

ಗದಗ:ಶ್ರೀ ವಿಮಲ ರೇಣುಕಾ ವೀರ ಮುಕ್ತಿಮುನಿ ಶಿವಾಚಾರ್ಯರು ಮುಕ್ತಿಮಂದಿರ ದಿವ್ಯ ಸಾನಿಧ್ಯದಲ್ಲಿ ರಾಮಗೇರಿ ಗ್ರಾಮದಲ್ಲಿ ಶ್ರೀ ಜಗದ್ಗುರು ವೀರ ಸೋಮೇಶ್ವರ ರೈತ ಸ್ವ ಸಹಾಯ ಸಂಘದ 18 ನೇ ವರ್ಷದ ವಾರ್ಷಿಕೋತ್ಸವ ಆಚರಣೆಯನ್ನು ಮಾಡಲಾಯಿತು.

ಗದಗ:ಶ್ರೀ ಅಡವಿಬಸಯ್ಯ ತೋಟದ ಶಿಕ್ಷಣ,ಸಾಹಿತ್ಯ,ಮತ್ತು ಸಾಂಸ್ಕೃತಿಕ ವೇದಿಕೆ(ರಿ.) ಮತ್ತು ಕನ್ನಡಾಂಬೆ ಯುವಕರ ಸಂಘ (ರಿ.)ಮೈನಹಳ್ಳಿ ಹಾಗೂ ಯುವ ಜಾಗೃತಿ ಪತ್ರಿಕಾ ಬಳಗ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಸರಕಾರಿ ನೌಕರರ ಭವನದಲ್ಲಿ ನಡೆದ

ಗದಗ:ಕಾಂಗ್ರೇಸ್ ಪಕ್ಷದ ಮಹಿಳಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಪ.ಮಾಜಿ ಅಧ್ಯಕ್ಷರು ಶ್ರೀಮತಿ ಸುಜಾತ ದೊಡ್ಡಮನಿಯವರ ಜನ್ಮದಿನ ಆಚರಣೆಯನ್ನು ಲಕ್ಷ್ಮೇಶ್ವರ ನಗರದ ಬಿ ಡಿ ತಟ್ಟಿಯವರ ಕಿವುಡ ಮತ್ತು ಮೂಕ ಮಕ್ಕಳ ಶಾಲಾ ಮಕ್ಕಳಿಗೆ
Website Design and Development By ❤ Serverhug Web Solutions