
ಆದರ್ಶ ದಂಪತಿ ಪ್ರಶಸ್ತಿಗೆ ಆಯ್ಕೆ
ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದ ಕಲಾಭಾರತಿ ಕಲಾ ಸಂಘ (ರಿ.) ಕೊಡಮಾಡುವ 2024 ನೇ ಸಾಲಿನ ಆದರ್ಶ ದಂಪತಿ ಗೌರವ ಪ್ರಶಸ್ತಿಗೆ ನಾಡು ನುಡಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗದಗ ಜಿಲ್ಲೆಯ ಮುಂಡರಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದ ಕಲಾಭಾರತಿ ಕಲಾ ಸಂಘ (ರಿ.) ಕೊಡಮಾಡುವ 2024 ನೇ ಸಾಲಿನ ಆದರ್ಶ ದಂಪತಿ ಗೌರವ ಪ್ರಶಸ್ತಿಗೆ ನಾಡು ನುಡಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗದಗ ಜಿಲ್ಲೆಯ ಮುಂಡರಗಿ

ಬೆಂಗಳೂರು: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕೊಡಮಾಡುವ 2024 ನೇ ಸಾಲಿನ ವ್ಯಕ್ತಿ ವಿಭಾಗದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಜವಾಹಾರ

ಗದಗ: ಜನಪದ ಕೂಗು ಕಾರ್ಯಕ್ರಮದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಜನಪದ ಕ್ಷೇತ್ರದಲ್ಲಿನ

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನವರಾತ್ರಿ ಹಬ್ಬದಂದು ದುರ್ಗಾದೇವಿ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಅನ್ಯ ಧರ್ಮದ ವ್ಯಕ್ತಿಗಳಿಂದ ಗೋಸಾವಿ ಸಮಾಜದ ಹೆಣ್ಣುಮಕ್ಕಳಿಗೆ ತೊಂದರೆ ಕೊಟ್ಟ ವ್ಯಕ್ತಿಗಳನ್ನು ಬಂಧಿಸುವಂತೆ ಲಕ್ಷ್ಮೇಶ್ವರ ಠಾಣೆಗೆ ದೂರು ನೀಡಲು ಬಂದಂತಹ ಸಂದರ್ಭದಲ್ಲಿ

ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್

ಶ್ರೀ ಯುತ ಸದಾಶಿವ.ಭೀ.ಮುಡೆಮ್ಮನವರ ಇವರು ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)ಯ ಗದಗ ಜಿಲ್ಲೆಯ ವಿಶೇಷ ಸದಸ್ಯರಾಗಿರುತ್ತಾರೆ.

ಗದಗ:ನಿನ್ನೆ ಸುರಿದ ಮಳೆಯಿಂದಾಗಿ ಗದಗ ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕಿಗೆ ಸಂಪರ್ಕ ಕಲ್ಪಿಸುವ ತಾಲ್ಲೂಕಾ ಹೆದ್ದಾರಿ ಯಾವಗಲ್ ಸಮೀಪದ ಬೆಣ್ಣೆ ಹಳ್ಳದ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿ ರೋಣ ಮತ್ತು ನರಗುಂದ ಸಂಪರ್ಕ ಸಂಪೂರ್ಣವಾಗಿ

ಬಡವರ ಬಂಧು,ಅಪ್ಪಟ ದೇಶ ಭಕ್ತ,ಉಪ್ಪಿನಿಂದ ಹಡಗಿನವರೆಗೆ ಕಾರ್ಮಿಕನಂತೆ ದುಡಿದು ರತನ್ ಟಾಟಾ `ಟಾಟಾ’ ಸಾಮ್ರಾಜ್ಯ ಕಟ್ಟಿದ್ದ ನಮ್ರತೆಯ ಸರಳ ಶ್ರೇಷ್ಠ ವ್ಯಕ್ತಿತ್ವದ ವ್ಯಕ್ತಿ,ಭಾರತೀಯರು ಮೆಚ್ಚಿದ ಶ್ರೇಷ್ಠ ಉದ್ಯಮಿ, ಟಾಟಾ ಸಮೂಹಕ್ಕೆ ಜಾಗತಿಕ ಮಟ್ಟದಲ್ಲಿ ಕೀರ್ತಿ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಕರವೇ ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಶಿವು ಮಠದ ರವರು ಹೆಬ್ಬಾಳ ಗ್ರಾಮ ಪಂಚಾಯತಿ ಸಂಬಂಧಪಟ್ಟ ಮತ್ತು ಸರಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಪಟ್ಟ ಶುದ್ದ ನೀರಿನ ಘಟಕ ಮತ್ತು ಸಿ

ಗದಗ ಜಿಲ್ಲೆ ತಾಲೂಕ ರೋಣ ಬೆಳವಣಿಕಿ ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಬೆಳವಣಿಕಿಯಲ್ಲಿ ದಿ.26-09-2024 ರಂದು ಗುರುವಾರ ಹೆಸರು ಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಪ್ರತಿ ಕ್ವಿಂಟಾಲ್ಗೆ
Website Design and Development By ❤ Serverhug Web Solutions