
ರಾಮಗೇರಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ರವರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಗ್ರಾಮದಲ್ಲಿ ವಿಜೃಂಭಣೆಯಿಂದ ಆಚರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸರಕಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ರವರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಗ್ರಾಮದಲ್ಲಿ ವಿಜೃಂಭಣೆಯಿಂದ ಆಚರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸರಕಾರಿ

ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮದ ಚಂದ್ರಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾದ ರಾಮನಗೌಡ ಚಂದ್ರಗೌಡ ಕರಬಸನಗೌಡ್ರ (44) ಇವರು ಭಾನುವಾರ ಹೃದಯಾಘಾತದಿಂದ ಸಿಕ್ಕಿಂನಲ್ಲಿ ಮೃತ ಪಟ್ಟಿದ್ದಾರೆ.ರಾಮನಗೌಡ ಚಂದ್ರಗೌಡ ಕರಬಸನಗೌಡ್ರ ಇವರು 2002
ಮೂರ್ತಿ ಪೂಜೆಯ ಖಂಡಿಸಿದರು,ಬಸವಾದಿ ಶರಣರು,ಗಲ್ಲಿಗೊಂದರಂತೆ,ಗುಡಿಗಳಕಟ್ಟುತಿರುವರು,ಆಧುನಿಕರು,ಹುಸಿಯ ನುಡಿಯ ಬೇಡಎಂದರು ಬಸವಣ್ಣನವರು,ಸುಳ್ಳೇ ನಮ್ಮ ಮನೆ ದೇವರುಎನ್ನುತಿರುವರು ಆಧುನಿಕರು.ಬೇಡ ಡಂಭಾಚಾರ ಎಂದರುಶಿವಶರಣರೆಲ್ಲರು,ಆಡಂಬರವೇ ಇರಲೆಂದುಬಯಸುತಿರುವರು ಆಧುನಿಕರುಅದು ೧೨ನೇ ಶತಮಾನ,ಇದು ೨೧ಶತಮಾನ,ಆಗ“ಕಾಯಕ” ಒಂದು ತತ್ವ ವಾಗಿತ್ತುಅದಕ್ಕೊಂದು ಬಧ್ಧತೆಯೂ ಇತ್ತು,ಈಗ ಏನಾಗಿದೆ?ಅದು ಈಗ,ವ್ಯವಹಾರ,ಸ್ವಾರ್ಥವಾಗಿ,ಮಾರ್ಪಟ್ಟಿದೆ,ಕಾಲಾಯ

ನರಗುಂದ-ತಾಲೂಕಿನ ಹುಣಸೀಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮದ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್,ಡೇಲ್ ಸಂಸ್ಥೆ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ

ನರಗುಂದ-ತಾಲೂಕಿನ ಹದಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್, ಡೇಲ್ ಸಂಸ್ಥೆ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ ಡಿಜಿ

ಗದಗ:ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ 75 ನೇಯ ಗಣರಾಜ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿವಸವನ್ನು ವಿವಿಧ ಸಂಘ ಸಂಸ್ಥೆಗಳು ಭಕ್ತಿ ಪೂರ್ವಕವಾಗಿ ಆಚರಿಸಿದರು.ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಮುಂದೆ ಧ್ವಜಾರೋಹಣವನ್ನು ರೈತ

ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಿನ್ನೆ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮೂರ್ತಿಗೆ ಪಂಚಾಮೃತ ಅಭಿಷೇಕ ಹಾಗೂ ಅನೇಕ ಪೂಜಾ ಕೈಂಕರ್ಯಗಳಿಂದ ಪೂಜೆ ಸಲ್ಲಿಸಿದ ನಂತರ ಮೂರ್ತಿಗೆ ಚಿನ್ನ ಮತ್ತು ಬೆಳ್ಳಿ

ಗದಗ:ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಮತ್ತು ನೂತನ ಬಾಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ದಿನಾಂಕ 22/02/2023 ರಂದು ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಬೆಳಿಗ್ಗೆಯಿಂದ ಶ್ರೀ

ಗದಗ:ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಮತ್ತು ನೂತನ ಬಾಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಶ್ರೀರಾಮ ಭಕ್ತರಿಂದ

ಗದಗ:ಈಸಬೇಕು ಇದ್ದು ಜಯಿಸಬೇಕು ಎನ್ನುವ ಮಾರ್ಗ ತೋರಿಸಿಕೊಟ್ಟ ಸಾಧರು ಸಂತರು ಶರಣರು ದಾರ್ಶನಿಕರು ಸತ್ಪುರುಷರು ಮನೋ ಜ್ಞಾನಿಗಳು ಹೀಗೆ ಅನೇಕ ಜ್ಞಾನಿಗಳ ನಾಡು ಸಾಧು ಸಂತರ ಬೀಡು ಶರಣರ ನಾಡು ನಮ್ಮ ಈ ಕನ್ನಡ
Website Design and Development By ❤ Serverhug Web Solutions