
ಪುಸ್ತಕ ಅವಲೋಕನ.
ಕೃಷಿಕ ಕವಿಯ ಅಪರೂಪದ, ವಿಭಿನ್ನ ಶೈಲಿಯ“ರೈತನ ಬೆವರ ಹನಿಗಳು,” ಹನಿಗವನ ಸಂಕಲನ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಒಂದು ಸಣ್ಣ ಗ್ರಾಮ, ಈ ಗ್ರಾಮದ ಕೊಟ್ರೇಶ ಜವಳಿ ಮೂಲತಃ ಕೃಷಿಕ ಕುಟುಂಬದಿಂದ ಬಂದವರಾಗಿದ್ದರೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೃಷಿಕ ಕವಿಯ ಅಪರೂಪದ, ವಿಭಿನ್ನ ಶೈಲಿಯ“ರೈತನ ಬೆವರ ಹನಿಗಳು,” ಹನಿಗವನ ಸಂಕಲನ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಒಂದು ಸಣ್ಣ ಗ್ರಾಮ, ಈ ಗ್ರಾಮದ ಕೊಟ್ರೇಶ ಜವಳಿ ಮೂಲತಃ ಕೃಷಿಕ ಕುಟುಂಬದಿಂದ ಬಂದವರಾಗಿದ್ದರೂ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶ್ರೀ ಮದ್ ರಂಭಾಪುರಿ ಶಾಖಾ ಮುಕ್ತಿ ಮಂದಿರದಲ್ಲಿ ಕ್ಷೇತ್ರದಲ್ಲಿ ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನಿದ್ಯದಲ್ಲಿ ಲಿಂಗೈಕ್ಯ ಶ್ರೀಮದ್ ರಂಭಾಪುರಿ ಲಿಂ. ವೀರಗಂಗಾಧರ ಜಗದ್ಗುರುಗಳ 43ನೇ ವರ್ಷದ

ಕೊಪ್ಪಳ : ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ದುರ್ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೊಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಕಲಿ, ಗೋವಿನಕೊಪ್ಪ, ನಾಗರಮಡ ವು.ತಂಗೋಡ ಗ್ರಾಮಗಳ ರೈತರು ಇಂದು ಕೊಗನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ಪಶು ಆಸ್ಪತ್ರೆ ಸ್ಥಾಪನೆಗೆ ಮನವಿ

ಗದಗ : ಗದಗ ಲೈನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯು ಕೆ ಜಿ ವಿದ್ಯಾರ್ಥಿ ವಿದ್ವಾನ್ ಷಣ್ಮುಖ್ ಲಮಾಣಿ ಈ ವಿದ್ಯಾರ್ಥಿಯು ನಿನ್ನೆ ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಲೈನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ

ಗದಗ: ರೋಣ ತಾಲ್ಲೂಕಿನ ಕುರಡಗಿ ಗ್ರಾಮದಶ್ರೀ ವೀರೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನೆರವೇರಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುಶೌಕತ್ ಆಲಿ ನದಾಫ್ ವಹಿಸಿ ಧ್ವಜಾರೋಹಣ ನೆರವೇರಿಸಿದರು.ಊರಿನ ಹಿರಿಯರಾದ ಹುಚ್ಚೂಸಾಬ್ ಗೊಗೇರಿ,ಮಲ್ಲಯ್ಯ ವಸ್ತ್ರದ ,ವೀರಣ್ಣ

ಗದಗ ಜಿಲ್ಲೆ ರೋಣ ತಾಲೂಕು ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಶಿವನಗೌಡ ಸಿದ್ದನಗೌಡ ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಗ್ರಾಮ

ಗದಗ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟು ಹಬ್ಬದ ನಿಮಿತ್ಯ ಇರುವ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿನಾಯಕ್ ಪರಪುರ್ ಮಂಜುನಾಥ್ ಕೊರವರ್ ಬಸವರಾಜ್ ಹೊಸಮನಿ ಹನುಮಂತಪ್ಪ ಗೋಚಲ್ನವರ್ ಜಿಲ್ಲಾ ಕಾಂಗ್ರೆಸ್

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸ್ವಾತಂತ್ರ್ಯ ಯೋಧರ ನಾಡು ಕೊಗನೂರಿನಲ್ಲಿ ಡಾ. ಎಸ್. ಆರ್. ರಂಗನಾಥನ್ ರವರ 133 ನೇ ಜನ್ಮ ದಿನದ ಪ್ರಯುಕ್ತ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು, ಈ ಕಾರ್ಯಕ್ರಮವನ್ನು ಗ್ರಾಮದ ಗ್ರಂಥಪಾಲಕರಾದ

ಗದಗ : ಶಿರಹಟ್ಟಿ ತಾಲೂಕಿನ ಗಡಿಭಾಗದ ಹಳ್ಳಿಯ ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುವಂತಾಗಿದ್ದು, ರಾತ್ರಿ ಕೊರೆವ ಚಳಿಯಲ್ಲಿ, ರೈತರು ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯ ಜನತಾ ಬಜಾರ್ ಮುಂದೆ ಹಾಸಿಗೆ ಸಮೇತವಾಗಿ ಬಂದಿರುವುದೂ ಸಾಮಾನ್ಯವಾಗಿದೆ. ಇದಕ್ಕೆ
Website Design and Development By ❤ Serverhug Web Solutions