ನಾಳೆ ವಿದ್ಯುತ್ ವ್ಯತ್ಯಯ
ರೋಣ:ದಿ ೨೯-೦೫-೨೦೨೪ ರಂದು ಬುಧವಾರ ದಿವಸ ೧೧೦/೧೧ಕೆ.ವಿ ರೋಣ ಮತ್ತು ಬೆಳವಣಿಕಿ ವಿದ್ಯುತ್ ವಿತರಣಾ ಉಪಕೇಂದ್ರದ ತ್ರೈ ಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ
ರೋಣ:ದಿ ೨೯-೦೫-೨೦೨೪ ರಂದು ಬುಧವಾರ ದಿವಸ ೧೧೦/೧೧ಕೆ.ವಿ ರೋಣ ಮತ್ತು ಬೆಳವಣಿಕಿ ವಿದ್ಯುತ್ ವಿತರಣಾ ಉಪಕೇಂದ್ರದ ತ್ರೈ ಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಇಂದು ವಾದ್ಯಗಳೊಂದಿಗೆ ಪೂಜ್ಯರ ಮತ್ತು ಶ್ರೀ ವೀರಭದ್ರೇಶ್ವರ ಕಮಿಟಿಯ ಸರ್ವ ಸದಸ್ಯರ ನೇತೃತ್ವದಲ್ಲಿ ಗ್ರಾಮದ ಸರ್ವ ಜನರ ಸಮ್ಮುಖದಲ್ಲಿ ನೆರವೇರಿತು. ಹದಲಿ ಶ್ರೀ ವೀರಭದ್ರೇಶ್ವರ ಜಾತ್ರೆ:
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಪುರಾಣ ಪ್ರಾರಂಭಿಸಲ್ಪಟ್ಟಿದ್ದು.ಪುರಾಣ ಪ್ರವಚನಕಾರರಾಗಿ ಶ್ರೀ ಡಾ.ಪಂಡಿತ್ ಪುಟ್ಟರಾಜ ಕವಿ ಗವಾಯಿಯವರ ಶಿಷ್ಯಂದಿರಾದ ಶ್ರೀ
ಗದಗ ಜಿಲ್ಲಾ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿ ವರ್ಗದವರು,
ರವಿವಾರ ನಡೆದ ಐಪಿಎಲ್ ಮಾದರಿಯ 7 ತಂಡಗಳ ಸಂಶಿ ಜಾತ್ರಾ ಪ್ರೀಮಿಯರ್ ಲೀಗ್(SJPL) ಸೀಸನ್ ೨ ರ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಶ್ರೀ ಮೈಲಾರಲಿಂಗೇಶ್ವರ ಸಿಸಿ ತಂಡ ಬಲಿಷ್ಠ ಭಗತ್ ಸಿಂಗ್ ತಂಡವನ್ನು ಮಣಿಸಿ
ಗದಗ:ಇಂದು ಲಕ್ಷ್ಮೇಶ್ವರ ನಗರದ ಬಾಲಾಜಿ ಆಸ್ಪತ್ರೆಯಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಾಬಾಸಾಹೇಬ್ ಅವರ ಭಾವಚಿತ್ರಕ್ಕೆ ಮಾನ್ಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಾ.ಚಂದ್ರುಲಮಾಣಿ ಯವರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ
ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದಭಾರತದ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಂಬೇಡ್ಕರ್ ಯವರ
ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಶ್ರೀ ನಾಗರಾಜ್ ಮಡಿವಾಳರವರು ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿಯ ಹಾರ್ಧಿಕ ಶುಭಾಶಯಗಳನ್ನು ಕೋರಿದರು.ಈ
ಗದಗ ಜಿಲ್ಲಾ ಶಿರಹಟ್ಟಿ ತಾಲೂಕು ತಂಗೋಡ ಮತ್ತು ಕೋಗನೂರು ಗ್ರಾಮದಲ್ಲಿ ಶ್ರೀರಾಮಾವಧೂತ (ವಡವಿ) ಅಜ್ಜನ ಮಠದ ತೃತೀಯ ವರ್ಷದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ರಾಜ ಬೀದಿಯಲ್ಲಿ ರಥೋತ್ಸವ ಜರಗಿತುಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಬಂದು
ಗದಗ ಜಿಲ್ಲಾ ಲಕ್ಷ್ಮೇಶ್ವರ ನಗರದಲ್ಲಿ ಶಿಕ್ಷಣ ಇಲಾಖೆ,ತಾಲೂಕ ಪಂಚಾಯತಿ ಹಾಗೂ ಪುರಸಭೆ ವತಿಯಿಂದ ಮತದಾರರಲ್ಲಿ ಚುನಾವಣೆ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಹಾ ಕವಿ ಪಂಪ ವೃತ್ತದಲ್ಲಿ ಹಮ್ಮಿಕೊಳ್ಳಲಾಯಿತು. ಸಕಲ ಲಕ್ಷ್ಮೇಶ್ವರ ನಗರದ
Website Design and Development By ❤ Serverhug Web Solutions