
ಶಿರಹಟ್ಟಿ ರೈತರ ಸಂಕಷ್ಟ ಕೇಳುವವರು ಯಾರು?
ಗದಗ : ಶಿರಹಟ್ಟಿ ತಾಲೂಕಿನ ಗಡಿಭಾಗದ ಹಳ್ಳಿಯ ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುವಂತಾಗಿದ್ದು, ರಾತ್ರಿ ಕೊರೆವ ಚಳಿಯಲ್ಲಿ, ರೈತರು ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯ ಜನತಾ ಬಜಾರ್ ಮುಂದೆ ಹಾಸಿಗೆ ಸಮೇತವಾಗಿ ಬಂದಿರುವುದೂ ಸಾಮಾನ್ಯವಾಗಿದೆ. ಇದಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ : ಶಿರಹಟ್ಟಿ ತಾಲೂಕಿನ ಗಡಿಭಾಗದ ಹಳ್ಳಿಯ ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುವಂತಾಗಿದ್ದು, ರಾತ್ರಿ ಕೊರೆವ ಚಳಿಯಲ್ಲಿ, ರೈತರು ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯ ಜನತಾ ಬಜಾರ್ ಮುಂದೆ ಹಾಸಿಗೆ ಸಮೇತವಾಗಿ ಬಂದಿರುವುದೂ ಸಾಮಾನ್ಯವಾಗಿದೆ. ಇದಕ್ಕೆ

ಗದಗ/ ನರಗುಂದ: ಪಟ್ಟಣದ ನಗೀನಾ ಮಸ್ಜಿದ್ ಕಮಿಟಿಗೆ ಕೂಡಲೇ ಜನರಲ್ ಬಾಡಿ ಸದಸ್ಯರನ್ನು ನೇಮಿಸುವಂತೆ ಗದಗ ಜಿಲ್ಲಾ ವಕ್ಫ್ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನ ನೀಡಬೇಕೆಂದು ಗುರುವಾರ

ಮಳೆಗಾಲ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಮಾತ್ರ ಮಲೆನಾಡು ಪ್ರದೇಶ. ಆದ್ರೆ ಅದೇ ತರ ನಮ್ಮ ಉತ್ತರ ಕರ್ನಾಟಕದ ಪ್ರಸಿದ್ಧ ಸ್ಥಳ ಕಪ್ಪತ್ತಗುಡ್ಡ ಪ್ರವಾಸಿ ತಾಣವಾಗಿರುವ ನಮ್ಮ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ

ಗದಗ ಜಿಲ್ಲೆ ರೋಣ ತಾಲೂಕು ಜಕ್ಕಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ನಿರ್ಣಯ ಸಭೆಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ, ಇದರಿಂದ ಅವಿಶ್ವಾಸ ನಿರ್ಣಯ ಮಂಡಿಸಿದವರಿಗೆ ಭಾರೀ

ಗದಗ: ರೋಣ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು ಕೂಡಲೇ ಡೊನೇಷನ್ ಹಾವಳಿ ತಡೆಗಟ್ಟಿ ಬಡ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಖಾಸಗಿ

ಗದಗ :ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ||ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಾಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ ವಸತಿ ಕಾಲೇಜುಗಳ ಮತ್ತು

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಮರುಳ ಸಿದ್ದೇಶ್ವರ ಮಠದಲ್ಲಿ ಸೋಮಯ್ಯ ಸ್ವಾಮಿಗಳ 28ನೇ ಪುಣ್ಯಾರಾಧನೆ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ. ರೋಣ ತಾಲೂಕಿನ ಸವಡಿ ಗ್ರಾಮದ ಸುಕ್ಷೇತ್ರ ಮರುಳಸಿದ್ದೇಶ್ವರ ಮಠದಲ್ಲಿ ಸೋಮಯ್ಯ ಸ್ವಾಮಿಗಳ

ಗದಗ : ಜಕ್ಕಲಿಯ SAJD ಹೈಸ್ಕೂಲ್ ನ 1998-99ನೇ ಸಾಲಿನ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮೀಲನ ಸಮಾರಂಭವನ್ನು ಜೂನ್ 14ರ ಶನಿವಾರದಂದು ಬೆಳಗ್ಗೆ 10ಗಂಟೆಗೆ ಜಕ್ಕಲಿಯ ಎಸ್. ಜೆ. ಡಿ

ಗದಗ :ಶ್ರೀ ವೀರೇಶ್ವರ ಪ್ರಾಥಮಿಕ ಶಾಲೆ ಕುರಡಗಿಯಲ್ಲಿ ಇಂದು 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.ಮಕ್ಕಳಿಗೆ ಪುಷ್ಪ ನೀಡುವುದರೊಂದಿಗೆ ಶಾಲೆಗೆ ಬರಮಾಡಿಕೊಂಡು ಸಿಹಿ ನೀಡಿ ಸ್ವಾಗತಿಸಲಾಯಿತು. ಶ್ರೀಮತಿ ಮಮತಾಜಬಿ ನದಾಫ್ ಹಾಗೂಪ್ರಧಾನ

ಕೊಪ್ಪಳ/ ಯಲಬುರ್ಗಾ : ತಾಲೂಕಿನ ಸುಕ್ಷೇತ್ರ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುರ್ದಶಿ ಅಂಗವಾಗಿ ಮೇ.೨೬ ರಂದು ಜರುಗಿರುವ ೩೭೪ ನೇ ಶಿವಾನುಭವಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಮುಖಂಡರಾದ ಹುಲಗಪ್ಪ ಬಂಡಿವಡ್ಡರ ಅವರು
Website Design and Development By ❤ Serverhug Web Solutions