
ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯ ಅಗಸಿಮನಿ
ಗದಗ- ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯವೆಂದು ಮಾಜಿ ತಾಲೂಕ ಪಂಚಾಯತ್ ಸದಸ್ಯ ಎಸ್. ಎಸ್. ಅಗಸಿಮನಿ ಹೇಳಿದರು.ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬಳಗಾನೂರ ಇವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ- ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯವೆಂದು ಮಾಜಿ ತಾಲೂಕ ಪಂಚಾಯತ್ ಸದಸ್ಯ ಎಸ್. ಎಸ್. ಅಗಸಿಮನಿ ಹೇಳಿದರು.ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬಳಗಾನೂರ ಇವರ

ಗದಗ ಜಿಲ್ಲೆಯ ರೋಣ ತಾಲೂಕು ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ಉಗ್ರ ಸ್ವರೂಪಿನಿಯರಾದ ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಮರಿಯಮ್ಮ ದೇವಿಯವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಇದೆ ಸೋಮವಾರದಿಂದ ಗುರುವಾರದವರೆಗೆ ವಿವಿಧ ಧಾರ್ಮಿಕ

ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು ಕೊಪ್ಪಳ/ ಯಲಬುರ್ಗಾ : ಧರ್ಮದ ಕಾರ್ಯದಲ್ಲಿ ಪ್ರತಿನಿತ್ಯ ತೊಡಗಿದಾಗ ಜೀವನದಲ್ಲಿ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಶಿಕ್ಷಕ ಸಕ್ರಪ್ಪ ಕುಟ್ರು ಅವರು ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು

ಗದಗ: ರಾಜ್ಯದ ಶೋಷಿತ ಸಮುದಾಯಗಳ ನ್ಯಾಯಯುತ ಬೇಡಿಕೆಯಾದ ಒಳಮೀಸಲಾತಿ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಾ ಮೃದು ಧೋರಣೆ ತೋರುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯವೆಂದು ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚಾ ಜಿಲ್ಲಾ ಪ್ರಧಾನ

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

ಗದಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ದಿಗಾಗಿ ನಿರೀಕ್ಷಿತ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿರುವುದಿಲ್ಲ. ಶೋಷಿತ ಸಮುದಾಯದ ಅಭಿವೃದ್ದಿಗಿರುವ ವಿವಿಧ ನಿಗಮಗಳಲ್ಲಿನ ಯೋಜನೆಗಳನ್ನು ಪುನಶ್ಚೇತನ ಗೊಳಿಸದೆ ದಲಿತರ ಆಶೋತ್ತರಗಳಿಗೆ ಸ್ಪಂಧಿಸದ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಘು ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ ಹಿರೇಮಾಗಿ ಸಂಘ ಇವರು ಕೊಡಮಾಡುವ 2025ನೇ

ನೋಡು ಬಾಕಣ್ತೆರೆದು ನೋಡು ಬಾ,ನಡೆದಾಡುವ ದೇವರನೀನೊಮ್ಮೆ ನೋಡು ಬಾ. ಅಂಧ ಗುರುವನ್ನು ಪಡೆದ ಶಿಷ್ಯತಾನಂಧನಿದ್ದೂ ಬೆಳಗಿಸಿದ,ಸಂಗೀತ ಪ್ರಪಂಚವ, ಅದರಲಿಮಿನುಗುವ ಅಪಾರ ನಕ್ಷತ್ರಗಳನೀನೊಮ್ಮೆ ನೋಡು ಬಾ. ಪುಣ್ಯಾಶ್ರಮದ ಭಾರ ಹೊತ್ತತರುಳ ಪುಟ್ಟರಾಜ,ಅಂಧ-ಅನಾಥರ ಕಾಳಜಿಯಲ್ಲಿಶಿವನನ್ನು ಕಂಡಿದ್ದು,ನೀನೊಮ್ಮೆ ನೋಡು

ಗದಗ : ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗೀಯ ಸಂಚಾಲಕ ಸುರೇಶ ವಾಯ್.ಚಲವಾದಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ
Website Design and Development By ❤ Serverhug Web Solutions