
ಕಟ್ಟಡ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗದಗ : ಗದಗ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಗ್ರಾಮ ಪಂಚಾಯತ್ ಬಳಗಾನೂರ ಇವರ ಸಂಯುಕ್ತಾಶ್ರಯದಲ್ಲಿ ನೊಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರ ಮತ್ತು ಅವಲಂಬಿತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ : ಗದಗ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಗ್ರಾಮ ಪಂಚಾಯತ್ ಬಳಗಾನೂರ ಇವರ ಸಂಯುಕ್ತಾಶ್ರಯದಲ್ಲಿ ನೊಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರ ಮತ್ತು ಅವಲಂಬಿತ

ಗದಗ: ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಿ !ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಬೆಳವಣಕಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಜಯೋತ್ಸವ ಬೆಳವಣಕಿ ಗ್ರಾಮದ ಬಸ್ ಸ್ಟ್ಯಾಂಡ್ ನಲ್ಲಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ಗೊಜನೂರ ಗ್ರಾಮದಲ್ಲಿ ಪಂಚಾಯತ್ ಕಾರ್ಯಾಲಯದಲ್ಲಿ ವಚನ ರಕ್ಷಕ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿಯನ್ನು ಇಂದು ಆಚರಿಸಲಾಯಿತು. ಮಡಿವಾಳ ಮಾಚಿದೇವರು 12ನೇ ಶತಮಾನದ ಹಿರಿಯ ಶರಣರಾಗಿದ್ದರು, ಇವರು ಸಿಂದಗಿಯ

ದಿ. ಫೆಬ್ರವರಿ 10. 2025 ರಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಶ್ರೀ ಬಾಲ ಲೀಲಾ ಮಹಾಂತ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು ಫೆಬ್ರವರಿ ಹತ್ತರಂದು ಗಡ್ಡಿ ರಥೋತ್ಸವವು ಜರುಗಲಿದೆ ಸಕಲ

ಕನ್ನಡವೆಂದರೆ ಬರಿ ಪದವಲ್ಲಅಪಾರಜ್ಞಾನ ಸುಧೆಯ ಭಂಡಾರಕರ್ನಾಟಕವೆಂದರೆ ಬರಿ ನಾಡಲ್ಲಕೋಟ್ಯಾಂತರ ಜೀವನಾಡಿಗಳ ಆಗರ ಕನ್ನಡವೆಂದರೆ ಕೇವಲ ನುಡಿಯಲ್ಲಸಂಗೀತ ಸಾಹಿತ್ಯ ಕಲಾ ರಸಿಕರ ಕುಸುಮಕರ್ನಾಟಕವೆಂದರೆ ಬರಿ ರಾಜ್ಯವಲ್ಲಶ್ರೀಗಂಧ ಪಾವನ ತೀರ್ಥಗಳ ಸಂಗಮ ಕನ್ನಡವೆಂದರೆ ಬರಿ ಕೋಶವಲ್ಲಜ್ಞಾನಪೀಠ ಪಾರಿತೋಷಕಗಳ

ಬಾಗಲಕೋಟೆ / ರಬಕವಿ – ಬನಹಟ್ಟಿ : ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಧ್ವಜಾರೋಹಣದ ನಂತರ ಧ್ವಜ ಸಂಹಿತೆಯ ಪ್ರಕಾರ ಅವರೋಹಣ ಮಾಡುವ ಸಂದರ್ಭದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದಂತ ಘಟನೆಗಳು

ಗದಗ: 76 ನೇ ಗಣರಾಜ್ಯೋತ್ಸವದ ಅಂಗವಾಗಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದ ಶ್ರೀ ಅಲ್ಲಮ ಪ್ರಭು ಯುವಕ ಮಂಡಳ ಹದಲಿ ಇವರ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದಲ್ಲಿ ಸರಕಾರಿ ಪ್ರಾಥಮಿಕ ಶಾಲಾ

ಗದಗ ಜಿಲ್ಲೆಯ ನರಗುಂದ ತಾಲೂಕ ರಡೇರನಾಗನೂರ ಗ್ರಾಮದ ವೀರಯೋಧ ಹುತಾತ್ಮ ರಾಮನಗೌಡ ಚಂದ್ರಗೌಡ ಕರಬಸನಗೌಡ್ರ ಇವರು 2002 ರಲ್ಲಿ ಚಂಡೀಘಡದ ಐಟಿಬಿಪಿ ಗೆ ನೇಮಕವಾಗಿದ್ದರು, ಅಸ್ಸಾಂ ಮತ್ತು ಸಿಕ್ಕಿಂ ನಡುವಿನ ಬಾಂಗ್ ಡೊಂಗ್ರ್ ಎಂಬಲ್ಲಿ

ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ ನವದೆಹಲಿ / ಬೆಂಗಳೂರು : ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯ ಪಥದಲ್ಲಿ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೋಗೇರಿಯ ಆಜೂರು ಪ್ರತಿಷ್ಠಾನವು ಅತ್ಯುತ್ತಮ ಪುಸ್ತಕ ರಚನೆಗಾಗಿ ಸಾಹಿತಿಗಳಿಗೆ ಕೊಡಮಾಡುವ 2025ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಕನ್ನಡ ವರ್ಣಾಕ್ಷರಗಳಲ್ಲಿ ವಿಶಿಷ್ಟ ಚುಟುಕು ಕಾವ್ಯಗಳನ್ನು ಬರೆದ “ಅಕ್ಷರ ಭಾಗ್ಯ” ಕೃತಿಯ
Website Design and Development By ❤ Serverhug Web Solutions