
ಒಳಮೀಸಲಾತಿ ಜಾರಿಗೊಳಿಸಲು ಅಂದಪ್ಪ ಮಾದರ ಆಗ್ರಹ
ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

ಗದಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ದಿಗಾಗಿ ನಿರೀಕ್ಷಿತ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿರುವುದಿಲ್ಲ. ಶೋಷಿತ ಸಮುದಾಯದ ಅಭಿವೃದ್ದಿಗಿರುವ ವಿವಿಧ ನಿಗಮಗಳಲ್ಲಿನ ಯೋಜನೆಗಳನ್ನು ಪುನಶ್ಚೇತನ ಗೊಳಿಸದೆ ದಲಿತರ ಆಶೋತ್ತರಗಳಿಗೆ ಸ್ಪಂಧಿಸದ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಘು ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ ಹಿರೇಮಾಗಿ ಸಂಘ ಇವರು ಕೊಡಮಾಡುವ 2025ನೇ

ನೋಡು ಬಾಕಣ್ತೆರೆದು ನೋಡು ಬಾ,ನಡೆದಾಡುವ ದೇವರನೀನೊಮ್ಮೆ ನೋಡು ಬಾ. ಅಂಧ ಗುರುವನ್ನು ಪಡೆದ ಶಿಷ್ಯತಾನಂಧನಿದ್ದೂ ಬೆಳಗಿಸಿದ,ಸಂಗೀತ ಪ್ರಪಂಚವ, ಅದರಲಿಮಿನುಗುವ ಅಪಾರ ನಕ್ಷತ್ರಗಳನೀನೊಮ್ಮೆ ನೋಡು ಬಾ. ಪುಣ್ಯಾಶ್ರಮದ ಭಾರ ಹೊತ್ತತರುಳ ಪುಟ್ಟರಾಜ,ಅಂಧ-ಅನಾಥರ ಕಾಳಜಿಯಲ್ಲಿಶಿವನನ್ನು ಕಂಡಿದ್ದು,ನೀನೊಮ್ಮೆ ನೋಡು

ಗದಗ : ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗೀಯ ಸಂಚಾಲಕ ಸುರೇಶ ವಾಯ್.ಚಲವಾದಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ

ಗದಗ: ಸಭೆಯ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಾಥ ಪೂಜಾರ ಅವರು ಮಾತನಾಡಿ ಪರಿಷತ್ನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳು, ಬಡ ವಿದ್ಯಾರ್ಥಿಗಳ

ಗದಗ : ಗದಗ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಗ್ರಾಮ ಪಂಚಾಯತ್ ಬಳಗಾನೂರ ಇವರ ಸಂಯುಕ್ತಾಶ್ರಯದಲ್ಲಿ ನೊಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರ ಮತ್ತು ಅವಲಂಬಿತ

ಗದಗ: ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಿ !ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಬೆಳವಣಕಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಜಯೋತ್ಸವ ಬೆಳವಣಕಿ ಗ್ರಾಮದ ಬಸ್ ಸ್ಟ್ಯಾಂಡ್ ನಲ್ಲಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ಗೊಜನೂರ ಗ್ರಾಮದಲ್ಲಿ ಪಂಚಾಯತ್ ಕಾರ್ಯಾಲಯದಲ್ಲಿ ವಚನ ರಕ್ಷಕ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿಯನ್ನು ಇಂದು ಆಚರಿಸಲಾಯಿತು. ಮಡಿವಾಳ ಮಾಚಿದೇವರು 12ನೇ ಶತಮಾನದ ಹಿರಿಯ ಶರಣರಾಗಿದ್ದರು, ಇವರು ಸಿಂದಗಿಯ

ದಿ. ಫೆಬ್ರವರಿ 10. 2025 ರಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಶ್ರೀ ಬಾಲ ಲೀಲಾ ಮಹಾಂತ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು ಫೆಬ್ರವರಿ ಹತ್ತರಂದು ಗಡ್ಡಿ ರಥೋತ್ಸವವು ಜರುಗಲಿದೆ ಸಕಲ
Website Design and Development By ❤ Serverhug Web Solutions