
ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ
ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಸಾತನೂರ ಗ್ರಾಮದಲ್ಲಿ ಜೀವನ ಜ್ಯೋತಿ ಕನ್ನಡ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಸಾತನೂರ ಶಾಲೆಯ ವಾರ್ಷಿಕ ಸ್ನೇಹ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಸಾತನೂರ ಗ್ರಾಮದಲ್ಲಿ ಜೀವನ ಜ್ಯೋತಿ ಕನ್ನಡ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಸಾತನೂರ ಶಾಲೆಯ ವಾರ್ಷಿಕ ಸ್ನೇಹ
ಕಲಬುರಗಿ/ ಜೇವರ್ಗಿ: ಯುವಕರು ಉನ್ನತ ವೈಚಾರಿಕತೆ ಬೆಳೆಸಿಕೊಳ್ಳಬೇಕೆಂದು ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯ ಮುಖಂಡರಾದ ಮಹೇಶ ನಾಡಗೌಡ ಹೇಳಿದರು.ದಿ. 26 ಮಾರ್ಚ್ 2025 ರಂದು ಜೇವರ್ಗಿ ಪಟ್ಟಣದಲ್ಲಿ ಆಲ್ ಇಂಡಿಯಾ ಡೆಮೊಕ್ರಟಿಕ್ ಯೂಥ್ ಆರ್ಗನೈಸೇಶನ್
ಕಲಬುರಗಿ / ಚಿತ್ತಾಪುರ : ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಕಳಪೆ ಆಹಾರದಿಂದಲೇ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಚಂದ್ರಶೇಖರ ಕಾಶಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪಸ್ತಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗಂಜಗೇರ ಗ್ರಾಮದಲ್ಲಿ ನೀರಿನ ಸಮಸ್ಯೆ ಇರುತ್ತದೆ. ಇಲ್ಲಿನ ಜನರು ಪ್ರತಿನಿತ್ಯ 2 ಕಿಲೋ. ಮೀ. ದೂರದಿಂದ ಸೈಕಲ್, ಬೈಕ್, ಎತ್ತಿನ ಬಂಡಿ
ಕಲಬುರಗಿ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲು ಕಲ್ಪಿಸುವ ಕರ್ನಾಟಕ ಸರ್ಕಾರದ ಕ್ರಮ ಮತ್ತು ಮೀಸಲು ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ
ಕಲಬುರಗಿ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಅವರ ಹುದ್ದೆಗೆ ತಕ್ಕದ್ದಲ್ಲ. ಅವರು ಪಕ್ಷಪಾತ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಬಿಜೆಪಿ ಮುಖಂಡ ಶರಣಕುಮಾರ ಹಾಗರಗುಂಡಗಿ ಖಂಡಿಸಿದ್ದಾರೆ.ಅಮಾನತು ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹನಿಟ್ರ್ಯಾಪ್
ಕಲಬುರಗಿ / ಜೇವರ್ಗಿ: ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಘಟಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಎನ್ ಪಾಟೀಲ ಸೇವೆಯನ್ನು ಗುರುತಿಸಿ
ಕಲಬುರಗಿ/ ಚಿತ್ತಾಪುರ: ಹಿರಿಯ ನಾಗರಿಕರಿಗೆ ಹಾಗೂ ನಾಗರಿಕಿಯರಿಗೆ 60 ವರ್ಷ ಮೇಲ್ಪಟ್ಟವರಿಗೆ ಪಡಿತರ ಚೀಟಿ ಕಾರ್ಡಗಾಗಿ ಇ-ಶ್ರಮ ಕಾರ್ಡ್ ಇರದೆ ಇರುವವರಿಗೆ ಯಾವುದಾದರೊಂದು ವ್ಯವಸ್ಥೆ ಕಲ್ಪಿಸಬೇಕು. ಅದರಂತೆ ರೈಲ್ವೆಗಳಲ್ಲಿ ಪ್ರಯಾಣಿಸಲು ಶೇ. 50 ಪ್ರತಿಶತದಷ್ಟು
ಕಲಬುರಗಿ/ ಕಮಲಾಪೂರ: ಮಾ.೩ರಂದು ಹೆರಿಗೆಗಾಗಿ ನಗರದ ಕುಸನೂರ ರಸ್ತೆಯಲ್ಲಿರುವ ಸುರಕ್ಷಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಮಾ.೪ರಂದು ಸಿಜೇರಿಯನ್ ಹೆರಿಗೆಯಾಗಿದೆ, ಆದರೆ ಮಾ.೫ರ ಬೆಳಿಗ್ಗೆಯಿಂದ -ಬಾಣಂತಿ ಜ್ಯೋತಿ ಪರಶುರಾಮ ಕಟ್ಟಿಮನಿ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಬಗ್ಗೆ
ಬಳ್ಳಾರಿ/ ಕಂಪ್ಲಿ : ಪಟ್ಟಣದ ಗುರುಮಠದಲ್ಲಿ ಲಿಂಗೈಕ್ಯ ಗೊಗ್ಗ ಚನ್ನಬಸಯ್ಯ ಮತ್ತು ಆದೋನಿ ಮಿಠಾಯಿ ಚನ್ನಬಸಯ್ಯನವರ ಪುಣ್ಯಸ್ಮರಣೆ ಅಂಗವಾಗಿ 247ನೇ ಶಿವಾನುಭವ ವಿಶೇಷ ಉಪನ್ಯಾಸ ಮತ್ತು ವಚನ ಹೇಳುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ
Website Design and Development By ❤ Serverhug Web Solutions